ಬೆಜ್ಜವಳ್ಳಿ ಸಂಕ್ರಾಂತಿ ಉತ್ಸವಕ್ಕೆ ಮೂವರು ನಟರು, ಇಬ್ಬರು ಸಚಿವರು, ಏನೆಲ್ಲ ಕಾರ್ಯಕ್ರಮ ಇರಲಿದೆ?

Santosh-Bharathi-Guruji-Announces-award-for-Actor-Shivarajkumar.

ಶಿವಮೊಗ್ಗ: ತೀರ್ಥಹಳ್ಳಿಯ ಬೆಜ್ವಳ್ಳಿಯ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ (Ayyappa Temple) ಜನವರಿ 14 ಮತ್ತು 15 ರಂದು ಮಕರ ಸಂಕ್ರಾಂತಿ ಉತ್ಸವ ಹಾಗೂ ಪೀಠ ಸ್ಥಾಪನೆಯ 14ನೇ ವರ್ಷದ ವರ್ಧಂತ್ಯುತ್ಸವ ನಡೆಯಲಿದೆ. ಈ ಸಂದರ್ಭ ನಟ ಶಿವರಾಜ್‌ ಕುಮಾರ್‌ ಸೇರಿದಂತೆ ಮೂವರಿಗೆ ಶ್ರೀ ಹರಿಹರಾತ್ಮಜ ಪೀಠ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಬೆಜ್ಜವಳ್ಳಿಯ ಶ್ರೀ ಅಯ್ಯಪ್ಪ ಸ್ವಾಮಿ ಧಾರ್ಮಿಕ ದತ್ತಿ ದೇಗುಲದ ಡಾ. ವಿಶ್ವಸಂತೋಷ ಭಾರತೀ ಸ್ವಾಮೀಜಿ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. … Read more

ಮಿನಿಸ್ಟರ್‌ ನೇತೃತ್ವದಲ್ಲಿ ಶಿವಮೊಗ್ಗದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ, ದಿನಾಂಕ ನಿಗದಿ

270925 Minister Madhu Bangarappa speaks to media in shimoga

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನ.28ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. ಅಕ್ಟೋಬರ್‌ ಅಂತ್ಯದವರೆಗೆ ಇಲಾಖೆ ಕಾರ್ಯಕ್ರಮಗಳು, ವಿವಿಧ ಯೋಜನೆಗಳಲ್ಲಿ ಸಾಧಿಸಿದ ಪ್ರಗತಿಯ ವರದಿಯನ್ನು ಅಧಿಕಾರಿಗಳು ಖುದ್ದು ಹಾಜರಾಗಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಹಂಪ್‌ಗಳ ಅವಾಂತರ, ಸಿಟ್ಟಾದ ಜನ, ಅಷ್ಟಕ್ಕು ಸಮಸ್ಯೆ ಏನು?

ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ, ಮಿನಿಸ್ಟರ್‌ ಸಲಹೆ, ಏನಿದು ಲಸಿಕೆ?

Cattle-Vaccination-at-anavatti

ಆನವಟ್ಟಿ: ರಾಷ್ಟ್ರೀಯ ಜಾನುವಾರು (Cattles)ರೋಗಗಳ ನಿಯಂತ್ರಣ ಯೋಜನೆಯಡಿ ಜಾನುವಾರುಗಳಿಗೆ ನೀಡುತ್ತಿರುವ ಉಚಿತ ಲಸಿಕೆ ಸೌಲಭ್ಯವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾಲುಬಾಯಿ ರೋಗ ಮುಕ್ತ ರಾಜ್ಯವನ್ನಾಗಿಸುವ ಸಂಕಲ್ಪ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದರು. ಆನವಟ್ಟಿ ಸಮೀಪದ ಗಿಣಿವಾಲ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾಲುಬಾಯಿ ರೋಗ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಲಸಿಕಾದಾರರು ನಿಮ್ಮ ಮನೆ ಬಾಗಿಲಿಗೆ … Read more

ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ, ರಾಜ್ಯದಲ್ಲಿ ಶುರುವಾಗಲಿದೆ ಎರಡು ವಿಶೇಷ ಶಾಲೆ

111025-Minister-Madhu-Bangarappa-speaks-about-special-schools-in-shimoga.webp

Published On: 11 October 2025 ಶಿವಮೊಗ್ಗ: ವಿಶೇಷ ಚೇತನ ಮಕ್ಕಳು ಮತ್ತು ಕ್ಯಾನ್ಸರ್ ಬಾಧಿತ ಮಕ್ಕಳ ಆರೈಕೆ ಹಾಗೂ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಗಳನ್ನು (Special Schools) ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಕರ್ತರ ಜೊತೆ ಸಂವಾದದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇವೆರಡು ಮಾದರಿ ಶಾಲೆಗಳನ್ನು ಆರಂಭಿಸುವ ಗುರಿ ಇದೆ ಎಂದರು‌. ತೀರ್ಥಹಳ್ಳಿಯಲ್ಲಿ ವಿಶೇಷ ಚೇತನರ ಶಾಲೆ ತೀರ್ಥಹಳ್ಳಿಯಲ್ಲಿ ಶಾಲೆಯೊಂದರಲ್ಲಿ ವಿಶೇಷ ಚೇತನರಿಗೆ ವಿಶೇಷ … Read more

ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಎರಡು ದಿನ ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

60823-Minister-Madhu-Bangarappa.jpg

10/10/2025 ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅ.11ರಂದು ಜಿಲ್ಲಾ ಪ್ರವಾಸ (Shimoga Tour) ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅ.11ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ಕ್ಕೆ ತಾಲೂಕು ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ. ಮಧ್ಯಾಹ್ನ 12ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್‌, ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಅ.12ರಂದು ಬೆಳಗ್ಗೆ 10ಕ್ಕೆ ಆನವಟ್ಟಿಯ ಮೆಸ್ಕಾಂ ಕಚೇರಿ ಆವರಣದಲ್ಲಿ ಮೆಸ್ಕಾಂ … Read more

‘ಎಲ್ಲ ಸಮಸ್ಯೆ ಪರಿಹಾರವಾಗಿದೆ, ನಿಗದಿತ ಸಮಯದಲ್ಲೆ ಪೂರ್ಣ ಆಗುತ್ತೆʼ, ಶಿವಮೊಗ್ಗದಲ್ಲಿ ಮಿನಿಸ್ಟರ್‌ ಏನೆಲ್ಲ ಹೇಳಿದರು?

270925 Minister Madhu Bangarappa speaks to media in shimoga

ಶಿವಮೊಗ್ಗ: ತಾಂತ್ರಿಕ ಕಾರಣದಿಂದಾಗಿ ಜಾತಿ ಸಮೀಕ್ಷೆ(Caste Census) ಕಾರ್ಯಕ್ಕೆ ಸಮಸ್ಯೆಯಾಗಿತ್ತು. ಶಿಕ್ಷಕರು ಸ್ಪಂದಿಸುತ್ತಿಲ್ಲ ಎಂಬುದು ಸುಳ್ಳು. ಈಗ ಎಲ್ಲ ಸಮಸ್ಯ ಪರಿಹಾರವಾಗಿದೆ. ನಿಗದಿತ ಅವಧಿಯೊಳಗೆ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕುವೆಂಪು ರಂಗಮಂದಿರ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರು ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆಗೆ ಸಭೆ ನಡೆಸಿದ್ದಾರೆ. ಎಲ್ಲ ಸಮಸ್ಯೆಗಳು ಪರಿಹಾರವಾಗಿದೆ. ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ಕಡೆ … Read more

ಶಿವಮೊಗ್ಗ ಬಸ್‌ ನಿಲ್ದಾಣದ ಮುಂಭಾಗ ಅಭಿಯಾನದ ಪೋಸ್ಟರ್‌ಗೆ ಮಿನಿಸ್ಟರ್‌ ಸಹಿ, ಬಿಜೆಪಿ ವಿರುದ್ಧ ಕಿಡಿ

Minister-Madhu-Bangarappa-at-a-Protest-in-Shimoga-city.

ಶಿವಮೊಗ್ಗ: ಮತಗಳವು ಆರೋಪದ ಹಿನ್ನೆಲೆ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ‍ವೋಟ್ ಚೋರ್ (Vote Chor) ಗದ್ದಿ ಚೋಡ್ (ಮತಗಳ್ಳರೇ ಗದ್ದುಗೆ ಬಿಡಿ) ಅಭಿಯಾನಕ್ಕೆ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಎದುರು ಬೃಹತ್ ಬ್ಯಾನರ್‌ಗೆ ಸಹಿ ಹಾಕುವ ಮೂಲಕ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ಇದನ್ನೂ ಓದಿ » ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ಎರಡು ದಿನ 100 ನಿಮಿಷ ತಡ, ಕಾರಣವೇನು? ಲೋಕಸಭಾ ಚುನಾವಣೆ ವೇಳೆ ಮಹಾದೇವಪುರ ಕ್ಷೇತ್ರವೊಂದರಲ್ಲೇ 1 ಲಕ್ಷ ಮತಗಳು … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದಿಂದ ₹6.50 ಕೋಟಿ

Madhu-Bangarappa-About-Shimoga-Airport

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ (Airport) ನ್ಯಾವಿಗೇಷನ್‌ ಉಪಕರಣ ಡಿವಿಓರ್‌ ಅಳವಡಿಕೆಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಿದೆ. ₹6.50 ಕೋಟಿ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ಲಭಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಸಂಬಂಧ ಸಚಿವ ಮಧು ಬಂಗಾರಪ್ಪ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಾಹಿತಿ ಪ್ರಕಟಿಸಿದ್ದಾರೆ. ಇದರ ವಿವರ ಇಲ್ಲಿದೆ. ನೈಟ್‌ ಲ್ಯಾಂಡಿಂಗ್‌ಗೆ ಅನುಕೂಲವಾಗುವ ನ್ಯಾವಿಗೇಷನ್‌ ಉಪಕರಣ ತರಿಸಲಾಗಿದೆ. ಆದರು ರಾಜ್ಯ ಸರ್ಕಾರ ಅಳವಡಿಕೆಗೆ ಆಸಕ್ತಿ ತೋರಿಸಿಲ್ಲ ಎಂದು ಕಳೆದ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಸಂಸದ ರಾಘವೇಂದ್ರ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ಆಕ್ರೋಶ, ಏನೆಲ್ಲ ಹೇಳಿದರು?

Madhu-Bangarappa-in-Shimoga-Ambedkar-Bhavana

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವನ್ನು (Airport) ರಾಜ್ಯ ಸರ್ಕಾರಕ್ಕೆ ನಿರ್ವಹಣೆಗೆ ನೀಡಬಾರದಾಗಿತ್ತು ಎಂಬ ಸಂಸದ ಬಿ.ವೈ. ರಾಘವೇಂದ್ರ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿನಿಸ್ಟರ್‌ ಹೇಳಿದ್ದೇನು? ರಾಜ್ಯ ಸರ್ಕಾರ ಬೆವರು ಸುರಿಸಿ ಸಂಗ್ರಹಿಸಿದ ತೆರಿಗೆ ಹಣದಿಂದ ಈ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಹಾಗಿದ್ದ ಮೇಲೆ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರಕ್ಕೆ ಯಾಕೆ ನೀಡಬೇಕು? ಇದನ್ನು ಅದಾನಿಯಂತಹ ಖಾಸಗಿ ಸಂಸ್ಥೆಗೆ ನೀಡಬೇಕಿತ್ತೇ? ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು. ವಿಮಾನ ನಿಲ್ದಾಣ … Read more

ಸೊರಬ, ಶಿವಮೊಗ್ಗ, ತೀರ್ಥಹಳ್ಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

Minister-Madhu-Bangarappa-Press-meet.

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎರಡು ದಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸೆ.13ರಂದು ಮಧ್ಯಾಹ್ನ ಸೊರಬದ ರಂಗಮಂದಿರದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯಕರ್ತರ ಸಮಾವೇಶ ಮತ್ತು ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೆ.14ರಂದು ಬೆಳಗ್ಗೆ 10ಕ್ಕೆ ತೀರ್ಥಹಳ್ಳಿಯ ಬಸವಾನಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ … Read more