ಶಿವಮೊಗ್ಗದಲ್ಲಿ ಸೆ.2ರಂದು ಸಚಿವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Minister-Madhu-Bangarappa

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪನವರು ಸೆ.2ರಂದು ಬೆಳಗ್ಗೆ 10 ಗಂಟೆಗೆ ಸಾರ್ವಜನಿಕರಿಂದ ಅಹವಾಲು (Grievances) ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೆ.2ರ ಬೆಳಗ್ಗೆ 9.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಆಯೋಜಿಸಲಾಗಿರುವ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10ಕ್ಕೆ ಜಿಲ್ಲಾ ಉಸ್ತುವಾರಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ » ಕುವೆಂಪು ರಂಗಮಂದಿರದಲ್ಲಿ ನಿಲ್ಲಿಸಿದ್ದ ರಾಯಲ್‌ ಎನ್‌ಫೀಲ್ಡ್‌ … Read more

ಶಿವಮೊಗ್ಗಕ್ಕೆ ಇವತ್ತು ಶಿಕ್ಷಣ ಸಚಿವರ ಭೇಟಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ, ಎಲ್ಲೆಲ್ಲಿಗೆ ತೆರಳಲಿದ್ದಾರೆ?

Minister-Madhu-Bangarappa

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇವತ್ತು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. (tour) ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಎಪಿಎಂಸಿ ಆವರಣದಲ್ಲಿ ಜಿಲ್ಲಾ ಹಾಪ್‌ಕಾಮ್ಸ್ ಹಣ್ಣು– ತರಕಾರಿ ಮೇಳ ಉದ್ಘಾಟಿಸುವರು. 11.30ಕ್ಕೆ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ (ಗೋಪಿ ವೃತ್ತ) ಮಹಾನಗರ ಪಾಲಿಕೆಯ ವಲಯ ಕಚೇರಿ ಉದ್ಘಾಟಿಸುವರು. ಮಧ್ಯಾಹ್ನ 12ಕ್ಕೆ ಬೊಮ್ಮನಕಟ್ಟೆಯಲ್ಲಿ ಇಂದಿರಾಗಾಂಧಿ ನರ್ಸಿಂಗ್ ಮಹಿಳಾ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಉದ್ಘಾಟಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ … Read more

ಸೊರಬದಲ್ಲಿ ಹಕ್ಕುಪತ್ರ, ಕಂದಾಯ ಇಲಾಖೆ ನೌಕರರಿಗೆ ಬಹುಮಾನ ವಿತರಣೆ, ಕ್ಯಾಲೆಂಡರ್‌ ಬಿಡುಗಡೆ

Minister-Madhu-Bangarappa-at-Kandayotsava

ಸೊರಬ: ಇಲ್ಲಿನ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ‘94 ಸಿ’ ಹಕ್ಕುಪತ್ರ, ಕಂದಾಯ ಇಲಾಖಾ ನೌಕರರಿಗೆ ಬಹುಮಾನ ವಿತರಣೆ (distribution) ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ‌ ಚಾಲನೆ ನೀಡಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಬಳಿಕ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಡವರನ್ನು ಭೂ ಒಡೆಯರನ್ನಾಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ‘94 ಸಿ’ ಅಡಿಯಲ್ಲಿ ಹಕ್ಕುಪತ್ರ ಕೊಡುತ್ತಿರುವ ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ … Read more

ಜೋಗ ಜಲಪಾತಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಅಧಿಕಾರಿಗಳ ಜೊತೆಗೆ ಮಹತ್ವದ ಮೀಟಿಂಗ್‌

Minister-Madhu-Bangarappa-Press-meet-about-budget

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಜೋಗ ಜಲಪಾತಕ್ಕೆ (Jog Falls) ಭೇಟಿ ನೀಡುತ್ತಿದ್ದಾರೆ. ಕಾಮಗಾರಿಗಳ ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಇವತ್ತು ಬೆಳಗ್ಗೆ 11 ಗಂಟೆಗೆ ಸಚಿವ ಮಧು ಬಂಗಾರಪ್ಪ ಸಾಗರಕ್ಕೆ ಭೇಟಿ ನೀಡಲಿದ್ದಾರೆ. ತಾಲೂಕು ಆಡಳಿತ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ಶೀಟ್‌ ಛಾವಣಿ, ಮೂಲ ಸೌಕರ್ಯಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಜೋಗ ಜಲಪಾತಕ್ಕೆ ಭೇಟಿ ನೀಡಲಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ … Read more

ನಾಲ್ಕು ದಿನ ಮಿನಿಸ್ಟರ್‌ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

Madhu-Bangarappa-Minister

ಶಿವಮೊಗ್ಗ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಏ.19ರಿಂದ ನಾಲ್ಕು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ (Tour) ಮಾಡಲಿದ್ದಾರೆ. ವಿವಿಧೆಡೆ ಸಭೆ, ಸಮಾರಂಭಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ. ಯಾವ್ಯಾವ ದಿನ ಎಲ್ಲಿಗೆ ಪ್ರವಾಸ? ಏ.19ರಂದು ಬೆಳಗ್ಗೆ 10.30ಕ್ಕೆ ಸೊರಬ ತಾಲೂಕು ಬಿಳಾಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಕೋಟಿಪುರದಲ್ಲಿರುವ ಶ್ರೀ ಸೇವಾಲಾಲ್‌ ದೇವಸ್ಥಾನದಲ್ಲಿ ಸಂತ ಸೇವಾಲಾಲ್‌ರ 285ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 7ಕ್ಕೆ ಹಿರೇಮಾಗಡಿಯಲ್ಲಿ … Read more

ಉಸ್ತುವಾರಿ ಸಚಿವರಿಂದ ಎರಡು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ?

Madhu-Bangarappa-Minister

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ (Tour) ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ. ಏ.13ರಂದು ಬೆಳಗ್ಗೆ 10.30ಕ್ಕೆ ಶಿಕಾರಿಪುರ ತಾಲೂಕು ಬೇಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಮರತ್ತೂರಿನಿಂದ ಬೆಳ್ಳೆಣ್ಣೆವರೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತಾಳಗುಪ್ಪದ ಮಾರುತಿ ನಗರದಿಂದ ಪಡವಗೋಡು ಸಂಪರ್ಕ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ರಾತ್ರಿ … Read more

ಸರ್ಕಾರಿ ಶಾಲೆ ಕಾಂಪೌಂಡ್‌ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ

Minister-Madhu-Bangarappa-works-for-school-compound-at-huruli-in-soraba

ಸೊರಬ : ಶಾಲೆ ಕಾಂಪೌಂಡ್‌ ನಿರ್ಮಾಣ ಕಾರ್ಯಕ್ಕೆ ಶಿಕ್ಷಣ ಸಚಿವರೆ ಗುದ್ದಲಿ, ಪಿಕಾಸಿ ಹಿಡಿದು, ಮಣ್ಣು ಹೊತ್ತು ಹಾಕಿ ಕೂಲಿ ಕಾರ್ಮಿಕನಂತೆ (Wage Worker) ಕೆಲಸ ಮಾಡಿದ್ದಾರೆ. ಸಚಿವ ಮಧು ಬಂಗಾರಪ್ಪ ಶ್ರಮದಾನಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೊರಬ ತಾಲೂಕು ಹುರುಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್‌ ಮತ್ತು ಅಡುಗೆ ಮನೆ ನಿರ್ಮಾಣ ಕಾರ್ಯಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ಗುದ್ದಲಿ, ಪಿಕಾಸಿ, ಬುಟ್ಟಿ ಹಿಡಿದ ಮಿನಿಸ್ಟರ್‌ ಗುದ್ದಲಿ ಪೂಜೆ … Read more

ಉದ್ಯೋಗ ಖಾತ್ರಿ ಯೋಜನೆ ಅಡಿ ಇಬ್ಬರು ಸಚಿವರಿಂದ ಶ್ರಮದಾನಕ್ಕೆ ದಿನಾಂಕ ಫಿಕ್ಸ್‌, ಎಲ್ಲಿ?

Madhu-Bangarappa-Shramadana-in-Soraba

ಸೊರಬ : ಉದ್ಯೋಗ ಖಾತ್ರಿ ಯೋಜನೆ ಅಡಿ ಶಾಲೆಯ ಕಾಂಪೌಂಡ್‌ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ. ಏ.7ರಂದು ಬೆಳಗ್ಗೆ 8ಕ್ಕೆ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (School) ಕಾರ್ಯಕ್ರಮ ನಡೆಯಲಿದೆ. ಅಂದು ಇಬ್ಬರು ಸಚಿವರು ಶ್ರಮದಾನ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಶಾಲೆಯ ಕಾಂಪೌಂಡ್‌ ನಿರ್ಮಾಣ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿಗೆ ಶ್ರಮದಾನ ಮಾಡಲಿದ್ದಾರೆ. ಕಾಂಗ್ರೆಸ್‌ ಪಕ್ಷದ … Read more

ಇವತ್ತು, ನಾಳೆ ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?

Madhu-Bangarappa-Minister

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಮಾರ್ಚ್ 22 ಹಾಗೂ 23ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾ.22ರಂದು ಬೆಳಿಗ್ಗೆ 10.30ಕ್ಕೆ ಹೊಳೆಹೊನ್ನೂರಿನ ಭಗೀರಥ ಸಮುದಾಯ ಭವನದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಸೊರಬದ ಬಂಗಾರಧಾಮದಲ್ಲಿ ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು. ಮಾ.23ರಂದು ಬೆಳಿಗ್ಗೆ 9.30ಕ್ಕೆ ತಾಲ್ಲೂಕಿನ ಪುರದಾಳು ಗ್ರಾಮದ ಬಾರೆಹಳ್ಳ ಚೆಕ್‌ಡ್ಯಾಂಗೆ ಸ್ಲುಯಿಸ್ ಗೇಟ್ ಅಳವಡಿಕೆ ಮತ್ತು ಅಭಿವೃದ್ಧಿ ಕಾಮಗಾರಿಗೆ … Read more

ಮುಸ್ಲಿಮ್‌ ಬಜೆಟ್‌ ಆರೋಪಕ್ಕೆ ಮಧು ಬಂಗಾರಪ್ಪ ತಿರುಗೇಟು, ಏನಂದ್ರು? ಇಲ್ಲಿದೆ ನಾಲ್ಕು ಪಾಯಿಂಟ್‌

Minister-Madhu-Bangarappa-Press-meet.

ಶಿವಮೊಗ್ಗ : ರಾಜ್ಯ ಸರ್ಕಾರದ್ದು ಮುಸ್ಲಿಂ (Muslim) ಸಮುದಾಯದ ತುಷ್ಠೀಕರಣದ ಬಜೆಟ್‌ ಎಂದು ಬಿಜೆಪಿ ಆರೋಪಿಸಿದೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಮಿನಿಸ್ಟರ್‌ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌ ಗ್ಯಾರಂಟಿ ಯೋಜನೆಗಾಗಿ ಪ್ರತಿ ಶಾಸಕರ ಕ್ಷೇತ್ರಕ್ಕೆ ತಲಾ 230 ಕೋಟಿ ರೂ. ಹಣ ಸಂದಾಯವಾಗುತ್ತದೆ. ಯಾವುದೇ ಕಮಿಷನ್‌ ಇಲ್ಲೆ ಹಣ ಫಲಾನುಭವಿಗಳಿಗೆ ತಲುಪಿಸಿ, ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ. ಬಡವರ ಕೈಗೆ ಹಣ ಕೊಟ್ಟರೆ ಮಾರುಕಟ್ಟೆಯಲ್ಲಿ ಹಣದ ಚಲನೆ ಇರುತ್ತದೆ. … Read more