ರಾಜ್ಯ ಬಜೆಟ್‌, ಶಿವಮೊಗ್ಗಕ್ಕೆ ಸಿಕ್ಕಿದ್ದೇನು? ಪಟ್ಟಿ ಪ್ರಕಟಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ

Minister-Madhu-Bangarappa-Press-meet-about-budget

ಶಿವಮೊಗ್ಗ : ರಾಜ್ಯ ಸರ್ಕಾರದ ಬಜೆಟ್‌ನಲ್ಲಿ (Budget) ಶಿವಮೊಗ್ಗ ಜಿಲ್ಲೆಗೆ ಯಾವುದೇ ಯೋಜನೆ ಘೋಷಣೆಯಾಗಿಲ್ಲ ಎಂದು ಬಿಜೆಪಿ ಆರೋಪಿಸಿದೆ. ಆದರೆ ಬಜೆಟ್‌ ಹೊರತಾಗಿಯು ಜಿಲ್ಲೆಯಲ್ಲಿ ಹಲವು ಯೋಜನೆಗಳು ಜಾರಿಗೆ ಬರಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಚಂದ್ರಗುತ್ತಿ‌ ಅಭಿವೃದ್ಧಿ ಪ್ರಾಧಿಕಾರದ ಹೊರತಾಗಿಯು ಬಜೆಟ್‌ನಲ್ಲಿ (Budget) ಜಿಲ್ಲೆಗೆ ಹಲವು ಯೋಜನೆಗಳ ಲಾಭ ದೊರೆಯಲಿದೆ. ಇನ್ನೊಂದೆಡೆ ಬಜೆಟ್‌ನಲ್ಲಿ ಘೋಷಣೆ ಆಗದಿದ್ದರು ಹಲವು ಯೋಜನೆಗಳನ್ನು ಜಿಲ್ಲೆಯಲ್ಲಿ ಜಾರಿಗೊಳಿಸುವ … Read more

ಬಂಗಾರಪ್ಪ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಗ್ರಂಥಾಲಯ, 5 ಲಕ್ಷದ ಚೆಕ್‌ ನೀಡಿದ ಸಚಿವ

Madhu-Bangarappa-donates-5-lakh-for-libraray

ಶಿವಮೊಗ್ಗ : ಸಾಹಿತ್ಯ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹೆಸರಿನಲ್ಲಿ ಗ್ರಂಥಾಲಯ (Library) ಸ್ಥಾಪನೆಗೆ ಸಚಿವ ಮಧು ಬಂಗಾರಪ್ಪ ವೈಯಕ್ತಿಕವಾಗಿ 5 ಲಕ್ಷ ರೂ. ಅನುದಾನ ನೀಡಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಿ.ಮಂಜುನಾಥ್‌ ಅವರಿಗೆ ಸಚಿವ ಮಧು ಬಂಗಾರಪ್ಪ ಚೆಕ್‌ ಹಸ್ತಾಂತರಿಸಿದರು. ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್‌ ಬಾನು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್‌, ಪ್ರಮುಖರಾದ ವಿಜಯ ಕುಮಾರ್‌, ರಮೇಶ್‌ ಹೆಗ್ಡೆ, ನೃಪತುಂಗ … Read more

ಶಿವಮೊಗ್ಗ, ಎನ್‌.ಆರ್‌.ಪುರ, ತರೀಕೆರೆಗೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ಸಭೆ, ಸಮಾರಂಭದಲ್ಲಿ ಭಾಗಿ

Madhu-Bangarappa-Minister

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜ.31ರಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಪ್ರವಾಸ (Tour) ಕೈಗೊಂಡಿದ್ದಾರೆ. ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. 10.30ಕ್ಕೆ ಮ್ಯಾಮ್‌ಕೋಸ್‌ ಚುನಾವಣೆ ಸಂಬಂಧ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ ಬಳಿ ಶ್ರೀ ರಾಮಸೇವಾ ಭಾವಸಾರ ಕ್ಷತ್ರೀಯ ಕ್ರೆಡಿಟ್‌ ಕೋ … Read more

ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮಿನಿಸ್ಟರ್‌ ವಾರ್ನಿಂಗ್‌, ಕಾರಣವೇನು?

60823-Minister-Madhu-Bangarappa.jpg

SHIVAMOGGA LIVE NEWS, 18 JANUARY 2025 ಶಿವಮೊಗ್ಗ : ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರಕ್ಕೆ (Corruption) ಕಡಿವಾಣ ಹಾಕಲು ಕ್ರಮ ವಹಿಸುತ್ತೇವೆ. ತಪ್ಪೆಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಪಾಲಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಅಧಿಕಾರಿಯೊಬ್ಬರು ಸಿಕ್ಕಿಬಿದ್ದಿದ್ದಾರೆ. ಇ ಸ್ವತ್ತು ವಿಚಾರದಲ್ಲಿ ಗೊಂದಲ ನಿವಾರಣೆಗೆ ಕ್ರಮ ವಹಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಕುರಿತು ಜನಪ್ರತಿನಿಧಿಗಳು … Read more

ಶಿವಮೊಗ್ಗಕ್ಕೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ವಿವಿಧ ಸಭೆಗಳಲ್ಲಿ ಭಾಗಿ, ಎಲ್ಲೆಲ್ಲಿಗೆ ತೆರಳಲಿದ್ದಾರೆ?

Minister-Madhu-Bangarappa-and-M-Srikanth-Congress-Leader

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಎಸ್. ಮಧು ಬಂಗಾರಪ್ಪ ಜ.18 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.18 ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಭೂ ಸುರಕ್ಷಾ ಯೋಜನೆಯ ಜಿಲ್ಲಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಕಚೇರಿಯ ಸಭೆಯಲ್ಲಿ ಭಾಗವಹಿಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಾಗರದ ಸಂತೆ ಮೈದಾನದಲ್ಲಿ ಏರ್ಪಡಿಸಿರುವ … Read more

ಅಮೆರಿಕದಿಂದಲೇ ಆನ್‌ಲೈನ್‌ ಮೀಟಿಂಗ್‌, ಜವಾಬ್ದಾರಿ ಮೆರೆದ ಮಿನಿಸ್ಟರ್‌, ಯಾವೆಲ್ಲ ಸಭೆ ನಡೆಸಿದ್ದಾರೆ?

Madhu-Bangarappa-Online-meeting-from-america.

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಶಸ್ತ್ರಚಿಕಿತ್ಸೆಗೆ ಒಳಗಾದ ನಟ ಶಿವರಾಜ್‌ ಕುಮಾರ್‌ ಅವರ ಅರೈಕೆಗೆ ಸಚಿವ ಮಧು ಬಂಗಾರಪ್ಪ ಅಮೆರಿಕಾಗೆ ತೆರಳಿದ್ದಾರೆ. ವಿದೇಶದಲ್ಲಿದ್ದರು ಶಿಕ್ಷಣ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಸಭೆಗಳಿಗೆ ಆನ್‌ಲೈನ್‌ (Online) ಮೂಲಕವೇ ಹಾಜರಾಗಿ, ಜವಾಬ್ದಾರಿ ಮೆರೆದಿದ್ದಾರೆ. ನಟ ಶಿವರಾಜ್‌ ಕುಮಾರ್‌ ಅಮೆರಿಕಾದ ಮಿಯಾಮಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಆರೈಕೆಗೆ ಪತ್ನಿ ಗೀತಾ ಶಿವರಾಜ್‌ ಕುಮಾರ್‌, ಅವರ ಸಹೋದರ ಸಚಿವ ಮಧು ಬಂಗಾರಪ್ಪ ಸೇರಿದಂತೆ ಕುಟುಂಬದವರು … Read more

ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

Guarantee-office-at-Shikaripura-inaugrated-by-Madhu-Bangarappa

SHIVAMOGGA LIVE NEWS | 20 DECEMBER 2024 ಶಿಕಾರಿಪುರ : ತಾಲೂಕು ಗ್ಯಾರಂಟಿ (Guarantee) ಅನುಷ್ಠಾನ ಸಮಿತಿ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ನಂತರ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ನಾಗರಾಜ ಗೌಡ, ಪಾರಿವಾಳದ ಭಂಡಾರಿ, ಮಾಲತೇಶ್, ನಗರದ … Read more

ಎರಡು ದಿನ ಶಿವಮೊಗ್ಗ ಜಿಲ್ಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಎಲ್ಲೆಲ್ಲಿಗೆಲ್ಲ ತೆರಳಲಿದ್ದಾರೆ?

60823-Minister-Madhu-Bangarappa.jpg

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ (Tour) ಮಾಡಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. ಇದನ್ನೂ ಓದಿ » ಕರ್ನಾಟಕದ 116 ರೈಲುಗಳ ಸಂಖ್ಯೆ ಬದಲು, ಯಾವ್ಯಾವ ರೈಲು? ಇಲ್ಲಿದೆ ಲಿಸ್ಟ್

ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ವಿಡಿಯೋ ಪ್ರಕಟಿಸಿದ್ದ ವ್ಯಕ್ತಿಗೆ ಸಂಕಷ್ಟ

Vinobanagara-Police-Station.

SHIVAMOGGA LIVE NEWS, 28 NOVEMBER 2024 ಶಿವಮೊಗ್ಗ : ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ (Post) ಪ್ರಕಟಿಸಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಸರ್ಕಾರದ ವಿರುದ್ಧ ಸುಳ್ಳು ಮಾಹಿತಿ ಹಂಚಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಮೋಹಿತ್‌ ನರಸಿಂಹಮೂರ್ತಿ ಎಂಬಾತನ ವಿರುದ್ಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. … Read more

ಮಲೆನಾಡ ರೈತರೊಂದಿಗೆ ವಿಧಾನಸೌಧದಲ್ಲಿ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು?

Sharavathi-Meeting-held-at-bangalore-vidhanasoudha

BENGALURU NEWS, 30 OCTOBER 2024 : ಶರಾವತಿ ಯೋಜನೆ ಮುಳುಗಡೆ ಸಂತ್ರಸ್ತರು, ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಸಂತ್ರಸ್ಥರು ಹಾಗೂ ರೈತರ ಸಭೆ (Meeting) ನಡೆಯಿತು. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಯಾರೆಲ್ಲ ಏನೆಲ್ಲ ಮಾತನಾಡಿದರು? ಸಭೆಯಲ್ಲಿ ರೈತ ಮುಖಂಡರಾದ ತೀ.ನಾ ಶ್ರೀನಿವಾಸ್, ಬಿ.ಆರ್ ಜಯಂತ್,ವಿ.ಜಿ ಶ್ರೀಕರ್,ದಿನೇಶ್ ಶಿರಿವಾಳ,ದೂಗುರು ಪರಮೇಶ್ವರ್,ಬಿ.ಎ ರಮೇಶ್ ಹೆಗಡೆ,ವಕೀಲರಾದ ಧರ್ಮರಾಜ್ ಸೇರಿದಂತೆ ಹಲವರಿದ್ದರು. ಇದನ್ನೂ … Read more