ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ

Bangarappa-Birthday-at-Bangaradhama-in-Soraba.

SORABA NEWS, 27 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ 92ನೇ ಜನ್ಮದಿನದ (Birthday) ಅಂಗವಾಗಿ ಮೂವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೊರಬದ ಬಂಗಾರಧಾಮದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಪ್ರಶಸ್ತಿ ನೀಡಿ ಗೌರವಿಸಿದರು. ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್‌.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್‌ ಅವರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಾರೆಲ್ಲ ಏನೆಲ್ಲ ಮಾತನಾಡಿದರು? ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜನಪರ ಯೋಜನೆಗಳನ್ನು … Read more

ಶಿವಮೊಗ್ಗಕ್ಕೆ ನಾಳೆ ಸಚಿವ ಮಧು ಬಂಗಾರಪ್ಪ, ಎಲ್ಲೆಲ್ಲಿ ಭೇಟಿ ಕೊಡ್ತಾರೆ?

Minister-Madhu-Bangarappa

SHIMOGA NEWS, 18 OCTOBER 2024 : ಜಿಲ್ಲಾ ಉಸ್ತುವಾರಿ (Minister) ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ವಿವಿಧ ಕಾರ್ಯಕ್ರಮಗಳು ಮತ್ತು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅ.19ರಂದು ಬೆಳಗ್ಗೆ 5 ಗಂಟೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 9.45ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ದುರ್ಗಿಗುಡಿಯ ಪಾರ್ಕ್‌ ಎಕ್ಸ್‌ಟೆನ್ಷನ್‌ನಲ್ಲಿರುವ ಹೊಯ್ಸಳ ಫೌಂಡೇಶನ್‌ನಲ್ಲಿ ನಿರ್ಮಲ ತುಂಗಾ ಅಭಿಯಾನ ಮತ್ತು ಪರಿಸರಾಸಕ್ತರ ಜೊತೆಗೆ ನಿರ್ಮಲಾ ತುಂಗಾ ಅಭಿಯಾನದ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಸಚಿವರು ಭಾಗವಹಿಸಲಿದ್ದಾರೆ. ಇದನ್ನೂ ಓದಿ … Read more

ಸಚಿವ ಮಧು ಬಂಗಾರಪ್ಪ ಕಚೇರಿ ಸಂಪರ್ಕ ಈಗ ಮತ್ತಷ್ಟು ಸುಲಭ

Minister-Madhu-Bangarappa-and-M-Srikanth-Congress-Leader

SHIMOGA NEWS, 18 OCTOBER 2024 : ವಿವಿಧ ಬೇಡಿಕೆ, ಕೋರಿಕೆ, ಸಮಸ್ಯೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಅವರಿಗೆ ಮನವಿ, ಅಹವಾಲು ಸಲ್ಲಿಸಲು ಅಧೀನ ಕಚೇರಿಗಳ ಮಾಹಿತಿ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ಈ ಅಧಿಕಾರಿಗಳನ್ನು ಸಂಪರ್ಕಿಸಿ ಮನವಿ, ಅಹವಾಲು ಸಲ್ಲಿಸಹುದಾಗಿದೆ. ಯಾವೆಲ್ಲ ಅಧಿಕಾರಿಗಳನ್ನು ಸಂಪರ್ಕಿಸಬೇಕು? » ಎಂ. ಕಿಶೋರ್ ಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಮತ್ತು ಜಯಪ್ರಕಾಶ್, ವಿಶೇಷ ಕರ್ತವ್ಯಾಧಿಕಾರಿ, ಕೊಠಡಿ ಸಂಖ್ಯೆ : 262 ಮತ್ತು 262ಎ, 02ನೇ ಮಹಡಿ … Read more

ಇವತ್ತಿನಿಂದ ಎರಡು ದಿನ ಮಿನಿಸ್ಟರ್‌ ಶಿವಮೊಗ್ಗ ಜಿಲ್ಲಾ ಪ್ರವಾಸ

Madhu-Bangarapap-Speaks-to-media-at-shimoga-airport

SHIMOGA NEWS, 15 SEPTEMBER 2024 : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೆ.15 ಮತ್ತು 16ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ? ಸೆ.15ರಂದು ಬೆಳಗ್ಗೆ 8.50ಕ್ಕೆ ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ. ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 9.15ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ರಚನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಸೊರಬದ ರಂಗಮಂದಿರದಲ್ಲಿ ತಾಲೂಕಿನ … Read more

ಎರಡು ದಿನ ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಿನಿಸ್ಟರ್‌ ಪರಿಶೀಲನೆ, ಎಲ್ಲೆಲ್ಲಿ ಭೇಟಿ ನೀಡಿದ್ದರು?

Minister-Madhu-Bangarappa-visits-drought-effect-areas.

SHIVAMOGGA LIVE NEWS | 22 JULY 2024 RAINFALL NEWS : ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತಗ್ಗಿದೆ. ಆದರೆ ಕಳೆದ ವಾರ ಸುರಿದ ಮಳೆಗೆ ಜಿಲ್ಲೆಯ ವಿವಿಧೆಡೆ ಆಸ್ತಿಪಾಸ್ತಿ, ಬೆಳೆ ಹಾನಿಯಾಗಿದೆ (Rain Effect). ಕಳೆದ ಎರಡು ದಿನದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಳೆ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಸೊರಬ, ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲಿಸಿದರು. … Read more

ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಜನ ಸ್ಪಂದನಕ್ಕೆ ದಿನಾಂಕ, ಸ್ಥಳ ನಿಗದಿ, ಯಾರೆಲ್ಲ ಸಚಿವರಿಗೆ ಮನವಿ ಸಲ್ಲಿಸಬಹುದು?

dc-gurudatta-hegde-IAS-Shimoga

SHIVAMOGGA LIVE NEWS | 26 JUNE 2024 SHIMOGA : ಜಿಲ್ಲಾ ಮಟ್ಟದಲ್ಲಿಯೇ ಜನರ ಅಹವಾಲು ಆಲಿಸಿ, ಸೂಕ್ತ ಪರಿಹಾರ ಒದಗಿಸಲು ಜೂ.28ರಂದು ಕುವೆಂಪು ರಂಗಮಂದಿರದಲ್ಲಿ ಬೆಳಗ್ಗೆ 9.30ರಿಂದ ಜನ ಸ್ಪಂದನಾ (Jana Spandana) ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇರಲಿದ್ದಾರೆ. ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ವೈಯಕ್ತಿಕ ಅಹವಾಲು … Read more

ನಾಳೆಯಿಂದ 3 ದಿನ ಶಿವಮೊಗ್ಗ, ಸೊರಬದಲ್ಲಿ ಸಚಿವ ಮಧು ಬಂಗಾರಪ್ಪ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?

60823-Minister-Madhu-Bangarappa.jpg

SHIVAMOGGA LIVE NEWS | 26 JUNE 2024 SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮೂರು ದಿನ ಸೊರಬ ಮತ್ತು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮ ಮತ್ತು ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ. ಜೂ.27 ರಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಸೊರಬ ತಲುಪಲಿದ್ದಾರೆ. ಬೆಳಗ್ಗೆ 10.30ಕ್ಕೆ ಸೊರಬದ ನಿಸರಾಣಿ ಸರ್ಕಲ್‌ನಲ್ಲಿ ಸಾಗರದಿಂದ ನಿಸರಾಣಿ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ … Read more

ಶಿವಮೊಗ್ಗಕ್ಕೆ ಜೂ.21ರಂದು ಸಚಿವ ಮಧು ಬಂಗಾರಪ್ಪ ಭೇಟಿ, ಮಹತ್ವದ ಮೀಟಿಂಗ್‌ನಲ್ಲಿ ಭಾಗಿ

Minister-Madhu-Bangarappa

SHIVAMOGGA LIVE NEWS | 20 JUNE 2024 SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜೂ.21ರಂದು ಶಿವಮೊಗ್ಗ ಪ್ರವಾಸ (Tour) ಕೈಗೊಂಡಿದ್ದಾರೆ. ಬೆಳಗ್ಗೆ 4.45ಕ್ಕೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ತಲುಪಲಿದ್ದಾರೆ. ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಮಟ್ಟದ ಉನ್ನತ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮತ್ತೂರಿಗೆ ತೆರಳಿ ವಿಧಾನ ಪರಿಷತ್‌ ಮಾಜಿ … Read more

‘ಗೀತಾ ಗೆಲುವಿಗೆ ಅದೇ ಪ್ರಮುಖ ಕಾರಣʼ, ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ಗೆಲ್ಲುವ ವಿಶ್ವಾಸ, ಏನೆಲ್ಲ ಹೇಳಿದರು?

Madhu-Bangarappa-M-Srikanth-and-R-Prasanna-Kumar-press-meet-in-Shimoga.

SHIVAMOGGA LIVE NEWS | 9 MAY 2024 SHIMOGA : ಲೋಕಸಭೆ ಚುನಾವಣೆಯನ್ನು ಹಬ್ಬದ ರೀತಿ ನಡೆಸಲಾಗಿದೆ. ಗ್ಯಾರಂಟಿಗಳನ್ನು ಈಡೇರಿಸಿದ್ದರಿಂದ ಈ ಬಾರಿ ಗೀತಾ ಶಿವರಾಜ್‌ ಕುಮಾರ್‌ ಅವರ ಗೆಲುವು ನಿಶ್ಚಿತ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಸಚಿವರು ಏನೆಲ್ಲ ಹೇಳಿದರು? ಇಲ್ಲಿದೆ 3 ಪ್ರಮುಖ ಸಂಗತಿ. ಮಿನಿಸ್ಟರ್‌ ಹೇಳಿದ 3 ಪ್ರಮುಖಾಂಶ ಮತದಾರರು ಮತ್ತು ರಾಜಕಾರಣಿಗಳ ನಡುವೆ ಉತ್ತಮ ಬಾಂಧವ್ಯ ಬೆಸೆಯುವ ಚುನಾವಣೆ ಇದಾಗಿದ್ದು, ಈ ಬಾರಿ ಲೋಕಸಭೆ ಚುನಾವಣೆಯನ್ನು ಹಬ್ಬದ … Read more

ಶಿವಮೊಗ್ಗ ಲೋಕಸಭೆ ಚುನಾವಣೆ, ಗೆಲುವಿನ ಲೆಕ್ಕಾಚಾರ ಶುರು, ರಾಘವೇಂದ್ರ ಅಭಿಪ್ರಾಯವೇನು? ಮಧು ಹೇಳಿದ್ದೇನು?

Shimoga-Loksabha-Election-Madhu-Bangarappa-and-BY-Raghavendra

SHIVAMOGGA LIVE NEWS | 8 MAY 2024 ELECTION NEWS : ಲೋಕಸಭೆ ಚುನಾವಣೆ ಮತದಾನ ಮುಕ್ತಾಯವಾಗಿದೆ. ಅಭ್ಯರ್ಥಿಗಳು, ಕಾರ್ಯಕರ್ತರು ರಿಲ್ಯಾಕ್ಸ್‌ ಮೂಡ್‌ಗೆ ಜಾರಿದ್ದಾರೆ. ಇನ್ನೊಂದೆಡೆ ಸೋಲು, ಗೆಲುವಿನ ಲೆಕ್ಕಾಚಾರಗಳು ಶುರುವಾಗಿದೆ. (Election Result) ಚುನಾವಣೆಯಲ್ಲಿ ಗೆಲ್ಲೋದು ಯಾರು? ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ, ‘ಮತದಾರರ ಮನಸು ವಿಶಾಲ. ಅಷ್ಟೇ ವಿಶಾಲವಾದ ಅಂತರದಲ್ಲಿ ಗೆಲವು ಕೊಡಲಿದ್ದಾರೆ. ಕಳೆದ ವಾರಿ ಎರಡೂವರೆ ಲಕ್ಷ ಅಂತರದಲ್ಲಿ ಗೆಲುವಾಗಿತ್ತು. ಐದು ವರ್ಷ ಕೆಲಸ ಮಾಡಿದ್ದೇವೆ. ಕ್ಷೇತ್ರದಲ್ಲಿ … Read more