ಜನತಾ ದರ್ಶನ, ಸಿಎಂಗೆ ಹೊಸ ಪ್ರಸ್ತಾವನೆ ಸಲ್ಲಿಸಲು ಮುಂದಾದ ಸಚಿವ ಮಧು ಬಂಗಾರಪ್ಪ, ಏನದು?

Madhu-Bangarappa-Held-janata-darshana-in-Shimoga.

SHIVAMOGGA LIVE NEWS | 26 SEPTEMBER 2023 SHIMOGA : ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ಜನತಾ ದರ್ಶನ (Janata Darshana) ಕಾರ್ಯಕ್ರಮ ತಾಲೂಕು ಮಟ್ಟಕ್ಕು ವಿಸ್ತರಿಸಬೇಕು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕುವೆಂಪು ರಂಗಮಂದಿರದಲ್ಲಿ ಸೋಮವಾರ ಜನತಾ ದರ್ಶನ (Janata Darshana) ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕರಿಸಿದ ಬಳಿಕ ಸಚಿವ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು. ಜನತಾ … Read more

ಶಿವಮೊಗ್ಗ ಉಸ್ತುವಾರಿ ಸಚಿವರ ಪ್ರವಾಸ, ಜನತಾ ದರ್ಶನ ಸೇರಿ ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

60823-Minister-Madhu-Bangarappa.jpg

SHIVAMOGGA LIVE NEWS | 24 SEPTEMBER 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ (Incharge Minister) ಮಧು ಬಂಗಾರಪ್ಪ ಅವರು ಸೆ.25ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಜನತಾ ದರ್ಶನಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 4 ಗಂಟೆಗೆ ಮಿಷನ್‌ ಕಾಂಪೌಂಡ್‌ನಲ್ಲಿ ಸಂತ ಥಾಮಸ್‌ ಸಮುದಾಯ ಭವನದಲ್ಲಿ ವಿವಿಧ ಪಕ್ಷದ ಮುಖಂಡರು ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಇದನ್ನೂ ಓದಿ – ನೆಹರು ಸ್ಟೇಡಿಯಂನಲ್ಲಿ … Read more

ಕುಬಟೂರು ದೊಡ್ಡಕೆರೆಗೆ ಬಾಗಿನ, ಏತ ನೀರಾವರಿ ಯೋಜನೆ ಕುರಿತು ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

Madhu-Bangarappa-bagina-to-Kubaturu-lake-in-Soraba.webp

SHIVAMOGGA LIVE NEWS | 13 SEPTEMBER 2023 SORABA : ಕುಬಟೂರು ಗ್ರಾಮದ ದೊಡ್ಡಕೆರೆಗೆ (Lift irrigation) ಸಚಿವ ಮಧು ಬಂಗಾರಪ್ಪ ಕುಟುಂಬ ಸಮೇತ ಬಾಗೀನ ಅರ್ಪಿಸಿದರು. ಈ ಸಂದರ್ಭ ಗ್ರಾಮಸ್ಥರು, ಕಾಂಗ್ರೆಸ್‌ ಕಾರ್ಯಕರ್ತರು, ಬಂಗಾರಪ್ಪ ಅವರ ಬೆಂಬಲಿಗರು ಸೇರಿ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಇದೆ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಂಗಾರಪ್ಪ ಅವರು ಭವಿಷ್ಯದಲ್ಲಿ ಎದುರಾಗಬಹುದಾದ ನೀರಿನ ಬವಣೆ ಅರಿತು ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನ ಮಾಡಿದ್ದರು. ಇದರಿಂದ ಶೀಘ್ರವಾಗಿ … Read more

ಉಸ್ತುವಾರಿ ಸಚಿವ ಮಧು ಬಂಗಾರಪ್ಪ 2 ದಿನ ಜಿಲ್ಲಾ ಪ್ರವಾಸ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

60823-Minister-Madhu-Bangarappa.jpg

SHIVAMOGGA LIVE NEWS | 11 SEPTEMBER 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister Tour) ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ. ಸೆ.11ರಂದು ರಾತ್ರಿ 8 ಗಂಟೆಗೆ ಸೊರಬಕ್ಕೆ ಆಗಮಿಸಲಿದ್ದು, ವಾಸ್ತವ್ಯ ಮಾಡಲಿದ್ದಾರೆ. ಸೆ.12ರಂದು ಬೆಳಗ್ಗೆ 9 ಗಂಟೆಗೆ ಸೊರಬ ತಾಲೂಕಿನ ಜಡೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ಕ್ಕೆ ಕುಬಟೂರು ಕೆರೆಗೆ ಬಾಗಿನ ಅರ್ಪಿಸಲಿದ್ದಾರೆ. ಸಂಜೆ 4 ಗಂಟೆಗೆ … Read more

BREAKING NEWS – ಭದ್ರಾ ನೀರು ನಿರ್ವಹಣಾ ಪ್ರಾಧಿಕಾರ ಸಭೆ, ಯಾರೆಲ್ಲ ಭಾಗಿಯಾಗಿದ್ದಾರೆ?

060923-bhadra-kada-meeting-minister-madhu-bangarappa.webp

SHIVAMOGGA LIVE NEWS | 6 SEPTEMBER 2023 SHIMOGA : ಭದ್ರಾ ಜಲಾಶಯದಿಂದ (Bhadra Dam) ನೀರು ಹರಿಸುವ ವಿಚಾರ ಕುರಿತು ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ನೀರು ನಿರ್ವಹಣಾ ಸಲಹಾ ಸಮಿತಿ ಸಭೆ ಆರಂಭವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಮಲವಗೊಪ್ಪದ ಭದ್ರಾ ಕಾಡಾ ಕಚೇರಿಯಲ್ಲಿ ಸಭೆ ನಡೆಯುತ್ತಿದೆ. ಯಾರೆಲ್ಲ ಭಾಗಿಯಾಗಿದ್ದಾರೆ? ಸಭೆಯಲ್ಲಿ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಕೆಲ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು, ಉಪ ವಿಭಾಗಾಧಿಕಾರಿಗಳು, ರೈತ … Read more

ಆನವಟ್ಟಿ, ಶಿವಮೊಗ್ಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ? ಯಾವೆಲ್ಲ ಸಭೆ ನಡೆಸಲಿದ್ದಾರೆ?

60823-Minister-Madhu-Bangarappa.jpg

SHIVAMOGGA LIVE NEWS | 5 SEPTEMBER 2023 SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸೆ.5 ಮತ್ತು 6ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 10.30ಕ್ಕೆ ಆನವಟ್ಟಿ ತಲುಪಲಿದ್ದಾರೆ. ಸೆ.6ರಂದು ಬೆಳಗ್ಗೆ 8.30ಕ್ಕೆ ಮೂಡಿ ಏತ ನೀರಾವರಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಆನವಟ್ಟಿ ಕೆಎಸ್‌ಅರ್‌ಟಿಸಿ ಬಸ್‌ ನಿಲ್ದಾಣಕ್ಕೆ ಭೇಟಿ, ಬೆಳಗ್ಗೆ 10ಕ್ಕೆ ಆನವಟ್ಟಿಯಿಂದ ಶಿವಮೊಗ್ಗಕ್ಕೆ ಹೊರಡಲಿದ್ದಾರೆ. … Read more

ಶಿವಮೊಗ್ಗ ಬರಗಾಲ ಪೀಡಿತ ಜಿಲ್ಲೆ ಘೋಷಣೆಗೆ ಕ್ರಮ, ಬಿಜೆಪಿ ಚಾರ್ಜ್‌ಶೀಟ್‌ಗೆ ಮಿನಿಸ್ಟರ್‌ ಖಡಕ್‌ ತಿರುಗೇಟು

Madhu-Bangarappa-General-Image1

SHIVAMOGGA LIVE NEWS | 30 AUGUST 2023 SHIMOGA : ವಸ್ತುಸ್ಥಿತಿಯನ್ನು ಗಮನಿಸಿ ಶಿವಮೊಗ್ಗ ಜಿಲ್ಲೆಯನ್ನು ಬರಗಾಲ ಪೀಡಿತ (drought prone) ಎಂದು ಘೋಷಣೆ ಮಾಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ನಂತರ ಸಚಿವ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು. ಬರಗಾಲ ಪೀಡಿತ ಘೋಷಣೆಗೆ ಕೇಂದ್ರದ ಕಾನೂನುಗಳಿವೆ. ಆದರೆ ವಸ್ತುಸ್ಥಿತಿಯನ್ನು ಗಮನಿಸಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸಬೇಕು. ಆ ಬಳಿಕ ರೈತರಿಗೆ … Read more

ಶಿವಮೊಗ್ಗಕ್ಕೆ ವಿಮಾನ, ಮೊದಲ ದಿನ ಯಾರೆಲ್ಲ ಪ್ರಯಾಣಿಸಲಿದ್ದಾರೆ? ಹೇಗಿರುತ್ತೆ ವಿಮಾನಕ್ಕೆ ವೆಲ್‌ಕಮ್‌?

Shivamogga-Bengaluru-Indigo-Airlines-ATR-72-Flight

SHIVAMOGGA LIVE NEWS | 30 AUGUST 2023 SHIMOGA : ಬೆಂಗಳೂರು–ಶಿವಮೊಗ್ಗ ನಡುವೆ ಆ.31ರಿಂದ ವಿಮಾನಯಾನ ಸೇವೆ (Flight Operation) ಆರಂಭವಾಗಲಿದೆ. ಮೊದಲ ದಿನ ವಿಮಾನದಲ್ಲಿ ಯಾರೆಲ್ಲ ಪ್ರಯಾಣಿಸಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್‌ ಬುಕ್ಕಿಂಗ್‌ ತುಂಬಾ ಸುಲಭ, ಇಲ್ಲಿದೆ 6 ಸಿಂಪಲ್‌ ಸ್ಟೆಪ್ಸ್‌ – JUST ಮಾಹಿತಿ ಯಾರೆಲ್ಲ ಪ್ರಯಾಣ ಮಾಡಲಿದ್ದಾರೆ? ಇಂಡಿಗೋ ಸಂಸ್ಥೆಯ ವಿಮಾನ ಗುರುವಾರ ಬೆಳಿಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ … Read more

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಶಾಶ್ವತ ಪರಿಹಾರಕ್ಕೆ ಮಹತ್ವದ ಸಭೆ, ಸಚಿವ ಮಧು ಹೇಳಿದ್ದೇನು?

280823 Felictation to Minister Madhu Bangarappa in Sagara by Arya Ediga Community

SHIVAMOGGA LIVE NEWS | 28 AUGUST 2023 SAGARA : ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಶಾಶ್ವತ ಪರಿಹಾರಕ್ಕೆ (Permanent Solution) ಸರ್ಕಾರ ಬದ್ಧವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಈಡಿಗರ ಸಮುದಾಯ ಭವನದಲ್ಲಿ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದನ್ನೂ ಓದಿ – ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ ಸಚಿವ ಮಧು ಬಂಗಾರಪ್ಪ … Read more

‘ಶರಾವತಿ ಸಂತ್ರಸ್ತರ ಸಮಸ್ಯೆಗೆ ಶೀಘ್ರ ಶಾಶ್ವತ ಪರಿಹಾರ, ರೈತರ ಹಿತ ಕಾಯಲು ಕಾನೂನು ಸಮರಕ್ಕು ಸಿದ್ಧ’

60823-Minister-Madhu-Bangarappa.jpg

SHIVAMOGGA LIVE NEWS | 16 AUGUST 2023 SHIMOGA : ಶರಾವತಿ ಸಂತ್ರಸ್ತರು (Sharavati Victims) ಮತ್ತು ಬಗರ್‌ ಹುಕುಂ ಸಾಗುವಳಿದಾರರ ಸಮಸ್ಯೆಯನ್ನು ಶೀಘ್ರ ಮತ್ತು ಶಾಶ್ವತವಾಗಿ (Permanent Solution) ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಗಳು ನಡೆದಿವೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶರಾವತಿ ಸಂತ್ರಸ್ತರು ಮತ್ತು ಬಗರ್‌ಹುಕುಂ (Bagar Hukum)  ಸಾಗುವಳಿದಾರರ ಭೂ … Read more