ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಮಿನಿಸ್ಟರ್‌, ಇಲ್ಲಿದೆ 6 ಪ್ರಮುಖ ಪಾಯಿಂಟ್‌

Minister-Madhu-Bangarappa-In-Shimoga-Independence-Day

SHIVAMOGGA LIVE NEWS | 15 AUGUST 2023 SHIMOGA : ನಗರದ ಡಿಎಆರ್‌ ಪೊಲೀಸ್‌ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ‍(Flag Hoisting) ನೆರವೇರಿಸಿದರು. ಬಳಿಕ ಸ್ವಾತಂತ್ರ್ಯೋತ್ಸವ ಸಂದೇಶ (Independence Day Speech) ನೀಡಿದರು. ಸಂದೇಶದ ಪ್ರಮುಖ 6 ಪಾಯಿಂಟ್‌ ಇಲ್ಲಿದೆ ಮುಂಗಾರು ಮಳೆ ವಿಳಂಬವಾಗಿದೆ. ಜಿಲ್ಲೆಯಲ್ಲಿ ಈವರೆಗು ಕಡಿಮೆ ಮಳೆಯಾಗಿದೆ. ರೈತರ ನಿರೀಕ್ಷೆಯಂತೆ ಹಿಂಗಾರು ಮಳೆ ಬರುವ ಆಶಾ ಭಾವನೆ ಇದೆ. ಮಳೆಯಿಂದಾಗಿ ಆಗಿರುವ ಜನ-ಜಾನುವಾರುಗಳ ಜೀವಹಾನಿ, ಬೆಳೆಹಾನಿಗಳ ಮಾಹಿತಿ … Read more

ನಮ್ಮೂರ ಹಮ್ಮೆ, ಪ್ರತಿಭಾವನ್ವಿತರಿಗೆ ಸಚಿವರಿಂದ ಗೌರವ, ಬಲಿಷ್ಠ ಭಾರತ ನಿರ್ಮಾಣಕ್ಕೆ ಒಂದಾಗುವಂತೆ ಮನವಿ

NSUI-Prathiba-Puraskar-by-Minister-Madhu-Bangarappa

SHIVAMOGGA LIVE | 5 AUGUST 2023 SHIMOGA : ಒಂದೇ ತಾಯಿಯ ಮಕ್ಕಳಂತೆ ಒಗ್ಗೂಡಿ ಬಲಿಷ್ಠ ಭಾರತ ನಿರ್ಮಾಣ (Strong India) ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು‌ ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಎಸ್ಸೆಸ್ಸೆಲ್ಸಿ , ಪಿಯುಸಿ ಮತ್ತು ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಯುಐ ಸಂಘಟನೆ ವತಿಯಿಂದ ನಮ್ಮೂರ ಹೆಮ್ಮೆ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು. … Read more

ಶಿವಮೊಗ್ಗಕ್ಕೆ ನಾಳೆ ಉಸ್ತುವಾರಿ ಸಚಿವರ ಭೇಟಿ, ಜಿಲ್ಲೆಯ ವಿವಿಧೆಡೆ ಪರಿಶೀಲನೆ, ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್

Madhu-Bangarappa-General-Image1

SHIVAMOGGA LIVE | 25 JULY 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಅವರು ಜು.26 ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧೆಡೆ ಮಳೆ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಜು.26ರಂದು ಬೆಳಗ್ಗೆ 5 ಗಂಟೆಗೆ ರೈಲಿನ ಮೂಲಕ ಸಚಿವ (Minister) ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಮತ್ತು … Read more

ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಪ್ರವಾಸ ದಿಢೀರ್‌ ರದ್ದು, ಕಾರಣವೇನು? ಅಭಿಮಾನಿಗಳಿಗೆ ನಿರಾಸೆ

Minister-Madhu-Bangarappa-Flex-Near-Sahyadri-College-in-Shimoga

SHIVAMOGGA LIVE | 30 MAY 2023 SHIMOGA : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಶಿವಮೊಗ್ಗ ಭೇಟಿ ರದ್ದಾಗಿದೆ (Cancelled). ಈ ಹಿನ್ನೆಲೆ ಮೇ 31ರಂದು ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳು, ಸಭೆಗಳನ್ನು ರದ್ದುಗೊಳಿಸಲಾಗಿದೆ. ಸಚಿವರಾದ ಮೇಲೆ ಮಧು ಬಂಗಾರಪ್ಪ ಅವರು ಮೇ 31ರಂದು ಮೊದಲ ಬಾರಿ ಜಿಲ್ಲೆಗೆ ಆಗಮಿಸಬೇಕಿತ್ತು. ಹಾಗಾಗಿ ಅವರ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಮೆರವಣಿಗೆ, ಅಭಿನಂದನಾ ಸಮಾರಂಭ ಆಯೋಜಿಸಿದ್ದರು. ಇದಕ್ಕಾಗಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದವು. ಇದನ್ನೂ ಓದಿ … Read more

ಸಚಿವರಾದ ಮೇಲೆ ಮೊದಲ ಬಾರಿ ಶಿವಮೊಗ್ಗಕ್ಕೆ ಮಧು ಬಂಗಾರಪ್ಪ ಭೇಟಿ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ

Congress-Shimoga-President-HS-Sundaresh-Press-Meet

SHIVAMOGGA LIVE | 30 MAY 2023 SHIMOGA : ಸಚಿವರಾದ (Minister) ಮೇಲೆ ಮೊದಲ ಬಾರಿ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರ ಸ್ವಾಗತಕ್ಕೆ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಅದ್ಧೂರಿ ತಯಾರಿ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್‌, ಮೇ 31ರಂದು ಶಿಕ್ಷಣ ಸಚಿವ (Minister) ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 9.30ಕ್ಕೆ ಮಲವಗೊಪ್ಪದ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ. ಸಿಹಿ ಹಂಚಿ ಮಕ್ಕಳಿಗೆ ಸ್ವಾಗತ … Read more

ಸಚಿವ ಸಂಪುಟದಲ್ಲಿ ಶಿವಮೊಗ್ಗಕ್ಕೆ ಸಿಕ್ತು ಪ್ರಾತಿನಿಧ್ಯ, ಮಧು ಬಂಗಾರಪ್ಪಗೆ ಯಾವ ಖಾತೆ ಸಿಗಲಿದೆ?

Madhu-Bangarappa-General-Image1

SHIVAMOGGA LIVE | 27 MAY 2023 BANGALORE : ರಾಜ್ಯದ ನೂತನ ಸಚಿವರ (Minister) ಪಟ್ಟಿಯನ್ನು ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿದೆ. 24 ಹೊಸ ಸಚಿವರು ಇವತ್ತು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿದೆ. ಸೊರಬ ಶಾಸಕ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಲಭಿಸಿದೆ. ನಿರೀಕ್ಷೆಯಂತೆ ಸೊರಬ ಶಾಸಕ ಮಧು ಬಂಗಾರಪ್ಪ ಅವರಿಗೆ ಸಂಪುಟದಲ್ಲಿ ಸ್ಥಾನ ದಕ್ಕಿದೆ. ಇವತ್ತು ಬೆಳಗ್ಗೆ 11.45ಕ್ಕೆ ನೂತನ ಸಚಿವರಿಗೆ ರಾಜ್ಯಪಾಲ ಥಾವರ್‌ … Read more

ಇವತ್ತು ಸಂಜೆಗೆ ಗಡುವು ಫಿನಿಶ್, ದಮ್ಮು, ತಾಕತ್ತು ತೋರಿಸುವಂತೆ ಸಿಎಂಗೆ ಸವಾಲ್

261122 Madhu Bangarappa Press Meet in shimoga

SHIVAMOGGA LIVE NEWS | 26 NOVEMBER 2022 SHIMOGA | ದಮ್ಮು, ತಾಕತ್ತು ಎಂದು ಹೇಳಿಕೆ ನೀಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶರಾವತಿ ಸಂತ್ರಸ್ಥರ (sharavathi protest) ಸಮಸ್ಯೆ ಪರಿಹರಿಸುವ ವಿಚಾದರಲ್ಲಿ ಯಾಕೆ ದಮ್ಮು, ತಾಕತ್ತು ಪ್ರದರ್ಶಿಸುತ್ತಿಲ್ಲ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಸ್ಯೆ ಬಗೆಹರಿಸುವ ಕುರಿತು ವಿಶ್ವಾಸ ವ್ಯಕ್ತಪಡಿಲ್ಲ. ಕೇವಲ ಆಶ್ವಾಸ ಕೊಟ್ಟಿದ್ದಾರೆ‌. ಜಿಲ್ಲಾಧಿಕಾರಿ … Read more

ಶಿವಮೊಗ್ಗದಲ್ಲಿ ಮಧು ಬಂಗಾರಪ್ಪಗೆ ಅದ್ಧೂರಿಗೆ ಸ್ವಾಗತ, ಬೈಕ್ ಜಾಥಾ, ಸೇಬು ಹಣ್ಣಿನ ಹಾರ

OBC-division-President-Madhu-Bangarappa.

SHIMOGA| ಕಾಂಗ್ರೆಸ್ (CONGRESS) ಪಕ್ಷದ ಹಿಂದುಳಿದ ವರ್ಗಗಳ ಘಟಕದ (OBC) ರಾಜ್ಯಾಧ್ಯಕ್ಷರಾಗಿ ನೇಮಕವಾದ ಬಳಿಕ ಮೊದಲ ಭಾರಿ ಮಧು ಬಂಗಾರಪ್ಪ (MADHU BANGARAPPA) ಅವರು ಶಿವಮೊಗ್ಗಕ್ಕೆ ಆಗಮಿಸಿದರು. ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು, ಮಧು ಬಂಗಾರಪ್ಪ ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತ ಕೋರಿದರು. ಶಿವಮೊಗ್ಗದ ಎಂ.ಆರ್.ಎಸ್ ಸರ್ಕಲ್’ನಲ್ಲಿ ಮಧು ಬಂಗಾರಪ್ಪ ಅವರಿಗೆ ಸ್ವಾಗತ ಕೋರಲಾಯಿತು. ಹಾರ ಹಾಕಿ ಸನ್ಮಾನ ಮಾಡಿ ಘೋಷಣೆಗಳನ್ನು ಕೂಗಲಾಯಿತು. ನಗರದಲ್ಲಿ ಬೈಕ್ ಜಾಥಾ ಒಬಿಸಿ (OBC) ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರ … Read more

ಮಧು ಬಂಗಾರಪ್ಪಗೆ ಅದ್ಧೂರಿ ಸ್ವಾಗತ, ಬೈಕ್ ಜಾಥಾ, ಅಭಿನಂದನೆಗೆ ಸಿದ್ಧತೆ

KB-Prasanna-Kumar-about-Madhu-Bangarappa-programme

SHIMOGA | ಕೆಪಿಸಿಸಿ ಹಿಂದುಳಿದ ವರ್ಗಗಳ ಸಮಿತಿಯ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಧು ಬಂಗಾರಪ್ಪ (MADHU BANGARAPPA) ಅವರನ್ನು ಸೆ.24 ರಂದು ಅದ್ಧೂರಿಯಾಗಿ ಸ್ವಾಗತಿಸಲಾಗುವುದು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರ, ಮಧು ಬಂಗಾರಪ್ಪ ನೇಮಕವಾದ ನಂತರ ಪ್ರಥಮ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ಸೆ.24ರ ಬೆಳಗ್ಗೆ 10.30ಕ್ಕೆ ಎಂ.ಆರ್.ಎಸ್. ವೃತ್ತದಿಂದ ಬೈಕ್ ಜಾಥಾ ಮೂಲಕ ಪಕ್ಷದ ಕಚೇರಿಗೆ ಕರೆತರಲಾಗುವುದು. ನಂತರ ಅವರನ್ನು ಅಭಿನಂದಿಸಲಾಗುವುದು ಎಂದರು. ಮಧು ಬಂಗಾರಪ್ಪ (MADHU BANGARAPPA) ಅವರು … Read more

‘ಕಾಶ್ಮೀರಿ ಫೈಲ್ಸ್ ಸಿನಿಮಾ ಉಚಿತವಾಗಿ ತೋರಿಸ್ತಾರೆ, ಧ್ವಜಕ್ಕೆ ದುಡ್ಡು ಪಡಿತಾರೆ, ಇದೆನಾ ಹರ್ ಘರ್ ತಿರಂಗ?’

Madhu-Bangarappa-General-Image1

ಶಿವಮೊಗ್ಗ | ಧ್ವಜ ಬದಲಾಯಿಸುತ್ತೇವೆ, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದವರೆ ಈಗ ಹರ್ ಘರ್ ತಿರಂಗ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ,  ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಏನೆಲ್ಲ ಹೇಳಿದರು? ಇನ್ನೆಷ್ಟು ಸ್ಮಾರ್ಟ್ ಮಾಡುತ್ತಾರೋ? ಕೋವಿಡ್‌ ಪರಿಹಾರ ವಿತರಿಸಿಲ್ಲ ಸ್ಲೇಟ್ ಹಿಡಿದು ನಿಲ್ಲಿಸಿದ್ದರು ರೈತರನ್ನು ಕಂಡರೆ ಬಿಜೆಪಿಗೆ ಸಿಟ್ಟು ಜಿಲ್ಲೆಗೊಂದು ಪ್ರಣಾಳಿಕೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ … Read more