‘ಯಡಿಯೂರಪ್ಪ ತಂದ ಕಾನೂನಿಂದ ರೈತರಿಗೆ ಸಂಕಷ್ಟ, ಸಂಸದರಿಗೆ ಇತಿಹಾಸ ಗೊತ್ತಿಲ್ಲ’, ಮಧು ಬಂಗಾರಪ್ಪ ಆಕ್ರೋಶ

Madhu-Bangarappa-General-Image1

SHIVAMOGGA LIVE NEWS | 13 ಮಾರ್ಚ್ 2022 ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಹುನ್ನಾರವನ್ನು ಡಬಲ್ ಇಂಜಿನ್ ಸರ್ಕಾರಗಳು ಮಾಡುತ್ತಿವೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 25 ಸಾವಿರ ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ರೈತರಿಗೆ ನೋಟಿಸ್ ಕೊಟ್ಟು ಕೋರ್ಟಿಗೆ ಅಲೆಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಸೊರಬ ತಾಲೂಕಿನಲ್ಲಿ 11 ಸಾವಿರ ರೈತರಿಗೆ ಸಮಸ್ಯೆಯಾಗಿದೆ. ರೈತರು ಬೇಲ್ ತೆಗೆದುಕೊಳ್ಳುವ ಪರಿಸ್ಥಿತಿಯನ್ನು ಸರ್ಕಾರ … Read more

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ, ಉತ್ತಮ ಸ್ಥಾನಮಾನದ ಬಗ್ಗೆ ಸುಳಿವು

231021 Siddaramaiah at Soraba kubatur at bangarappa house

ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021 ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಯಾಗಿದ್ದರು. ಮಧು ಬಂಗಾರಪ್ಪ ಅವರು ಈಗ ಕಾಂಗ್ರೆಸ್ ಸೇರ್ಪಡೆ ಸೂಕ್ತ ನಿರ್ಧಾರವಾಗಿದೆ. ಸರಿಯಾದ ವ್ಯಕ್ತಿ ಸರಿಯಾದ ಪಕ್ಷ ಸೇರಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ | ಸೊರಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಬಂಗಾರಪ್ಪ ಮನೆಯಲ್ಲಿ ವಾಸ್ತವ್ಯ, ರಾಜಕೀಯ ಚರ್ಚೆ ಸೊರಬ ತಾಲೂಕು ಕುಬಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವಾಗ ಇದೆ ರೀತಿಯ … Read more

ಮಧು ಬಂಗಾರಪ್ಪ ಹುಟ್ಟುಹಬ್ಬ, ಶಿವಮೊಗ್ಗದಲ್ಲಿ ರಕ್ತದಾನ, ಪುಸ್ತಕ, ಸಸಿ ವಿತರಣೆ

020321 Madhu Bangarappa Birthday 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MARCH 2021 ಮಾಜಿ ಶಾಸಕ ಮಧು ಬಂಗಾರಪ್ಪ ಇವತ್ತು ಶಿವಮೊಗ್ಗದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ಅಭಿಮಾನಿಗಳು, ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ, ಸಂಭ್ರಮ ಆಚರಿಸಿಕೊಂಡರು. ಅಭಿಮಾನಿಗಳಿಂದ ರಕ್ತದಾನ ಶಿಬಿರ ಮಧು ಬಂಗಾರಪ್ಪ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ರಕ್ತದಾನ ಶಿಬಿರ ಆಯೋಜಿಸಿದ್ದರು. ರಕ್ತದಾನ ಶಿಬಿರಕ್ಕೆ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಪುಸ್ತಕ, ಸಸಿಗಳ ವಿತರಣೆ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು. … Read more

ಹುಟ್ಟುಹಬ್ಬದ ದಿನ ಕಾಂಗ್ರೆಸ್ ಸೇರ್ಪಡೆ ಕುರಿತು ಮೌನ ಮುರಿದ ಮಧು ಬಂಗಾರಪ್ಪ

020321 Madhu Bangarappa About joining Congress 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MARCH 2021 ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತು ಮಾಜಿ ಶಾಸಕ ಮಧು ಬಂಗಾರಪ್ಪ ಕೊನೆಗೂ ಮೌನ ಮುರಿದಿದ್ದಾರೆ. ರಾಜಕೀಯ ಬದಲಾವಣೆ ಸಮಯವನ್ನು ನಿಗದಿಪಡಿಸಿಕೊಂಡಿದ್ದಾರೆ. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಇರುವ ಮನೆಯಲ್ಲಿ ಇವತ್ತು ಮಧು ಬಂಗಾರಪ್ಪ ಹುಟ್ಟುಹಬ್ಬ ಆಚರಿಸಿಕೊಂಡರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ಬದಲಾವಣೆಗಳು ಶಿವಮೊಗ್ಗದಲ್ಲಿಯೇ ಆಗಲಿದೆ ಎಂದರು. ಜಿಲ್ಲಾ ಪಂಚಾಯಿತಿ ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತು ಕೇಳಿದ ಪ್ರಶ್ನೆಗೆ, … Read more

ಮಾಜಿ ಶಾಸಕ ಅಪ್ಪಾಜಿಗೌಡ ಮನೆಗೆ ಮಧು ಬಂಗಾರಪ್ಪ ಭೇಟಿ

230920 Madhu Bangarappa Visit Appajigowda house 1

ಶಿವಮೊಗ್ಗ ಲೈವ್.ಕಾಂ | BHADRAVATHI | 23 ಸೆಪ್ಟೆಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ನಿವಾಸಕ್ಕೆ ಮಾಜಿ ಶಾಸಕ ಮಧು ಬಂಗಾರಪ್ಪ ಇವತ್ತು ಭೇಟಿ ನೀಡಿ ಸಾಂತ್ವನ ಹೇಳಿದರು‌. ಭದ್ರಾವತಿಯಲ್ಲಿ ಅಪ್ಪಾಜಿಗೌಡ ಅವರ ಮನೆಗೆ ಮಧು ಬಂಗಾರಪ್ಪ ಭೇಟಿ ನೀಡಿದರು. ಅಪ್ಪಾಜಿಗೌಡರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಅಪ್ಪಾಜಿಗೌಡ ಅವರ ಪತ್ನಿ ಶಾರಾದಾ, ಮಗ ಅಜಿತ್‌ಗೌಡ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.ಜಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್, ಭದ್ರಾವತಿ ಜೆಡಿಎಸ್ ಅಧ್ಯಕ್ಷ ಕರುಣಾ ಮೂರ್ತಿ ,ಜಿಲ್ಲಾ ಯುವ … Read more

ಇವತ್ತು ಸಿಎಂ, ಮಾಜಿ ಸಿಎಂ ಬಿರುಸಿನ ಪ್ರಚಾರ, ಬರ್ತಿದ್ದಾರೆ ಡಿಕೆಶಿ, ನಟಿ ಶೃತಿ, ಯಾರೆಲ್ಲ ಎಲ್ಲೆಲ್ಲಿ ಕ್ಯಾಂಪೇನ್ ಮಾಡ್ತಾರೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 17 ಏಪ್ರಿಲ್ 2019 ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ, ಪ್ರಚಾರಕ್ಕೆ ತೆರೆ ಬಿದ್ದ ಬೆನ್ನಿಗೆ, ಎರಡನೇ ಹಂತದಲ್ಲಿ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರ ಬಿರುಸುಗೊಂಡಿದೆ. ಎರಡನೇ ಹಂತದಲ್ಲಿ ತೀವ್ರ ಜಿದ್ದಾಜಿದ್ದಿಯ ಕ್ಷೇತ್ರಗಳಲ್ಲಿ ಒಂದಾಗಿರುವ ಶಿವಮೊಗ್ಗದಲ್ಲಿ ಇವತ್ತು ಮುಖ್ಯಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಯಾರು ಎಲ್ಲೆಲ್ಲಿ ಕ್ಯಾಂಪೇನ್ ಮಾಡ್ತಾರೆ? ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಜಿಲ್ಲೆಯ … Read more

ಶಿವಮೊಗ್ಗದಲ್ಲಿ ಭರ್ಜರಿ ಕ್ಯಾಂಪೇನ್’ಗೆ ರೆಡಿಯಾದ ಜೆಡಿಎಸ್, ಮಧು ಬಂಗಾರಪ್ಪ ಎಂಟ್ರಿಗೆ ಮುಹೂರ್ತ ಫಿಕ್ಸ್

ಶಿವಮೊಗ್ಗ ಲೈವ್.ಕಾಂ | 16 ಮಾರ್ಚ್ 2019 ಭರ್ಜರಿ ಕ್ಯಾಂಪೇನ್‌ಗೆ ರೆಡಿಯಾದ ಜೆಡಿಎಸ್. ಮಧು ಬಂಗಾರಪ್ಪ ಎಂಟ್ರಿಗೆ ಮುಹೂರ್ತ ಫಿಕ್ಸ್. ಶಿವಮೊಗ್ಗದಲ್ಲಿ ಪ್ರಚಾರಕ್ಕೆ ಹಸಿರು ನಿಶಾನೆ ತೋರಿಸ್ತಾರೆ ಮಾಜಿ ಪಿಎಂ.  ಮಾರ್ಚ್ 17ರಿಂದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಕ್ಯಾಂಪೇನ್ ಶುರು ಮಾಡಲಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಲಗಾನ್ ಕಲ್ಯಾಣ ಮಂದಿರದಲ್ಲಿ ಪ್ರಮುಖರ ಸಭೆ ನಡೆಸಲಾಗುತ್ತದೆ. ಜೆಡಿಎಸ್ ಕಾರ್ಯಾಧ್ಯಕ್ಷ ಹೆಚ್.ವಿಶ್ವನಾಥ್, ಪ್ರಚಾರ … Read more