‘ನಾನು ಪತ್ರಿಕೆ ನಡೆಸುತ್ತಿದ್ದೆ’, ಪತ್ರಿಕೋದ್ಯಮ ಅನುಭವ ಹಂಚಿಕೊಂಡ ಮಿನಿಸ್ಟರ್‌, ಯಾವ ಪತ್ರಿಕೆ? ಮುಂದೇನಾಯ್ತು?

060123 minister Madhu Bangarappa and Eshwarappa in Shimoga

SHIVAMOGGA LIVE NEWS | 6 JANUARY 2024 SHIMOGA : ಪತ್ರಿಕೆಗಳನ್ನು ನಡೆಸುವುದು ಸವಾಲಿನ ಕೆಲಸ. ಆದರೂ ಪತ್ರಿಕೆಗಳು ಸತ್ಯದ ಪರವಾಗಿ ಪ್ರಭಾವ ಬೀರಬೇಕು. ಪತ್ರಿಕೆಯೊಂದನ್ನು ನಡೆಸಿದ ಅನುಭವ ತಮಗೂ ಇದೆ ಎಂದು ಸಚಿವ ಮಧು ಬಂಗಾರಪ್ಪ ತಮ್ಮ ಪತ್ರಿಕೋದ್ಯಮ ಅನುಭವ ಹಂಚಿಕೊಂಡರು. ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ಮಲೆನಾಡು ಮಿತ್ರ ಪತ್ರಿಕೆಯ ಮರು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ತಾವು ಪತ್ರಿಕೆ ನಡೆಸಿದ ಬಗೆಯನ್ನು ವಿವರಿಸಿದರು. ಮಿನಿಸ್ಟರ್‌ ಹೇಳಿದ 3 ಪ್ರಮುಖಾಂಶ … Read more

ಹಿಜಾಬ್‌ ವಿವಾದ, ಶಿವಮೊಗ್ಗದಲ್ಲಿ ಬಿಜೆಪಿಗೆ ಸಚಿವ ಮಧು ಬಂಗಾರಪ್ಪ ಸವಾಲು, ಏನದು?

Madhu-Bangarapap-Speaks-to-media-at-shimoga-airport

SHIVAMOGGA LIVE NEWS | 23 DECEMBER 2023 SHIMOGA : ಹಿಜಾಬ್‌ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ. ಬಿಜೆಪಿಯವರು ಇಲ್ಲಸಲ್ಲದ ಟೀಕೆ ಮಾಡುವ ಬದಲು ಬರ ಅಧ್ಯಯನ ವರದಿಯನ್ನು ಕೇಂದ್ರಕ್ಕೆ ತಲುಪಿಸಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸವಾಲು ಹಾಕಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಿಜೆಪಿ ವಿರುದ್ಧ ಹರಿಹಾಯ್ದರು ಮಿನಿಸ್ಟರ್‌ ಹೇಳಿಕೆ, ಇಲ್ಲಿದೆ 4 ಪಾಯಿಂಟ್ … Read more

‘ಹೆದರಿ ಓಡಿ ಹೋಗಲು ನಾನು ಕುಮಾರ್ ಬಂಗಾರಪ್ಪ ಅಲ್ಲ’

Sagara-Beluru-Gopalakrishna-press-meet

SHIVAMOGGA LIVE NEWS | 8 NOVEMBER 2023 SHIMOGA | ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಯಾರು ಬೇಕಾದರು ಆಕಾಂಕ್ಷಿ ಆಗಬಹುದು. ಟಿಕೆಟ್ ಕೇಳುವ ಹಕ್ಕು ಎಲ್ಲರಿಗು ಇದೆ. ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಜಿಲ್ಲೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ತಾನು ಪ್ರಬಲ ಅಭ್ಯರ್ಥಿಯಾಗಿದ್ದು ಟಿಕೆಟ್ ಕೇಳಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗು ಈ ವಿಚಾರ ತಿಳಿಸಿದ್ದೇನೆ. ಟಿಕೆಟ್ ಸಿಗುವ ವಿಶ್ವಾಸ … Read more

ಮುಲಾಜಿಲ್ಲದೆ ಕಠಿಣ ಕ್ರಮ, ಉಸ್ತುವಾರಿ ಸಚಿವರ ಖಡಕ್ ವಾರ್ನಿಂಗ್‌

Minister-Madhu-Bangarappa-warns-miscreants

SHIVAMOGGA LIVE NEWS | 2 OCTOBER 2023 SHIMOGA : ಶಾಂತಿ ಭಂಗಮಾಡುವ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ, ಕಾನೂನು ಮುರಿಯುವ ವ್ಯಕ್ತಿಗಳ ವಿರುದ್ಧ ಮುಲಾಜಿಲ್ಲದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎಚ್ಚರಿಸಿದ್ದಾರೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಮಧು ಬಂಗಾರಪ್ಪ, ಶಿವಮೊಗ್ಗ ಜಿಲ್ಲೆಯು ಸಾಹಿತ್ಯ, ಸಂಸ್ಕೃತಿ, ಕಲೆ, ಪ್ರಕೃತಿ ಸೌಂದರ್ಯ ಮತ್ತು ಸಾಮರಸ್ಯಕ್ಕೆ ಹೆಸರಾಗಿದೆ. ಜಿಲ್ಲೆಯಲ್ಲಿ ಎಲ್ಲ … Read more

ದಿಢೀರ್ ಸಭಾಂಗಣಕ್ಕೆ ನುಗ್ಗಿ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು, ತಿರುಗೇಟು ನೀಡಿದ‌ ಮಿನಿಸ್ಟರ್

260723 BJP yuva morcha protest and black flag to minister madhu bangarappa

SHIVAMOGGA LIVE | 26 JULY 2023 SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ (Black Flag) ಪ್ರದರ್ಶಿಸಿದರು. ಸಭೆ ನಡೆಯುತ್ತಿದ್ದ ಸಭಾಂಗಣದ ಒಳಗೆ ನುಗ್ಗಿದ ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ನೆರೆ ಪರಿಸ್ಥಿತಿ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿತ್ತು‌. ಸಭೆಗೆ ಸಚಿವರು ಆಗಮಿಸುತ್ತಿದ್ದಂತೆ ಬಿಜೆಪಿ … Read more

ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ, ಹೇಗಿದೆ? ಏನೇನಿದೆ? ಕಚೇರಿ ಎಲ್ಲಿದೆ?

District-Incharge-Minister-Madhu-Bangarappa-office-inauguration

SHIVAMOGGA LIVE | 19 JUNE 2023 SHIMOGA : ಜಿಲ್ಲಾ ಉಸ್ತುವಾರಿ (Incharge Minister) ಸಚಿವ ಮಧು ಬಂಗಾರಪ್ಪ ಅವರ ಕಚೇರಿಯನ್ನು ಶಿವಮೊಗ್ಗದಲ್ಲಿ ಉದ್ಘಾಟಿಸಲಾಯಿತು. ಇದಕ್ಕೂ ಮೊದಲು ಕಚೇರಿಯಲ್ಲಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೇಪ್‌ ಕತ್ತರಿಸಿ ಕಚೇರಿಯ (Incharge Minister) ಉದ್ಘಾಟನೆ ಮಾಡಿದರು. ಈ ವೇಳೆ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ಜೊತೆಗಿದ್ದರು. ಎಲ್ಲಿದೆ ಉಸ್ತುವಾರಿ ಸಚಿವರ ಕಚೇರಿ? ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿರುವ ಕಟ್ಟಡದಲ್ಲಿ ಜಿಲ್ಲಾ … Read more

ಸಚಿವರಾದ ಮೇಲೆ ಶಿವಮೊಗ್ಗಕ್ಕೆ ಮೊದಲ ಭೇಟಿ, ಮಧು ಬಂಗಾರಪ್ಪಗೆ ಅದ್ಧೂರಿ ಸ್ವಾಗತ, ಹೇಗಿತ್ತು ಸಂಭ್ರಮಾಚರಣೆ?

Minister-madhu-bangarappa-at-Shimoga-Vidyanagara

SHIVAMOGGA LIVE | 3 JUNE 2023 SHIMOGA : ಸಚಿವರಾದ (Minister) ಮೇಲೆ ಇದೆ ಮೊದಲ ಬಾರಿ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್‌ ಕಾರ್ಯಕರ್ತರು ಸಚಿವ ಮಧು ಬಂಗಾರಪ್ಪ ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ಬೃಹತ್‌ ಹಾರಗಳನ್ನು ಹಾಕಿ, ಬೈಕ್‌ ಜಾಥಾ ನಡೆಸಿದರು. ಎಲ್ಲೆಲ್ಲಿ ಹೇಗಿತ್ತು ಸ್ವಾಗತ? ಮಲವಗೊಪ್ಪದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಶಿಕ್ಷಣ ಸಚಿವ (Minister) ಮಧು ಬಂಗಾರಪ್ಪ ಅವರನ್ನು ಸ್ವಾಗತಿಸಿದರು. ಇಲ್ಲಿನ ಬಸವೇಶ್ವರ ದೇವಸ್ಥಾನಕ್ಕೆ ತೆರಳಿದ ಮಧು ಬಂಗಾರಪ್ಪ … Read more

ಊರಿನ ಜಾತ್ರೆಯಲ್ಲಿ ಕುಮಾರ್ ಬಂಗಾರಪ್ಪ ಹಾಡು, ಮಧು ಬಂಗಾರಪ್ಪ ಡಾನ್ಸ್

Kubatur-Madhu-Bangarappa-Kumar-Bangarappa-song-dance

SHIVAMOGGA LIVE NEWS | 8 FEBRURARY 2023 SORABA : ಸ್ವಗ್ರಾಮದಲ್ಲಿ ಸಹೊದರರ ಹಾಡು, ಡಾನ್ಸ್. ಜಾತ್ರೆಯಲ್ಲಿ ಊರ ಜನರ ಜೊತೆಗೆ ಕುಣಿದು ಕುಪ್ಪಲಿಸಿದ ಮಾಜಿ ಸಿಎಂ ಮಕ್ಕಳು. (MLA Song) ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಸ್ವಗ್ರಾಮ ಸೊರಬ ತಾಲೂಕು ಕುಬಟೂರು ಗ್ರಾಮದ ಶ್ರೀ ದ್ಯಾಮವ್ವ ದೇವಿ ಜಾತ್ರೆ ನಡೆಯುತ್ತಿದೆ. ಶಾಸಕ ಕುಮಾರ್ ಬಂಗಾರಪ್ಪ, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕುಟುಂಬದ ಸಹಿತ ಪಾಲ್ಗೊಂಡಿದ್ದರು. ಪ್ರತ್ಯೇಕವಾಗಿ ದೇವರಿಗೆ ಪೂಜೆ ಸಲ್ಲಿಸಿ, ಜನರೊಂದಿಗೆ ಬೆರೆತು … Read more

ಕಾಂಗ್ರೆಸ್ ಪಕ್ಷದಲ್ಲಿ ಮಧು ಬಂಗಾರಪ್ಪಗೆ ಮಹತ್ವದ ಜವಾಬ್ದಾರಿ

Madhu-Bangarappa-General-Image1

ಶಿವಮೊಗ್ಗ | ರಾಜ್ಯ ಕಾಂಗ್ರೆಸ್’ನ (CONGRESS) ಪ್ರಣಾಳಿಕೆ, ನೀತಿ ಮತ್ತು ವಿಷನ್ 2023 ಸಮಿತಿಗೆ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಅಖಿಲ ಭಾರತೀಯ ಕಾಂಗ್ರೆಸ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಿತಿಗೆ ಡಾ. ಜಿ.ಪರಮೇಶ್ವರ್ ಅವರನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ. ಮಾಜಿ ಶಾಸಕ ಮಧು ಬಂಗಾರಪ್ಪ, ಪ್ರೊ. ರಾಧಾಕೃಷ್ಣ ಅವರನ್ನು ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಕಾಂಗ್ರೆಸ್ (CONGRESS) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈ ಪಟ್ಟಿಗೆ ಅಂಕಿತ … Read more

ಶಾರದಾ ಪೂರ್ಯಾನಾಯ್ಕ್, ಶ್ರೀಕಾಂತ್, ಬಳಿಗಾರ್ ಕಾಂಗ್ರೆಸ್ ಸೇರ್ಪಡೆ ನಿರೀಕ್ಷೆ

Madhu-Bangarappa-about-Sharada-Poorayanaik-Srikanth.

SHIVAMOGGA LIVE NEWS | POLITICS | 8 ಏಪ್ರಿಲ್ 2022 ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಎಂ.ಶ್ರೀಕಾಂತ್, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್, ಶಿಕಾರಿಪುರದ ವಿ.ಪಿ.ಬಳಿಗಾರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು. ಸೊರಬದಲ್ಲಿ ಬ್ಲಾಕ್ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಇವರೆಲ್ಲ ಕಾಂಗ್ರೆಸ್ ಸೇರ್ಪಡೆಯಾದರೆ ಜಿಲ್ಲೆಯಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂದರು. ಹಿಂದುತ್ವದ ಹೆಸರಿನಲ್ಲಿ ಕಂದಕ ಹಿಂದುತ್ವದ ಹೆಸರಿನಲ್ಲಿ ಬಿಜೆಪಿ … Read more