ಶಿವಮೊಗ್ಗದ ರೈತ ಮಹಾ ಪಂಚಾಯತ್ಗೆ ಜೆಡಿಯು ಬೆಂಬಲ, ಭಾಗವಹಿಸ್ತಾರಂತೆ ರಾಜ್ಯಾಧ್ಯಕ್ಷರು

190321 Raitha Maha Panchayath JDU Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021 ರೈತರ ಮಹಾ ಪಂಚಾಯತ್‌ಗೆ ಜನತಾದಳ (ಸಂಯುಕ್ತ) ಬೆಂಬಲ ನೀಡಲಿದೆ ಎಂದು ಜೆಡಿಯು ರಾಜ್ಯ ರೈತ ಘಟಕದ ಅಧ್ಯಕ್ಷ ಡಿ.ಕೆ.ಶ್ರೀನಿವಾಸ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಮಾ.20 ರಂದು ನಡೆಯಲಿರುವ ರೈತರ ಮಹಾ ಪಂಚಾಯತ್ ಸಮಾವೇಶಕ್ಕೆ ಜೆಡಿಯು ತನ್ನ ಬೆಂಬಲ ನೀಡಿದೆ. ಅಪಾರ ಪ್ರಮಾಣದಲ್ಲಿ ಪಕ್ಷದ ಮುಖಂಡರನ್ನು ಮತ್ತು ಪಕ್ಷದಲ್ಲಿರುವ ರೈತರನ್ನು ಒಳಗೊಂಡು ಸಮಾವೇಶಕ್ಕೆ ಆಗಮಿಸುತ್ತೇವೆ. … Read more

ಮಹಾ ಪಂಚಾಯತ್‌‌ಗೆ ತೀರ್ಥಹಳ್ಳಿಯಿಂದ ಐದು ಸಾವಿರ ರೈತರು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 8 MARCH 2021 ರೈತ ಮಹಾಪಂಚಾಯತ್‍ ಸಮ್ಮೇಳನಕ್ಕೆ ತೀರ್ಥಹಳ್ಳಿ ತಾಲೂಕಿನಿಂದ ಐದು ಸಾವಿರ ರೈತರನ್ನು ಸೇರಿಸಲು ನಿರ್ಧರಿಸಲಾಗಿದೆ. ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕಾಗಿ ಹೋಬಳಿ ಮಟ್ಟದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ರೈತ ಸಂಘದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.  ತಾಲೂಕಿನಿಂದ ದೊಡ್ಡ ಸಂಖ್ಯೆಯ ರೈತರು ಮಹಾ ಪಂಚಾಯತ್‍ನಲ್ಲಿ ಪಾಲ್ಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 10ರಂದು ಮತ್ತೂರು ಹೋಬಳಿ, ಮಾ.11ರಂದು ಆಗುಂಬೆ, … Read more

ಶಿವಮೊಗ್ಗದಲ್ಲಿ ಮಹಾ ಪಂಚಾಯತ್, ಲೋಗೋ ಬಿಡುಗಡೆ, ಲಕ್ಷ ಜನರ ಸಮಾವೇಶಕ್ಕೆ ಜಾಗ ಫಿಕ್ಸ್

050321 Maha Panchayath Logo Launched 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 MARCH 2021 ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಮಹಾ ಪಂಚಾಯತ್‌ ಸಮಾವೇಶ ನಡೆಸಲಾಗುತ್ತಿದೆ. ಇದರ ಲಾಂಛನವನ್ನು ಹಿರಿಯ ರೈತ ಮುಖಂಡ ಕಡಿದಾಳು ಶಾಮಣ್ಣ ಬಿಡುಗಡೆ ಮಾಡಿದರು. ಮಾರ್ಚ್ 20ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಮಹಾ ಪಂಚಾಯತ್ ನಡೆಯಲಿದೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ರೈತ ಮುಖಂಡ ಕಡಿದಾಳು ಶಾಮಣ್ಣ ಮಾತನಾಡಿ, ರೈತ, ದಲಿತ ಸಂಘಟನೆಗಳು ಒಗ್ಗೂಡಿ ಸಮಾವೇಶ ಮಾಡಲಾಗ್ತಿದೆ. ನನ್ನ ಕನಸು ಈಡೇರಿದೆ. … Read more