ಶಿವಮೊಗ್ಗದಲ್ಲಿ ಅಧಿಕಾರ ಸ್ವೀಕರಿಸಿದ ಹೊಸ ಕಮಿಷನರ್

dr-Kavitha-Yogappanavar-new-commissioner-of-Shimoga-Palike

SHIVAMOGGA LIVE NEWS | 19 JUNE 2024 SHIMOGA : ಮಹಾನಗರ ಪಾಲಿಕೆ ಆಯುಕ್ತರಾಗಿ (Commissioner) ಡಾ. ಕವಿತಾ ಯೋಗಪ್ಪನವರ್‌ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಕೆ.ಮಾಯಣ್ಣ ಗೌಡ ಅಧಿಕಾರ ಹಸ್ತಾಂತರಿಸಿದರು. ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಕವಿತಾ ಯೋಗಪ್ಪನವ‌ರ್ ಅವರನ್ನು ಪಾಲಿಕೆ ಆಯುಕ್ತಯನ್ನಾಗಿ ನಿಯುಕ್ತಿಗೊಳಿಸಿ ಜೂ.8ರಂದು ರಾಜ್ಯ ಸರ್ಕಾರ ಆದೇಶಿಸಿತ್ತು. ಕವಿತಾ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ. ಶಿವರಾಮ ಕಾರಂತ ಬಡಾವಣೆಯ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿದ್ದರು. ಈ ಹಿಂದೆ ಸೊರಬ ತಹಸೀಲ್ದಾ‌ರ್ ಆಗಿಯೂ … Read more

ಶಿವಮೊಗ್ಗದಲ್ಲಿ ಒಂದು ದಿನ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

Shimoga-Mahanagara-Palike-ambedkar-statue

SHIVAMOGGA LIVE NEWS | 21 MAY 2024 SHIMOGA : ಮೇ 23 ರಂದು ಬುದ್ಧ ಪೂರ್ಣಿಮೆ ಪ್ರಯುಕ್ತ ಅಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ (Meat) ಮಾರಾಟ ನಿಷೇಧಿಸಲಾಗಿದೆ. ಮಾಂಸ ಮಾರಾಟಗಾರರು ತಮ್ಮ ಉದ್ದಿಮೆ ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ – ಉಡ ಬೇಟೆಯಾಡಿದ ಇಬ್ಬರು ಆರೆಸ್ಟ್‌, ಜೊತೆಗಿತ್ತು ಕಂಟ್ರಿ ಮೇಡ್‌ … Read more

ಶಿವಮೊಗ್ಗದಲ್ಲಿ ಒಂದು ದಿನ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

Shimoga-Mahanagara-Palike-ambedkar-statue

SHIVAMOGGA LIVE NEWS | 7 MARCH 2024 SHIMOGA : ಶಿವರಾತ್ರಿ ಹಬ್ಬದ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾ.8 ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿದೆ. ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರ್ಮಿಕರಲ್ಲದವರಿಗೆ ಕಾರ್ಮಿಕ ಕಾರ್ಡ್‌, ಹೇಗೆಲ್ಲ ವಂಚನೆಯಾಗ್ತಿದೆ? ಪ್ರತಿಭಟನಾಕಾರರ ಆರೋಪವೇನು?

ನಾಲ್ಕು ತಿಂಗಳಾಯ್ತು ಸದಸ್ಯರಿಲ್ಲ, ಕೂಡಲೆ ಚುನಾವಣೆ ನಡೆಸುವಂತೆ ಒತ್ತಾಯ

KB-Prasanna-Kumar-about-Shimoga-Clash

SHIVAMOGGA LIVE NEWS | 20 FEBRUARY 2024 SHIMOGA : ಮಹಾನಗರ ಪಾಲಿಕೆ ಅವಧಿ ಮುಕ್ತಾಯವಾಗಿ ನಾಲ್ಕು ತಿಂಗಳು ಕಳೆದಿದೆ. ಸರ್ಕಾರ ಕೂಡಲೆ ಪಾಲಿಕೆ ಚುನಾವಣೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಸದಸ್ಯರು ಇಲ್ಲದಿರುವುದರಿಂದ ಸಮರ್ಪಕವಾಗಿ ಕೆಲಸ ನಡೆಯುತ್ತಿಲ್ಲ. ಕಸ ವಿಲೇವಾರಿ ಪರಿಪೂರ್ಣವಾಗಿ ಆಗದೆ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಅಭಿವೃದ್ಧಿ ಕಾರ್ಯಗಳು ನಡೆಯತ್ತಿಲ್ಲ ಎಂದು ಆರೋಪಿಸಿದರು. ಮಲವಗೊಪ್ಪ, ಗಾಡಿಕೊಪ್ಪ, ಬೊಮ್ಮನಕಟ್ಟೆ, ನವುಲೆ, ಮಲ್ಲಿಗೆನಹಳ್ಳಿ, ವಡ್ಡಿಕೊಪ್ಪ ಸೇರಿದ … Read more

BREAKING NEWS – ಶಿವಮೊಗ್ಗ ಮಹಾನಗರ ಪಾಲಿಕೆ ಜನನ, ಮರಣ ವಿಭಾಗದ ಮೇಲೆ ಲೋಕಾಯುಕ್ತ ದಾಳಿ

060224 Lokayuktha Raid on Mahanagara palike

SHIVAMOGGA LIVE NEWS | 6 FEBRUARY 2024 SHIMOGA : ಹೆಸರಿನ ಇನಿಷಿಯಲ್ ಬದಲಾವಣೆಗೆ ಲಂಚ ಪಡೆದ ಆರೋಪದ ಹಿನ್ನೆಲೆ ಮಹಾನಗರ ಪಾಲಿಕೆ ಜನನ ಮರಣ ವಿಭಾಗದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಥಮ ದರ್ಜೆ ಸಾಹಾಯಕ ನಾಗರಾಜ್ ಎಂಬುವವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವಿಡಿಯೋ ಸಾಕ್ಷಿ ನೀಡಿದ್ದ ವ್ಯಕ್ತಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಯ ಮಕ್ಕಳ ಹೆಸರಿನ ಇನಿಷಿಯಲ್ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಒಂದು ಸಾವಿರ ರೂ. ಹಣ ಪಡೆಯಲಾಗಿತ್ತು ಎಂದು ಆರೋಪಿಸಲಾಗಿದೆ. … Read more

ಚುನಾವಣೆ ಹೊತ್ತಲ್ಲಿ ಕುತೂಹಲ ಮೂಡಿಸಿದ ಹರಿಗೆ ಕಾರ್ಪೊರೇಟರ್‌ ನಡೆ, ಪಕ್ಷದ ಜವಾಬ್ದಾರಿಗೆ ಗುಡ್‌ ಬೈ

Harige-Corporator-Resigns-from-JDS-Position.j

SHIVAMOGGA LIVE NEWS | 26 APRIL 2023 SHIMOGA : ಹರಿಗೆಯ ಮಹಾನಗರ ಪಾಲಿಕೆ ಸದಸ್ಯ ಆರ್.ಎಸ್.ಸತ್ಯನಾರಾಯಣ ಅವರು ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿದ್ದಾರೆ. ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಎಸ್.ಸತ್ಯನಾರಾಯಣ, ಜೆಡಿಎಸ್‌ ಪಕ್ಷ ನನಗೆ ಪಾಲಿಕೆ ಸದಸ್ಯನಾಗುವ ಅವಕಾಶ ಕಲ್ಪಿಸಿದೆ. ಈಗ ಪಕ್ಷದ ಅಭ್ಯರ್ಥಿ ಶಿವಮೊಗ್ಗದಲ್ಲಿ ಶಾಂತಿ ನೆಲಸಬೇಕು ಎಂದು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದಕ್ಕೆ ತಮ್ಮ ಅಪಸ್ವರವಿಲ್ಲ. ಆದರೆ ವೈಯಕ್ತಿಕ ಕಾರಣಕ್ಕೆ … Read more

ಶಿವಮೊಗ್ಗ ಪಾಲಿಕೆ ಖಡಕ್ ವಾರ್ನಿಂಗ್, ಮಾಲೀಕರಿಗೆ 7 ದಿನ ಗಡುವು ನೀಡಿದ ಕಮಿಷನರ್

Palike-with-Commissioner-photo8578/6

SHIVAMOGGA LIVE NEWS | 26 JANUARY 2023 SHIMOGA | ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಕುದುರೆಗಳ ಹಾವಳಿ ಹೆಚ್ಚಾಗಿದೆ. ಈ ಸಂಬಂಧ ದೂರುಗಳು ಬರುತ್ತಿವೆ. ಕುದುರೆಗಳ ವಾರಸುದಾರರು ಇದ್ದಲ್ಲಿ ಅವುಗಳನ್ನು ಸುಪರ್ದಿಗೆ ಪಡೆಯಬೇಕು. ಇಲ್ಲವಾದಲ್ಲಿ ಪಾಲಿಕೆಯೇ ಕುದುರೆಗಳನ್ನು ವಶಕ್ಕೆ ಪಡೆದು ಎನ್.ಜಿ.ಒ ಅಥವಾ ಇವುಗಳನ್ನು ಸಾಕುವ ಇಚ್ಛೆಯುಳ್ಳ ಸಾರ್ವಜನಿಕರಿಗೆ ಕೊಡಲಿದೆ ಎಂದು ಮಹಾನಗರ ಪಾಲಿಕೆ ಎಚ್ಚರಿಕೆ (warning) ನೀಡಿದೆ. ಅಪಘಾತಕ್ಕೆ ಕಾರಣವಾಗುತ್ತಿವೆ ಕುದುರೆ ಕುದುರೆಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾ ದಿಡ್ಡಿ ತಿರುಗಾಡುವುದು, ಮಲಗುವುದು, … Read more

ಮೇಯರ್, ಉಪ ಮೇಯರ್ ಆಯ್ಕೆ ಬೆನ್ನಿಗೆ ಪಾಲಿಕೆಯಲ್ಲಿ ಮತ್ತೊಂದು ಚನಾವಣೆಗೆ ದಿನಾಂಕ ನಿಗದಿ

Mahanagara-Palike-Shimoga

SHIVAMOGGA LIVE NEWS |4 JANUARY 2023 SHIMOGA : ಮೇಯರ್, ಉಪ ಮೇಯರ್ ಚುನಾವಣೆ ಬೆನ್ನಿಗೆ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳಿಗೆ ಸದಸ್ಯರುಗಳ ಚುನಾವಣೆಗೆ (election) ದಿನಾಂಕ ನಿಗದಿಯಾಗಿದೆ. ಜ.7ರಂದು ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆ (election) ನಡೆಸುವ ಸಂಬಂಧ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಸೂಚನೆ ನೀಡಿದ್ದಾರೆ. ಜ.7ರಂದು ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಆ ದಿನ ಬೆಳಗ್ಗೆ 9 … Read more

ಶಿವಮೊಗ್ಗ ಸಿಟಿ ಸೆಂಟರ್ ಮಾಲ್ ತನಿಖಾ ವರದಿ ಬಹಿರಂಗ, ಬಿಜೆಪಿ ನಾಯಕನ ರಾಜೀನಾಮೆಗೆ ಆಗ್ರಹ

211222 Rekha Ranganath about City Centre Mall issue

SHIVAMOGGA LIVE NEWS | 22 DECEMBER 2022 ಶಿವಮೊಗ್ಗ : ಸಿಟಿ ಸೆಂಟರ್ ಮಾಲ್ ಗುತ್ತಿಗೆ ಅವಧಿ ವಿಸ್ತರಣೆ ವಿಷಯ ಪಾಲಿಕೆ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಸೇರ್ಪಡೆಯಾಗಲು ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಅವರು ಕಾರಣ ಎಂಬುದು ತನಿಖಾ ವರದಿಯಲ್ಲಿದೆ. ಅದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಜೆಂಡಾದಲ್ಲಿ ವಿಷಯ ಸೇರ್ಪಡೆಯಾಗಿದ್ದು ಹೇಗೆ ಎಂಬುದನ್ನು ತನಿಖೆ ಮಾಡಲು … Read more

ಶಿವಮೊಗ್ಗದಲ್ಲಿ ಮುಂದುವರೆದ ಒತ್ತುವರಿ ತೆರವು, ಗುಜರಿ ವಸ್ತುಗಳು ವಶಕ್ಕೆ

Sultan-market-gujari-market-evacuation-by-palike

SHIVAMOGGA LIVE NEWS | 6 NOVEMBER 2022 SHIMOGA | ರಸ್ತೆ, ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮತ್ತಷ್ಟು ಬಿರುಸುಗೊಂಡಿದೆ. ಒತ್ತುವರಿ ತೆರವು ಮಾಡದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ. (road clearance) ಅಮೀರ್ ಅಹಮದ್ ಸರ್ಕಲ್ ಸಮೀಪದ ಸುಲ್ತಾನ್ ಮಾರ್ಕೆಟ್ ರಸ್ತೆಯಲ್ಲಿ ಗುಜರಿ ವಸ್ತು ತೆರವು ಮಾಡುವಂತೆ ವ್ಯಾಪಾರಿಗಳಿಗೆ ಸೂಚಿಸಲಾಗಿದೆ. ರಸ್ತೆಯಲ್ಲಿ ಗುಜರಿ ವಸ್ತುಗಳನ್ನು ಇರಿಸಿಕೊಂಡು ವ್ಯಾಪಾರ ನಡೆಸಲಾಗುತ್ತಿತ್ತು. ಕಾರ್ಯಾಚರಣೆ ನಡಸಿದ ಪಾಲಿಕೆ ಅಧಿಕಾರಿಗಳು ರಸ್ತೆಯಲ್ಲಿ … Read more