ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳು ಆಡಿದ್ದೇ ಆಟ, ಮಾಜಿ ಕಾರ್ಪೊರೇಟರ್‌ ಗರಂ, ವಿಶ್ವಾಸ್‌ ಏನೆಲ್ಲ ಹೇಳಿದರು?

Former-Corporator-E-Vishwas.

ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆ ನಡೆಯದೆ ವರ್ಷಗಳೇ ಉರುಳಿವೆ. ಅಧಿಕಾರಿಗಳು ಆಡಿದ್ದೇ ಆಟವಾಗಿದೆ. ಕೂಡಲೇ ಪಾಲಿಕೆಗೆ ಚುನಾವಣೆ ನಡೆಸಬೇಕು. ಆಯುಕ್ತರು ಭ್ರಷ್ಟಾಚಾರ (Corruption) ತಡೆಗೆ ಮತ್ತು ನಗರದ ಅವ್ಯವಸ್ಥೆ ಸರಿಪಡಿಸಲು ಗಮನಹರಿಸಬೇಕು ಎಂದು ರಾಷ್ಟ್ರಭಕ್ತ ಬಳಗದ ಮುಖಂಡ ಈ. ವಿಶ್ವಾಸ್ ಆಗ್ರಹಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಾಸ್‌, ಇಲ್ಲಿನ ಸಮುದಾಯ ಸಂಘಟನಾಧಿಕಾರಿ ಎ.ಪಿ.ಶಶಿಧರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ಸಾಕ್ಷಿ ಸಮೇತ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಶ್ವಾಸ್‌ ಏನೆಲ್ಲ … Read more

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಮಹಾನಗರ ಪಾಲಿಕೆ ಅಧಿಕಾರಿ ಬಲೆಗೆ

Lokayuktha-Raid-General-Image

ಶಿವಮೊಗ್ಗ: ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್‌ ಲೋಕಾಯುಕ್ತ ಬಲೆಗೆ (Trap) ಬಿದ್ದಿದ್ದಾರೆ. ನೆಹರು ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್‌ ವಾಣಿಜ್ಯ ಸಂಕೀರ್ಣದಲ್ಲಿರುವ ಆ‍ಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ₹10,000 ನಗದು ಮತ್ತು ಅಧಿಕಾರಿ ಎ.ಪಿ.ಶಶಿಧರ್‌ನನ್ನು ವಶಕ್ಕೆ ಪಡೆಯಲಾಗಿದೆ. ಏನಿದು ಪ್ರಕರಣ? ಮೊಹಮ್ಮದ್‌ ಆಸಿಫ್‌ ಎಂಬುವವರು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು … Read more

Shivamogga City Corporation Employees Begin Indefinite Strike

Shimoga-Mahanagara-Palike-ambedkar-statue

Shivamogga: Employees of the Shivamogga City Corporation, including sanitation workers, have launched an indefinite strike starting today, July 8, 2025. This action, led by the Shivamogga City Corporation Employees’ Association, will involve various staff members such as loaders, drivers, gardeners, and drainage cleaners, causing significant disruption to city services, especially cleanliness and public-facing operations. The … Read more

ಶಿವಮೊಗ್ಗ ಪಾಲಿಕೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ, ಕಾರಣವೇನು? ಬೇಡಿಕೆಗಳೇನು?

Shimoga-Mahanagara-Palike-ambedkar-statue

ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ (Strike) ಆರಂಭಿಸಿದ್ದಾರೆ. ಪೌರ ಕಾರ್ಮಿಕರು ಸೇರಿದಂತೆ ಪಾಲಿಕೆ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದು ನಗರದ ಸ್ವಚ್ಛತೆ ಸೇರಿದಂತೆ ಪಾಲಿಕೆಯ ಕರ್ತವ್ಯಕ್ಕೆ ಅಡಚಣೆ ಉಂಟಾಗಲಿದೆ. ಪಾಲಿಕೆ ನೌಕರರ ಬೇಡಿಕೆಗಳೇನು? ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಹಾನಗರ ಪಾಲಿಕೆ ನೌಕರರು ಆಗ್ರಹಿಸಿದ್ದಾರೆ. ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಏಳನೆ ವೇತನ ಆಯೋಗದ ಸೌಲಭ್ಯಗಳು, ಕೆಜಿಐಡಿ, ಜಿಪಿಎಫ್‌ಗಳನ್ನು ಪಾಲಿಕೆ ನೌಕರರಿಗು ವಿಸ್ತರಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಬೇಕು. … Read more

ಶಿವಮೊಗ್ಗದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ, ತಕ್ಷಣ ಕ್ರಮಕ್ಕೆ ಒತ್ತಾಯ, ದೂರಿನಲ್ಲಿ ಏನೆಲ್ಲ ಇದೆ?

Congress-INTUC-Devendrappa-Memorandum-to-DC.

ಶಿವಮೊಗ್ಗ: ನಗರದ ವಿವಿಧೆಡೆ ನಿಯಮ ಬಾಹಿರವಾಗಿ ಕಟ್ಟಡಗಳನ್ನು (Building) ನಿರ್ಮಿಸಲಾಗಿದೆ. ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಕಾರ್ಮಿಕರ ವಿಭಾಗ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್‌ ಕಾರ್ಮಿಕ ವಿಭಾಗದ ಕಾರ್ಯಾಧ್ಯಕ್ಷ ಎಂ.ಕುಮಾರ್‌, ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಸಲ್ಲಿಸಲಾಯಿತು. 2004 ರಿಂದ 2024ರವರೆಗೆ ಕಟ್ಟಡಗಳಿಗೆ ನೀಡಿರುವ ಲೈಸೆನ್ಸ್‌ ಮತ್ತು ಪರವಾನಗಿ … Read more

ಶಿವಮೊಗ್ಗದಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಕಾರಣವೇನು?

Shimoga-Mahanagara-Palike-ambedkar-statue

ಶಿವಮೊಗ್ಗ : ಏ.6 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏ.10 ರಂದು ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ (Meat) ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ (Meat) ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಏ.6 ಮತ್ತು 10 ರಂದು ಎರಡು ದಿನ ಬಂದ್ ಮಾಡಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ … Read more

ಶಿವಮೊಗ್ಗ ಪಾಲಿಕೆ ವಲಯ ಕಚೇರಿಗೆ ವಾರ್ಡ್‌ಗಳ ವಿಂಗಡಣೆ ಅವೈಜ್ಞಾನಿಕ, ಜೆಡಿಎಸ್‌ ಆಕ್ರೋಶ, ಮನವಿಯಲ್ಲಿ ಏನೇನಿದೆ?

JDS-Submits-Memorandum-about-Palike-division-office

ಶಿವಮೊಗ್ಗ : ಆಡಳಿತದ ಹಿತದೃಷ್ಟಿಯಿಂದ ಮಹಾನಗರ ಪಾಲಿಕೆಯನ್ನು ಮೂರು ವಿಭಾಗವಾಗಿ (Division) ವಿಂಗಡಿಸಲಾಗಿದೆ. ಆದರೆ ಈ ವಿಂಗಡಣೆಯಲ್ಲಿ ಆಗಿರುವ ನ್ಯೂನತೆಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಜೆಡಿಎಸ್‌ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಕುವೆಂಪು ರಂಗಮಂದಿರದಲ್ಲಿ ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮಾರ್‌ ನೇತೃತ್ವದಲ್ಲಿ ಜೆಡಿಎಸ್‌ ನಗರ ಅಧ್ಯಕ್ಷ ದೀಪಕ್‌ ಸಿಂಗ್‌ ಮನವಿ ಸಲ್ಲಿಸಿದರು. ಏನೆಲ್ಲ ನ್ಯೂನತೆಗಳಿವೆ? ಪಾಲಿಕೆಯ ವಲಯ 1ರ ಕಚೇರಿಯು ವಿನೋಬಗರದಲ್ಲಿದೆ. ಈ ವಲಯಕ್ಕೆ ಟಿಪ್ಪು ನಗರ, ಸವಾಯಿ ಪಾಳ್ಯ ಮತ್ತು ವಿದ್ಯಾನಗರವನ್ನು ಸೇರಿಸಲಾಗಿದೆ. … Read more

ಶಿವಮೊಗ್ಗ ಪಾಲಿಕೆ ವಿಂಗಡಣೆ, ಯಾವ್ಯಾವ ವಾರ್ಡ್‌ ಯಾವ ವಲಯಕ್ಕೆ ಸೇರುತ್ತೆ? ಇಲ್ಲಿದೆ ಲಿಸ್ಟ್‌

Wards-for-three-divisions

ಶಿವಮೊಗ್ಗ : ಮಹಾನಗರ ಪಾಲಿಕೆಯನ್ನು ಮೂರು ವಿಭಾಗವಾಗಿ ವಿಂಡಿಸಲಾಗಿದೆ. ಪ್ರತ್ಯೇಕ ವಿಭಾಗಗಳು ಇಂದಿನಿಂದ ಕಾರ್ಯಾರಂಭ ಮಾಡಲಿವೆ. ಪ್ರತಿ ವಿಭಾಗಕ್ಕು ನಿಗದಿತ ವಾರ್ಡ್‌ಗಳನ್ನು (Wards) ಹಂಚಿಕೆ ಮಾಡಲಾಗಿದೆ. ಇನ್ನು, ಪ್ರತಿ ವಿಭಾಗಕ್ಕು ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಿ ಪಾಲಿಕೆ ಕಮಿಷನರ್‌ ಡಾ. ಕವಿತಾ ಯೋಗಪ್ಪನವರ್‌ ಆದೇಶಿಸಿದ್ದಾರೆ. ಇದನ್ನೂ ಓದಿ » ಇವತ್ತಿನಿಂದ ಶಿವಮೊಗ್ಗ ಮಹಾನಗರ ಪಾಲಿಕೆ 3 ವಲಯವಾಗಿ ವಿಂಗಡಣೆ, ಎಲ್ಲೆಲ್ಲಿ ಹೊಸ ಕಚೇರಿ ಶುರು? ಯಾವ್ಯಾವ ವಲಯಕ್ಕೆ ಯಾವ ವಾರ್ಡ್?‌ mahanagara palike wards for 3 new divisions … Read more

ಇವತ್ತಿನಿಂದ ಶಿವಮೊಗ್ಗ ಮಹಾನಗರ ಪಾಲಿಕೆ 3 ವಲಯವಾಗಿ ವಿಂಗಡಣೆ, ಎಲ್ಲೆಲ್ಲಿ ಹೊಸ ಕಚೇರಿ ಶುರು?

Shimoga-Mahanagara-Palike-ambedkar-statue

ಶಿವಮೊಗ್ಗ : ಆಡಳಿತಾತ್ಮಕ ಹಿತದೃಷ್ಟಿ ಮತ್ತು ಸಾರ್ವಜನಿಕ ಸ್ನೇಹಿಯಾಗಿ ಸೇವೆ ಒದಗಿಸಲು ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಮೂರು ವಿಭಾಗಗಳಾಗಿ (Divisions) ವಿಂಗಡಿಸಲಾಗಿದೆ. ಇವತ್ತಿನಿಂದಲೇ ವಲಯ ಕಚೇರಿಗಳು ಕಾರ್ಯಾರಂಭ ಮಾಡಲಿವೆ. ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಉತ್ತರ, ದಕ್ಷಿಣ ಮತ್ತು ಕೇಂದ್ರ ವಲಯ ಎಂದು ವಿಂಗಡಿಸಲಾಗಿದೆ. ಮೂರು ವಿಭಾಗಕ್ಕು ಪ್ರತ್ಯೇಕವಾಗಿ ಕಚೇರಿಗಳನ್ನು ಸ್ಥಾಪಿಸಲಾಗಿದೆ. ಎಲ್ಲೆಲ್ಲಿ ಮೂರು ಕಚೇರಿ ಸ್ಥಾಪನೆ? ವಲಯ 1 : ವಿನೋಬನಗರದ ಶುಭಮಂಗಳ ಕಲ್ಯಾಣ ಮಂದಿರದ ಬಳಿ ಪಾಲಿಕೆ ಕಟ್ಟಡದಲ್ಲಿ ಉತ್ತರ ವಲಯ ಕಚೇರಿ. ವಲಯ 2 … Read more

ಧಗಧಗ ಹೊತ್ತಿ ಉರಿಯಲಿದೆ ಗಾಂಧಿ ಪಾರ್ಕ್‌, ಕೆಲವರಿಗಿದು ಓಪನ್‌ ಬಾರ್‌, ಹೇಗಿದೆ ಒಳಗಿನ ಸ್ಥಿತಿ?

Shimoga-Gandhi-Park-non-maintenence

ಶಿವಮೊಗ್ಗ : ಆಕಸ್ಮಿಕವಾದ ಒಂದೇ ಒಂದು ಬೆಂಕಿ ಕಿಡಿ ಸಾಕು, ಧಗಧಗ ಹೊತ್ತಿ ಉರಿಯಲಿದೆ ಇಡೀ ಪಾರ್ಕ್‌! ಕಂಡ ಕಂಡಲ್ಲಿ ಸಿಗುತ್ತೆ ಬಿಯರ್‌ ಬಾಟಲ್‌! ರಾಶಿ ರಾಶಿ ಕಸ, ಅಲ್ಲಲ್ಲಿ ಉಪಕರಣಗಳು ಧ್ವಂಸ! ಅಹ್ಲಾದಕರ ವಾತಾವರಣ ಸೃಷ್ಟಿಸಬೇಕಿದ್ದ ಉದ್ಯಾನವನ (Park) ಈಗ ಅನೈತಿಕ ಚಟುವಟಿಕೆಯ ತಾಣ! ಇದಷ್ಟು ನಗರದ ಹೃದಯ ಭಾಗದಲ್ಲಿ ವಿಶಾಲವಾಗಿ ಹರಡಿಕೊಂಡಿರುವ ಗಾಂಧಿ ಪಾರ್ಕ್‌ (Gandhi Park) ವಾಸ್ತವ ಸ್ಥಿತಿ. ಈ ಉದ್ಯಾನದಿಂದ ಕೆಲವೇ ಮೀಟರ್‌ ಅಂತರದಲ್ಲಿ ಜಿಲ್ಲಾಧಿಕಾರಿ ಕಚೇರಿ, ತಾಲೂಕು ಆಡಳಿತ ಕಚೇರಿ, … Read more