ಶಿವಮೊಗ್ಗ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಪೈಪೋಟಿ, ಯಾರಾಗ್ತಾರೆ ನಗರದ ಪ್ರಥಮ ಪ್ರಜೆ?

Mahanagara-Palike-Shivamogga

ಶಿವಮೊಗ್ಗ | ಮೇಯರ್ (MAYOR), ಉಪ ಮೇಯರ್ (DEPUTY MAYOR) ಸ್ಥಾನದ ಚುನಾವಣೆಗೆ (ELECTION) ಕೊನೆಗೂ ಮೀಸಲಾತಿ  (RESERVATION) ಪ್ರಕಟವಾಗಿದೆ. ನಾಲ್ಕನೆ ಅವಧಿಗೆ ನಗರದ ಪ್ರಥಮ ಪ್ರಜೆ ಯಾರಾಗುತ್ತಾರೆ ಎಂಬ ಕುತೂಹಲ ಮತ್ತು ರಾಜಕೀಯ ಚರ್ಚೆಗಳು ಆರಂಭವಾಗಿದೆ. ಶಿವಮೊಗ್ಗ ಮೇಯರ್ ಸ್ಥಾನ ಹಿಂದುಳಿದ ಎ ವರ್ಗಕ್ಕೆ ಮೀಸಲಾಗಿದೆ. ಇದಕ್ಕೆ ಐವರು ಆಕಾಂಕ್ಷಿಗಳಿದ್ದಾರೆ. ಇನ್ನ ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಇಲ್ಲಿಯು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಐದು ತಿಂಗಳು ಹಿಂದೆಯೇ ಆಗಬೇಕಿತ್ತು ಮೇಯರ್, ಉಪ ಮೇಯರ್ … Read more

ರನ್ನಿಂಗ್ ರೇಸ್’ನಲ್ಲಿ ಶಿವಮೊಗ್ಗ ಮೇಯರ್ ಫಸ್ಟ್, ಗುರಿ ತಲುಪಲಿಲ್ಲ ಜಾವಲಿನ್..!

130921 Shimoga Mayor Running Race

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021 ರನ್ನಿಂಗ್ ರೇಸ್’ನಲ್ಲಿ ಫಸ್ಟ್. ಜಾವಲಿನ್ ಎಸೆತದಲ್ಲಿ ಗುರಿ ತಲುಪದ ಶಿವಮೊಗ್ಗ ಪಾಲಿಕೆ ಮೇಯರ್. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಪಾಲ್ಗೊಂಡಿದ್ದರು. ಅವರೊಂದಿಗೆ ಪಾಲಿಕೆಯ ಕಾರ್ಪೊರೇಟರ್’ಗಳು ಪಕ್ಷಭೇದ ಮರೆತು ಭಾಗವಹಿಸಿ, ಖುಷಿಪಟ್ಟರು. ಕಾರ್ಮಿಕರು ಖುಷಿಯಾಗಿದ್ದರೆ ನಗರ ಸ್ವಚ್ಛ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕ್ರೀಡಾಕೂಟಕ್ಕೆ ಮೇಯರ್ ಸುನೀತಾ ಅಣ್ಣಪ್ಪ ಚಾಲನೆ ನೀಡಿದರು. ಬಳಿಕ ಮಾತನಾಡಿದ … Read more

ಕೋವಿಡ್ ಡ್ಯೂಟಿ ಮಾಡುತ್ತಲೇ ಕರೋನಾಗೆ ಬಲಿ, ಆದರೂ ಇವರು ವಾರಿಯರ್ ಅಲ್ಲ, ಕುಟುಂಬಕ್ಕೆ ಪರಿಹಾರವು ಇಲ್ಲ

311020 Papa Naik Corona Death News 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಅಕ್ಟೋಬರ್ 2020 ಕರೋನದಿಂದ ಮೃತಪಟ್ಟ ನೂರಕ್ಕೂ ಹೆಚ್ಚು ಜನರ ದಹನ ಮಾಡಿದ್ದರು. ಕೊನೆಗೆ ಅದೆ ಕಾಯಿಲೆಗೆ ತುತ್ತಾಗಿ ಮೃತಪಟ್ಟರು. ಆದರೆ ಆತನನ್ನು ಕರೋನ ವಾರಿಯರ್ ಎಂದು ಒಪ್ಪುತ್ತಿಲ್ಲ ಸರ್ಕಾರ. ಇದು ಶಿವಮೊಗ್ಗದ ಪಾಪನಾಯ್ಕ ಅವರ ದುರಂತ ಕಥೆ. ಅನಿಲ ಚಿತಾಗಾರದ ಹೊರಗುತ್ತಿಗೆ ನೌಕರರಾಗಿದ್ದರು ಪಾಪನಾಯ್ಕ. ಸುಮಾರು ಒಂದು ವರ್ಷದಿಂದ ಈ ಕೆಲಸ ಮಾಡುತ್ತಿದ್ದರು. ಇದೆ ಕೆಲಸದಲ್ಲಿದ್ದಾಗ ಕರೋನಾಗೆ ತುತ್ತಾಗಿ ಮೃತರಾದರು. ಕರೋನ ಡ್ಯೂಟಿ ವೇಳೆ ಸೋಂಕು ಕರೋನ … Read more

ಶುಭಮಂಗಳ ಕಲ್ಯಾಣ ಮಂಟಪದ ಬಳಿ ಪೆಟ್ಟಿಗೆ ಅಂಗಡಿಗಳ ತೆರವಿಗೆ ವಿರೋಧ, ಶಿವಮೊಗ್ಗ ಪಾಲಿಕೆ ಮುಂದೆ ಆಕ್ರೋಶ

260820 Protest For Shop Near Shubhamangala 1

himoga   ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2020 ಶುಭಮಂಗಳ ಕಲ್ಯಾಣ ಮಂದಿರ ಸಮೀಪ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಿ ಅಮಾಯಕ ಚಂದ್ರಶೇಖರ್ ಸಾವಿಗೆ ಕಾರಣರಾದ ೧೮ನೇ ವಾರ್ಡ್‌ನ ಪಾಲಿಕೆ ಸದಸ್ಯ ಮತ್ತು ಅಧಿಕಾರಿಗಳ ದೌರ್ಜನ್ಯ ಖಂಡಿಸಿ ವಿನೋಬನಗರ ೧೮ನೇ ವಾರ್ಡ್ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಾಮ ಗಾರಿ ಯೋಜನೆಯಡಿ ಕೋಟ್ಯಂತರ ಹಣ ಖರ್ಚಾಗುತ್ತಿದೆ. ಕೆಲವೆಡೆ ಹಣದ ಖರ್ಚು ತೋರಿಸಲೆಂದೇ ಕೆಲಸಗಳು … Read more