ಶಿವಮೊಗ್ಗ – ಸಾಗರ ಮಧ್ಯೆ 4 ಕಡೆ ರೈಲ್ವೆ ಗೇಟ್‌ ಪರಿಶೀಲನೆ, ವಾಹನ ಸಂಚಾರ ನಿಷೇಧ, ಪರ್ಯಾಯ ಮಾರ್ಗ ಪ್ರಕಟ

070923-Railway-Track-with-Electric-lane-in-Shimoga-Sagara-Route.webp

ರೈಲ್ವೆ ಸುದ್ದಿ: ಶಿವಮೊಗ್ಗ – ಸಾಗರ ಮಧ್ಯೆ ಮಾರ್ಗದಲ್ಲಿ ನಾಲ್ಕು ಕಡೆ ರೈಲ್ವೆ ಲೆವೆಲ್‌ ಕ್ರಾಸಿಂಗ್‌ (Level Crossing) ಗೇಟ್‌ಗಳನ್ನು ತೆರೆದು ಪರಿಶೀಲನೆ ನಡೆಸಲಾಗುತ್ತದೆ. ಆದ್ದರಿಂದ ಆ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಯಾವ್ಯಾವ ರಸ್ತೆಯಲ್ಲಿ ಯಾವಾಗ ರಿಪೇರಿ? ಜೇಡಿಸರ ರಸ್ತೆ: ಸೆ.22ರ ಬೆಳಗ್ಗೆ 7 ಗಂಟೆಯಿಂದ ಸೆ.23ರ ರಾತ್ರಿ 11 ಗಂಟೆವರೆಗೆ ವಾಹನ ಸಂಚಾರ ನಿಷೇಧ. ಪರ್ಯಾಯ ಮಾರ್ಗ: ಆನಂದಪುರದಿಂದ ಜೇಡಿಸರ ಹಾಗೂ ಸಿದ್ದೇಶ್ವರ … Read more

ಶಿವಮೊಗ್ಗ ಸಿಟಿ, ವಿವಿಧ ಗ್ರಾಮಗಳಲ್ಲಿ ಸೆ.22ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.22 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ … Read more