ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ

141123-Mekke-Jola-Jowar.webp

SHIVAMOGGA LIVE NEWS | 1 DECEMBER 2023 SHIMOGA : ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ರೈತರಿಂದ (farmers) ನೇರವಾಗಿ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್‌ಗೆ 2,250 ರೂ.ನಂತೆ ಖರೀದಿಸಲಿದೆ. ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆಜಿಯಷ್ಟು ಮೆಕ್ಕೆಜೋಳದ ಮಾದರಿ ನೀಡಿ ಫ್ರೂಟ್ಸ್ ತಂತ್ರಾಂಶದ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ- ಕೆರೆಗೆ ನುಗ್ಗಿ ಅರ್ಧ ಮುಳುಗಿದ ಕಾರು, ಅದೃಷ್ಟವಶಾತ್‌ ದಂಪತಿ, ಮಗಳು ಪಾರು, ಹೇಗಾಯ್ತು ಘಟನೆ? ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ರೈತರಿಗೆ … Read more

ಮೆಕ್ಕೆಜೋಳ ಬೆಳೆಗಾರರಿಗೆ ಗುಡ್‌ ನ್ಯೂಸ್‌, ನೇರ ಮಾರಾಟಕ್ಕೆ ಅವಕಾಶ, ದರ ಎಷ್ಟು? ಮಾರಾಟ ಪ್ರಕ್ರಿಯೆ ಹೇಗೆ?

141123-Mekke-Jola-Jowar.webp

SHIVAMOGGA LIVE NEWS | 14 NOVEMBER 2023 SHIMOGA : ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ನೇರವಾಗಿ ಮೆಕ್ಕೆಜೋಳವನ್ನು (Maize) ಪ್ರತಿ ಕ್ವಿಂಟಲ್‍ಗೆ 2,250 ರೂ. ಬೆಲೆಗೆ ಖರೀದಿಸುವ ಪ್ರಕ್ರಿಯೆ ಆರಂಭಿಸಿದೆ. ರೈತರು ಎಲ್ಲಿ ಸಂಪರ್ಕಿಸಬೇಕು? ಮೆಕ್ಕೆಜೋಳ ಬೆಳೆದಿರುವ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ 1 ಕೆ.ಜಿಯಷ್ಟು ಮೆಕ್ಕೆಜೋಳದ ಮಾದರಿ ನೀಡಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. 30 ಸಾವಿರ ಮೆಟ್ರಿಕ್‌ ಟನ್‌ ಅಗತ್ಯ ಕರ್ನಾಟಕ ಹಾಲು ಮಹಾಮಂಡಳದ ಶಿಕಾರಿಪುರ ಪಶು ಆಹಾರ … Read more

ಕೇಂದ್ರ ಸಚಿವರನ್ನು ಭೇಟಿಯಾದ ಶಿವಮೊಗ್ಗ ಸಂಸದ, ಮೆಕ್ಕೆಜೋಳ ಕುರಿತು ಮಹತ್ವದ ಮನವಿ, ಏನಿದೆ ಮನವಿಯಲ್ಲಿ?

MP-BY-Raghavendra-Meets-Nirmala-Seetharaman-Maize-Research-Centre-in-Shimoga

SHIVAMOGGA LIVE NEWS | 10 AUGUST 2023 NEW DELHI : ಜಿಲ್ಲೆಯಲ್ಲಿ ಮೆಕ್ಕೆಜೋಳ ಸಂಶೋಧನಾ (Maize Research Centre) ಕೇಂದ್ರ ಸ್ಥಾಪಿಸಲು ಅಗತ್ಯ ಆರ್ಥಿಕ ನೆರವು ಮಂಜೂರು ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ  ಮನವಿ ಮಾಡಿದರು. ನವದೆಹಲಿಯಲ್ಲಿ ಇವತ್ತು ವಿತ್ತ ಸಚಿವರನ್ನು ಭೇಟಿ ಮಾಡಿದ ಸಂಸದ ರಾಘವೇಂದ್ರ, ಈ ಸಂಬಂಧ ಮನವಿ ಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆ ಪ್ರದೇಶ ಹೆಚ್ಚುತ್ತಿದೆ. ಆದರೆ ಇಳುವರಿ ರಾಷ್ಟ್ರೀಯ ಸರಾಸರಿಗಿಂತ … Read more