ಶಿವಮೊಗ್ಗದಲ್ಲಿ ಮಲೆನಾಡು ಮಿತ್ರ ಪತ್ರಿಕೆ ಮರು ಲೋಕಾರ್ಪಣೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

050123 Malenadu Mitra paper relaunch

SHIVAMOGGA LIVE NEWS | 05 JANUARY 2023 SHIMOGA : ಮಲೆನಾಡು ಮಿತ್ರ ದಿನಪತ್ರಿಕೆ ಮರ ಲೋಕಾರ್ಪಣೆಯಾಗಿದೆ. ಸುವರ್ಣ ಸಂಸ್ಕ್ರತಿ ಭವನದಲ್ಲಿ ಸಿಗಂದೂರು ದೇಗುಲದ ಧರ್ಮದರ್ಶಿ ಡಾ.ರಾಮಪ್ಪ ಲೋಗೊ ಬಿಡುಗಡೆ ಮಾಡಿದರು‌. ಸಂಸದ ಬಿ.ವೈ.ರಾಘವೇಂದ್ರ ಅವರು ಮಲೆನಾಡು ಮಿತ್ರ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ ಮಾಡಿದರು‌. ಹಿರಿಯ ಪತ್ರಕರ್ತ ನಾಗರಾಜ ನೇರಿಗೆ ಅವರ ಸಾರಥ್ಯದಲ್ಲಿ ಪತ್ರಿಕೆ ಮರು ಲೋಕಾರ್ಪಣೆ ಆಗುತ್ತಿದೆ. ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು? ಡಾ. ಬಸವ ಮರಳಸಿದ್ಧ ಸ್ವಾಮೀಜಿ, ಬಸವಕೇಂದ್ರ : ಪತ್ರಿಕೆ … Read more

ಶಿವಮೊಗ್ಗದಲ್ಲಿ ಮಲೆನಾಡ ವೈಭವ, ಬಗೆ ಬಗೆ ವಸ್ತು, ಆಭರಣ ಪ್ರದರ್ಶನ, ವಿವಿಧ ಖಾದ್ಯ ಸವಿದು ಬಾಯಿ ಚಪ್ಪರಿಸಿದ ವಿದ್ಯಾರ್ಥಿಗಳು

Malenada-Vaibhava-in-Shimoga-NES-Amrutha-Mahotsava

SHIVAMOGGA LIVE | 21 JUNE 2023 SHIMOGA : ರಾಷ್ಟ್ರೀಯ ಶಿಕ್ಷಣ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಮಲೆನಾಡ ವೈಭವ (Malenadu) ವಸ್ತು ಪ್ರದರ್ಶನ ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳ ಗಮನ ಸೆಳೆಯಿತು. ಮಲೆನಾಡಿನ ವೈಭವ ಕಂಡು, ವಿವಿಧ ಖಾದ್ಯಗಳನ್ನು ಸವಿದು ಖುಷಿಪಟ್ಟರು. ನಗರದ ಎನ್‌ಇಎಸ್‌ ಮೈದಾನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಇಲ್ಲಿ ಮಲೆನಾಡ ವೈಭವ ಪ್ರದರ್ಶಿನಿ ಆಯೋಜಿಸಲಾಗಿದೆ. ಪ್ರದರ್ಶಿನಿಯಲ್ಲಿ ಏನೇನೆಲ್ಲ ಇದೆ? ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳಿಗೆ ಮಲೆನಾಡಿನ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಮಲೆನಾಡ (Malenadu) … Read more

ಸಿಗಂದೂರು ಲಾಂಚ್‌, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ಸಮಸ್ಯೆ ನಿಶ್ಚಿತ, ವಾಹನಗಳಿಗೆ ಇಲ್ಲಿದೆ ಪರ್ಯಾಯ ಮಾರ್ಗ

Sigandur-Launch-Ambaragodlu-Kalasavalli-Sharavathi-River

SHIVAMOGGA LIVE | 14 JUNE 2023 TUMARI : ಮುಂಗಾರು ವಿಳಂಬದಿಂದಾಗಿ ಶರಾವತಿ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿದಿದೆ. ಜೂ.14ರಿಂದ ಲಾಂಚ್‌ನಲ್ಲಿ (Sigandur Launch) ಜನ ಸಂಚಾರಕ್ಕೆ ಮಾತ್ರ ಅವಕಾಶವಿರಲಿದೆ. ಮುಂದಿನ ಆದೇಶದವರೆಗೆ ವಾಹನಗಳನ್ನು ಲಾಂಚ್‌ಗೆ ಹತ್ತಿಸುವುದನ್ನು ನಿಷೇಧಿಸಲಾಗಿದೆ. ವಾಹನ ಹತ್ತಿಸದಿರಲು ಕಾರಣವೇನು? ಅಂಬಾರಗೋಡ್ಲು – ಕಳಸವಳ್ಳಿ ಭಾಗದಲ್ಲಿ ಲಾಂಚ್‌ಗಳ ನಿಲುಗಡೆ, ಜನ ಮತ್ತು ವಾಹನಗಳನ್ನು ಹತ್ತಿಸಲು ಕಾಂಕ್ರಿಟ್‌ ರ‍್ಯಾಂಪ್‌ಗಳನ್ನು ನಿರ್ಮಿಸಲಾಗಿದೆ. ನದಿಯಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಇಳಿಕೆ ಆಗಿರುವುದರಿಂದ ಈ ರ‍್ಯಾಂಪ್‌ಗಳ … Read more

ಇವತ್ತೂ ಜೋರು ಮಳೆ ಮುನ್ಸೂಚನೆ, ಯಾವ್ಯಾವ ಊರಲ್ಲಿ ನೂರು ಮಿ.ಮೀ.ಗಿಂತಲೂ ಜಾಸ್ತಿ ಮಳೆಯಾಗಿದೆ?

Rain-At-Shimoga-City

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗದಲ್ಲಿ ಮಳೆ ಮುಂದುವರೆದಿದೆ. ಜಿಲ್ಲೆಯಾದ್ಯಂತ ಇವತ್ತು ಕೂಡ ಭಾರಿ ಮಳೆ (HEAVY RAIN) ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? … Read more

ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ, ಈವರೆಗೂ ಏನೆಲ್ಲ ಹಾನಿ ಆಗಿದೆ?

Rain-Damage-in-Shimoga-DC-Selvamani-Report

SHIVAMOGGA LIVE NEWS | SHIMOGA| 11 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (RAIN) ಹಾನಿ (DAMAGE) ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾನದಂಡದ ಅಡಿಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ (DEPUTY COMMISSIONER) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು, ಜಿಲ್ಲೆಯಲ್ಲಿ 129 ಮನೆಗಳು ಭಾಗಶಃ ಹಾನಿಯಾಗಿವೆ. 24 ಮನೆಗಳು (HOUSE) ಸಂಪೂರ್ಣ ಹಾನಿಯಾಗಿವೆ. ಇವುಗಳಿಗೆ ಎನ್.ಡಿ.ಆರ್.ಎಫ್ ಮಾನದಂಡದ ಅಡಿಯಲ್ಲಿ ಪರಿಹಾರ ನೀಡಲಾಗುತ್ತದೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ಮಳೆ?

Rain-at-Shimoga

SHIVAMOGGA LIVE NEWS | SHIMOGA | 5 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (RAIN FALL) ಮುಂದುವರೆದಿದೆ. ಕೃಷಿ ಚಟುವಟಿಕೆ ಗರಿಗೆದರಿದೆ. ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 214.6 ಮಿಮಿ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 9.80 ಮಿಮಿ., ಭದ್ರಾವತಿಯಲ್ಲಿ 7.40 ಮಿಮಿ., ತೀರ್ಥಹಳ್ಳಿಯಲ್ಲಿ 47.80 ಮಿಮಿ., ಸಾಗರಯಲ್ಲಿ 57.10 ಮಿಮಿ., ಶಿಕಾರಿಪುರದಲ್ಲಿ 13.30 ಮಿಮಿ., ಸೊರಬದಲ್ಲಿ 38.50 ಮಿಮಿ. ಹಾಗೂ ಹೊಸನಗರದಲ್ಲಿ 40.70 ಮಿಮಿ. ಮಳೆಯಾಗಿದೆ. ಇದನ್ನೂ ಓದಿ – ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

Shimoga-City-Rain-Gopi-Circle

SHIVAMOGGA LIVE NEWS | SHIMOGA | 4 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿದೆ (RAIN). ಕಳೆದ 24 ಗಂಟೆ ಅವಧಿಯಲ್ಲಿ 48.3 ಮಿ.ಮೀ ಮಳೆಯಾಗಿದೆ. 24 ಗಂಟೆ ಅವಧಿಯಲ್ಲಿ ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ (RAIN). ಭದ್ರಾವತಿ ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಸಾಗರ ತಾಲೂಕಿನಲ್ಲಿ 85.6 ಮಿ.ಮೀ ಮಳೆಯಾಗಿದೆ. ಹೊಸನಗರದಲ್ಲಿ 64.3 ಮಿ.ಮೀ, ತೀರ್ಥಹಳ್ಳಿಯಲ್ಲಿ 48.9 ಮಿ.ಮೀ, ಸೊರಬ 35.2 ಮಿ.ಮೀ, ಶಿವಮೊಗ್ಗದಲ್ಲಿ 21.7 ಮಿ. ಮೀ, ಶಿಕಾರಿಪುರದಲ್ಲಿ 19.4 … Read more

ಗಾಜನೂರು ಡ್ಯಾಮ್ ಗೇಟುಗಳು ಓಪನ್, ಮುಕ್ಕಾಲು ಮುಳುಗಿತು ಶಿವಮೊಗ್ಗದ ಮಂಟಪ

Mantapa-in-Shimoga-july-2022

SHIVAMOGGA LIVE NEWS | SHIMOGA | 4 ಜುಲೈ 2022 ಕಳೆದ ಕೆಲ ದಿನದಿಂದ ಮಲೆನಾಡು (MALNAD) ಭಾಗದಲ್ಲಿ ಉತ್ತಮ ಮಳೆ ಆಗುತ್ತಿದೆ. ಇದರಿಂದ ತುಂಗಾ (TUNGA DAM) ನದಿ ಮೈದುಂಬಿ ಹರಿಯುತ್ತಿದೆ. ಗಾಜನೂರಿನ ತುಂಗಾ ಜಲಾಶಯದ ಆರು ಕ್ರಸ್ಟ್ ಗೇಟ್ ತೆಗೆದು ನೀರು ಹೊರಗೆ ಬಿಡಲಾಗುತ್ತಿದೆ. ಪ್ರಸ್ತುತ ತುಂಗಾ ಜಲಾಶಯಕ್ಕೆ 17,910 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯ … Read more

ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಹತ್ತಿದ ಲಾರಿ, ಮುಂಭಾಗ ನುಜ್ಜುಗುಜ್ಜು

Truck-collission-to-divider-in-Sagara-Soraba-road

SHIVAMOGGA LIVE NEWS | SAGARA | 3 ಜುಲೈ 2022 ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು (TRUCK ACCIDENT) ಡಿವೈಡರ್’ಗೆ ಡಿಕ್ಕಿ ಹೊಡೆದು, ಡಿವೈಡರ್ ಮೇಲೆ ಹತ್ತಿದೆ. ಲಾರಿಗೆ ಸಂಪೂರ್ಣ ಹಾನಿಯಾಗಿದೆ. ಸಾಗರದ ಸೊರಬ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಡಿವೈಡರ್’ಗೆ ಡಿಕ್ಕಿ ಹಡೆದಿದೆ. ಲಾರಿ  (TRUCK ACCIDENT) ಮುಂಭಾಗದ ಚಕ್ರಗಳು ಕಳಚಿಕೊಂಡಿದ್ದು, ಸಂಪೂರ್ಣ ಹಾನಿಯಾಗಿದೆ. ‘ಸೂಚನಾ ಫಲಕ ಇಲ್ಲ’ ಸಾಗರದ ಸೊರಬ ರಸ್ತೆಯಲ್ಲಿ ಕೆಲವು ಮೀಟರ್’ನಷ್ಟು ಉದ್ದ ಡಿವೈಡರ್ ನಿರ್ಮಿಸಲಾಗಿದೆ. … Read more

ಇನ್ಮುಂದೆ ಸಕ್ರೆಬೈಲಿನಲ್ಲಿ ಆನೆಗಳನ್ನು ನೊಡುವುದರ ಜೊತೆಗೆ ದೋಣಿ ವಿಹಾರಕ್ಕೂ ಚಾನ್ಸ್

Boat-Riding-in-Shimoga-Sakrebyle-Elephant-Camp

SHIVAMOGGA LIVE NEWS | SHIMOGA | 2 ಜುಲೈ 2022 ಇನ್ಮುಂದೆ ಸೆಕ್ರಬೈಲಿಗೆ ಹೋದರೆ ಆನೆಗಳನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ತುಂಗಾ ನದಿ ಹಿನ್ನೀರಿನಲ್ಲಿ ದೋಣಿ (BOAT RIDE) ವಿಹಾರವನ್ನೂ ಮಾಡಬಹುದಾಗಿದೆ. ತುಂಗೆಯ ಹಿನ್ನೀರಿನಲ್ಲಿ ಬೋಟ್ ಸ್ಪೋರ್ಟ್ಸ್’ಗೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಚಾಲನೆ ನೀಡಿದರು. ಒಂದು ಬೋಟ್, ಎರಡು ಕಯಾಕ್ ಬೋಟ್’ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಸಂಸದರಿಂದ ದೋಣಿ ಸವಾರಿ ದೋಣಿ ವಿಹಾರಕ್ಕೆ (BOAT RIDE) ಚಾಲನೆ ನೀಡಿದ ಬಳಿಕ ಸಂಸದ ಬಿ.ವೈ.ರಾಘವೇಂದ್ರ ಅವರು … Read more