ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಹೊಸನಗರ, ಹಣಗೆರೆ, ಚಿಕ್ಕಮಗಳೂರಿನ ಯುವಕರು ಸೇರಿ 6 ಮಂದಿ ಅರೆಸ್ಟ್

Police-Jeep-With-Light-New.

SHIVAMOGGA LIVE NEWS | 2 FEBRUARY 2023 SHIMOGA | ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (Police Raid) ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 40 ಸಾವಿರ ರೂ. ಮೌಲ್ಯದ ಗಾಂಜಾ, ನಗದು, ಮೊಬೈಲ್, ದ್ವಿಚಕ್ರ ವಾಹನಗಳು, ಕಾರು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಮಲ್ಲಿಗೇನಹಳ್ಳಿಯ ವಾಜಪೇಯಿ ಲೇಔಟ್ ನಲ್ಲಿ ಯುವಕರ ಗುಂಪೊಂದು ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಶಿವಮೊಗ್ಗದ ಸಿಇಎನ್ ಠಾಣೆ … Read more

ಡಿಸೇಲ್ ಸುರಿದುಕೊಂಡರು, ಪೊಲೀಸ್ ಬಸ್, ಜೆಸಿಬಿಗೆ ಅಡ್ಡಲಾಗಿ ಮಲಗಿದರು, ಕಾರ್ಯಾಚರಣೆ ವೇಳೆ ಹೈಡ್ರಾಮಾ

Demolishion-at-Malligenahalli-in-Shimoga-city

SHIMOGA | ತುಂಗಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು, ಅವುಗಳ ತೆರವು ಕಾರ್ಯಾಚರಣೆ (DEMOLITION) ನಡೆಸಲಾಯಿತು. ಈ ಸಂದರ್ಭ ಸ್ಥಳೀಯರು ಜೆಸಿಬಿಗೆ ಅಡ್ಡಲಾಗಿ ಮಲಗಿ ಕಾರ್ಯಾಚರಣೆಗೆ ಪ್ರತಿರೋಧ ಒಡ್ಡಿದರು. ಪೊಲೀಸರ ಎದುರಲ್ಲೆ ಮೈಮೇಲೆ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿದ ಘಟನೆ ನಡೆಯಿತು. ಸಾಗರ ರಸ್ತೆಯ ಮಲ್ಲಿಗೇನಹಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಕಾಲೋನಿಯಲ್ಲಿ ಇವತ್ತು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ನ್ಯಾಯಾಲಯದ ಆದೇಶದ ಮೇರೆಗೆ ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ … Read more

ಉಕ್ರೇನ್ ದೇಶದಲ್ಲಿ ಶಿವಮೊಗ್ಗದ ಮೂವರು, ಗೃಹ ಸಚಿವರ ಭೇಟಿಯಾದ ಕುಟುಂಬ

Home-Minister-Meets-Tejas-Parents-in-Shmoga.

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022 ರಷ್ಯಾ ಮತ್ತು ಉಕ್ರೇನ್ ದೇಶಗಳ ಮಧ್ಯೆ ಯುದ್ಧ ಶುರುವಾಗಿದೆ. ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ ದೇಶದಲ್ಲಿದ್ದು, ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳ ಪೋಷಕರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ತಮ್ಮ ಮಕ್ಕಳ ಸುರಕ್ಷತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುವ ಕುರಿತು ಮನವಿ ಮಾಡಿದ್ದಾರೆ. ಶಿವಮೊಗ್ಗದ ಸಂತೆ ಕಡೂರು ಗ್ರಾಮದ ತೇಜಸ್, ಉಕ್ರೇನ್ ದೇಶದಲ್ಲಿ ಎಂಬಿಬಿಎಸ್ ಪದವಿ ಓದುತ್ತಿದ್ದಾರೆ.  ಯುದ್ದ ಆರಂಭದ ಬೆನ್ನಿಗೆ ತೇಜಸ್, ಶಿವಮೊಗ್ಗದಲ್ಲಿರುವ ತಂದೆ ಜಗದೀಶ್, … Read more