ʼಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಮತ್ತೊಮ್ಮೆ ಗ್ಯಾರಂಟಿ ಕಾರ್ಡ್‌ʼ, ಈ ಬಾರಿ ಯಾರ ಸಹಿ ಇರುತ್ತೆ?

SUDA-PRESIDENT-h-s-sundaresh-press-meet-in-Shimoga

SHIVAMOGGA LIVE NEWS | 9 APRIL 2024 SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಪಕ್ಷ 25 ಗ್ಯಾರಂಟಿ ಘೋಷಣೆ ಮಾಡಿದೆ. ಈ ಗ್ಯಾರಂಟಿಗಳ ಕರಪತ್ರಗಳನ್ನು ಶಿವಮೊಗ್ಗದಲ್ಲಿ ಮನೆ ಮನೆಗೆ ತಲುಪಿಸಲಾಗುವುದು ಎಂದು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಹೆಚ್‌.ಎಸ್‌. ಸುಂದರೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್‌, ಈಗಾಗಲೇ ರಾಜ್ಯ ಸರ್ಕಾರದ ಗ್ಯಾರಂಟಿಗಳು ಈಡೇರಿವೆ. ಜಿಲ್ಲೆಯಲ್ಲಿ 4.60 ಲಕ್ಷ ಮನೆಗಳಿಗೆ 2 ಸರ್ಕಾರದ ವಿವಿಧ ಯೋಜನೆಗಳು ತಲುಪಿವೆ. ಮಲ್ಲಿಕಾರ್ಜುನ ಖರ್ಗೆ ಮತ್ತು … Read more

ಶಿವಮೊಗ್ಗದಲ್ಲಿ ಕೆಜಿಎಫ್ 2 ಸಿನಿಮಾ ನೋಡಿ ಚಿತ್ರಮಂದಿರದಿಂದ ಹೊರ ಬಂದಾಗ ಕಾದಿತ್ತು ಶಾಕ್

bike theft reference image

SHIVAMOGGA LIVE NEWS | BIKE THEFT | 16 ಮೇ 2022 ಪತ್ನಿ, ಮಗುವಿನೊಂದಿಗೆ ಕೆಜಿಎಫ್ 2 ಸಿನಿಮಾ ನೋಡಿ ಹೊರಗೆ ಬರುವಷ್ಟರಲ್ಲಿ ವ್ಯಕ್ತಿಯೊಬ್ಬರ ಬೈಕ್ ಕಳ್ಳತನವಾಗಿದೆ. ತ್ಯಾಜ್ಯವಳ್ಳಿಯ ದರ್ಶನ್ ಎಂಬುವವರಿಗೆ ಸೇರಿದ ಪ್ಯಾಷನ್ ಪ್ರೋ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರದ ಪಾರ್ಕಿಂಗ್ ಸ್ಥಳದಲ್ಲಿ ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದರ್ಶನ್ ತಮ್ಮ ಪತ್ನಿ ಮತ್ತು ಮಗುವಿನೊಂದಿಗೆ ಏಪ್ರಿಲ್ 27ರಂದು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಬಂದಿದ್ದರು. ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನಿಲ್ಲಿಸಿ … Read more

‘ಪಿಎಸ್ಐ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಸಾಗರಕ್ಕೆ ಬಂದಿದ್ರು, ಬಿಜೆಪಿ ಮುಖಂಡ ರಕ್ಷಣೆ ನೀಡಿದ್ದರು’

Mallikarjuna-Hakre-Press-Meet-in-Sagara

SHIVAMOGGA LIVE NEWS | SCAM | 10 ಮೇ 2022 ಪಿಎಸ್‌ಐ ಹಗರಣದ ಕಿಂಗ್‌ಪಿನ್ ಎನ್ನಲಾದ ದಿವ್ಯಾ ಹಾಗರಗಿ ಸಾಗರಕ್ಕೆ ಬಂದು ಬಿಜೆಪಿ ಪ್ರಮುಖ ನಾಯಕರೊಬ್ಬರನ್ನು ಭೇಟಿ ಮಾಡಿದ್ದರು. ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಸಾಗರ ಸೇರಿದಂತೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲೂ ತನಿಖೆ ನಡೆಸಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಹಕ್ರೆ ಅವರು, ದಿವ್ಯಾ ಹಾಗರಗಿ ತೀರ್ಥಹಳ್ಳಿಯಲ್ಲಿ ಎರಡು ದಿನ ಇದ್ದು ಗೃಹಸಚಿವ ಆರಗ ಜ್ಞಾನೇಂದ್ರ … Read more

ಶಿವಮೊಗ್ಗಕ್ಕೆ ‘ಏಕ್ ಲವ್ ಯಾ’ ಸಿನಿಮಾ ಟೀಮ್, ಫೋಟೊ, ಸೆಲ್ಫಿಗೆ ಮುಗಿಬಿದ್ದ ಪ್ರೇಕ್ಷಕರು

Director-Prem-Rakshitha-Visit-Shimoga-Theate

SHIVAMOGGA LIVE NEWS | 6 ಮಾರ್ಚ್ 2022 ಏಕ್ ಲವ್ ಯಾ ಸಿನಿಮಾದ ಪ್ರಮೋಷನ್’ಗಾಗಿ ಚಿತ್ರ ತಂಡ ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿತ್ತು. ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿರುವ ಹಿನ್ನೆಲೆ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು. ಈ ವೇಳೆ ನಟರೊಂದಿಗೆ ಫೋಟೊ, ಸೆಲ್ಫಿಗೆ ಜನರು ಮುಗಿಬಿದ್ದರು. ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿರುವ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಏಕ್ ಲವ್ ಯಾ ಸಿನಿಮಾ ಟೀಮ್ ಭೇಟಿ ನೀಡಿತ್ತು. ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಾಯಕ ನಟ ರಾಣ, ನಾಯಕ ನಟಿ … Read more

ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಅರ್ಚಕರು, ಆಗಮಿಕರಿಗೆ ಮಾತ್ರ ಅವಕಾಶ

ಶಿವಮೊಗ್ಗ ಲೈವ್.ಕಾಂ | TOGARSI NEWS | 23 APRIL 2021 ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಿ ಶಿಕಾರಿಪುರ ತಹಶೀಲ್ದಾರ್ ಎಂ.ಪಿ.ಕವಿರಾಜ್ ಆದೇಶ ಹೊರಡಿಸಿದ್ದಾರೆ. ದೇವಸ್ಥಾನಕ್ಕೆ ಅರ್ಚಕರು ಮತ್ತು ಆಗಮಿಕರನ್ನು ಹೊರತುಪಡಿಸಿ ಉಳಿದವರಿಗೆ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ನಿರ್ಬಂಧವಿರಲಿದೆ. ಯಾರಾದರೂ ಈ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ಎಂ.ಪಿ.ಕವಿರಾಜ್ ಎಚ್ಚರಿಸಿದ್ದಾರೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 ಶಿವಮೊಗ್ಗ … Read more

ಅಧ್ಯಕ್ಷರ ಕೊಠಡಿಗೆ ಸದಸ್ಯರಿಂದಲೇ ಬೀಗ, ತಾರಕಕ್ಕೇರಿದ ಅವಿಶ್ವಾಸ ಕದನ

200420 TP President Office Door Locked 1

ಶಿವಮೊಗ್ಗ ಲೈವ್.ಕಾಂ | SAGARA | 20 ಏಪ್ರಿಲ್ 2020 ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸದಸ್ಯರ ಅಸಮಾಧಾನ ಮತ್ತೊಂದು ಹಂತಕ್ಕೆ ತಲುಪಿದೆ. ಇವತ್ತು ಅಧ್ಯಕ್ಷರ ಕೊಠಡಿಗೆ ಸದಸ್ಯರೆ ಬೀಗ ಹಾಕಿ ಪ್ರತಿರೋಧ ತೋರಿಸಿದ್ದಾರೆ. ಬೀಗ ಹಾಕಲು ಕಾರಣವೇನು? ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ನಾಲ್ಕು ವರ್ಷದಿಂದ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹನ್ನೊಂದು ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಈ ಸಂಬಂಧ ಎರಡು ಸಭೆಗಳನ್ನು ನಡೆಸಲಾಗಿದೆ. ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಒಂದು ಸಭೆಯಲ್ಲಿ … Read more