ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಫೋನ್ ಮಾಡಿ ಹೊಸ ಕಥೆ ಹೆಣೆದು ಮಹಾ ವಂಚನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ವ್ಯಕ್ತಿಯೊಬ್ಬ ಶಿಕಾರಿಪುರ ಮೂಲದ ಉದ್ಯಮಿಯೊಬ್ಬರನ್ನು ವಂಚಿಸಿದ್ದಾರೆ. ಇನ್ಷುರನ್ಸ್ ಹಣ ಬಾಕಿ ಇದ್ದು, ಅದನ್ನು ಪಾವತಿಸಿದರೆ ಹೆಚ್ಚು ಮೊತ್ತ ನಿಮ್ಮ ಖಾತೆಗೆ ಬರಲಿದೆ ಎಂದು ನಂಬಿಸಿ ಆ ವಂಚಕ ಒಂದು ಲಕ್ಷ ರೂ. ಪಂಗಾನಾಮ ಹಾಕಿದ್ದಾನೆ. ಏನಿದು ಘಟನೆ? ಹೇಗಾಯ್ತು ವಂಚನೆ? ಶಿಕಾರಿಪುರ ಮೂಲದ ಉದ್ಯಮಿಯೊಬ್ಬರಿಗೆ ಐಸಿಐಸಿಐ ಪ್ರೊಡೆನ್ಷಿಯಲ್ ಇನ್ಷುರೆನ್ಸ್ ಕಂಪನಿ ಹೆಸರಿನಲ್ಲಿ ಈ ಮೇಲ್ ಬಂದಿತ್ತು. … Read more