ಕರೆಂಟ್ ಇದ್ದರು ಅಡಿಕೆ ತೋಟದ ಮೋಟರ್ ಆನ್ ಆಗಲಿಲ್ಲ, ಪರಿಶೀಲಿಸಿದ ರೈತನಿಗೆ ಕಾದಿತ್ತು ಆಘಾತ
ತೀರ್ಥಹಳ್ಳಿ: ತಾಲೂಕಿನ ಲಿಂಗಾಪುರ ಗ್ರಾಮದ ರೈತರೊಬ್ಬರ ಅಡಿಕೆ ತೋಟಕ್ಕೆ ನೀರು ಹಾಯಿಸಲು ಅಳವಡಿಸಿದ್ದ ವಿದ್ಯುತ್ ಮೋಟಾರ್ನ (Pump) ಕೇಬಲ್ ವೈರ್ ಕಳ್ಳತನ ಮಾಡಲಾಗಿದೆ. ಸುಮಾರು 120 ಮೀಟರ್ ಉದ್ದದ ಕೇಬಲ್ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಲಿಂಗಾಪುರ ಗ್ರಾಮದ ಎನ್. ವೆಂಕಟೇಶ್ ಎಂಬುವವರು ತಮ್ಮ 10 ಎಕರೆ ಅಡಿಕೆ ತೋಟಕ್ಕೆ ನೀರು ಹಾಯಿಸಲು ಮುಡುಬ ಸ್ಮಶಾನದ ಬಳಿ ಹೊಳೆಗೆ ಮೋಟಾರ್ ಅಳವಡಿಸಿದ್ದರು. ಮೋಟಾರ್ ಆಫ್ ಮಾಡಿ ಹೋಗಿದ್ದ ಅವರು ಮರುದಿನ ಸಂಜೆ ಮೋಟಾರ್ ಆನ್ ಮಾಡಲು ಹೋದಾಗ … Read more