ಮಂಗಳೂರು ಸ್ಪೋಟ – ತೀರ್ಥಹಳ್ಳಿಯಲ್ಲಿ ಪರಿಶೀಲನೆ, ಹಲವರ ವಿಚಾರಣೆ
SHIVAMOGGA LIVE NEWS | 21 NOVEMBER 2022 THIRTHAHALLI | ಮಂಗಳೂರಿನ ಆಟೋದಲ್ಲಿ ಕುಕ್ಕರ್ (Mangaluru Blast) ಸ್ಪೋಟ ಪ್ರಕರಣದ ಹಿನ್ನೆಲೆ ತೀರ್ಥಹಳ್ಳಿಯ ವಿವಿಧೆಡೆ ಪೊಲೀಸರು ಪರಿಶೀಲನೆ ನಡೆಸಿದರು. ಹಲವರ ವಿಚಾರಣೆ ಮಾಡಿದರು. ತೀರ್ಥಹಳ್ಳಿ ಪೊಲೀಸರು ಇಂದು ಬೆಳಗ್ಗೆಯಿಂದ ವಿವಿಧೆಡೆ ಪರಿಶೀಲನೆ ನಡೆಸಿದರು. 15ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದರು. (Mangaluru Blast) ವಿವಿಧೆಡೆ ಪರಿಶೀಲನೆ ನಡೆಸಿದ ಪೊಲೀಸ್ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ಹಿನ್ನೆಲೆ ತೀರ್ಥಹಳ್ಳಿಯಲ್ಲಿರುವ ಶಂಕಿತ ಶಾರೀಕ್, ಮಾಜ್ ಮನೆಗಳಲ್ಲಿ ಪೊಲೀಸರು … Read more