ಮಂಡಗದ್ದೆ ಬಳಿ ಅರಣ್ಯ ಇಲಾಖೆ ದಿಢೀರ್‌ ಕಾರ್ಯಾಚರಣೆ, ಇಬ್ಬರು ಆರೋಪಿಗಳು ಅರೆಸ್ಟ್‌

Mandagadde Graphics by smg live

ತೀರ್ಥಹಳ್ಳಿ: ಅಕ್ರಮವಾಗಿ ಶ್ರೀಗಂಧ (Sandal Wood) ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಡಗದ್ದೆ ವಲಯಾರಣ್ಯಧಿಕಾರಿ ವಿನಯಕುಮಾ‌ರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ, ಸೋಮವಾರ ಬಂಧಿಸಿದೆ. ಕಣಗಲಕೊಪ್ಪ ಗಸ್ತು ವಿಭಾಗದಲ್ಲಿ 33 ಕೆ.ಜಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಡಿಎಫ್‌ಒ ಅಜ್ಜಯ್ಯ, ಎಸಿಎಫ್ ಮಧುಸೂದನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಮೇಲಿನಪಟ್ರೊಳ್ಳಿ ಗ್ರಾಮದ ಸ.ನಂ.06ರಲ್ಲಿ ಶ್ರೀಗಂಧ ಮರ ಕಡಿತಲೆ ಮಾಡಿ ಅಕ್ರಮವಾಗಿ ಸಂಗ್ರಹಿಸಿಟ್ಟ ತುಂಡುಗಳ ಜತೆಗೆ ಆರೋಪಿಗಳಾದ ಕಣಗಲಕೊಪ್ಪ ಗ್ರಾಮದ ಸತೀಶ್ … Read more

Power Interruption in Various Parts of Mandagadde Range

POWER-CUT-UPDATE-NEWs ELECTRICITY

Thirthahalli: MESCOM has announced that there will be a power interruption in various areas under the Mandagadde branch from 10 AM to 6 PM on October 10th due to the work of replacing old and dilapidated electric poles. Power supply will be disrupted in the following areas and surrounding villages. Muslimpete, Jambuvalli, 23rd Mile Stone, … Read more

ಮಂಡಗದ್ದೆ ಬಳಿ ಲಾರಿ, ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿ

Truck-and-KSRTC-Bus-at-Mandagadde.

SHIVAMOGGA LIVE NEWS | 18 JUNE 2024 THIRTHAHALLI : ಲಾರಿ ಮತ್ತು KSRTC ಬಸ್‌ ಮುಖಾಮುಖಿ ಡಿಕ್ಕಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಲಾರಿ ಮತ್ತು ಬಸ್ಸುಗಳ ಮುಂಭಾಗ ಜಖಂ ಆಗಿದೆ. ಅದೃಷ್ಟವಶಾತ್‌ ದೊಡ್ಡ ಅನಾಹುತ ತಪ್ಪಿದಂತಾಗಿದೆ. ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕೆಎಸ್‌ಆರ್‌ಟಿಸಿ ಬಸ್ಸು ತೀರ್ಥಹಳ್ಳಿಯಿಂದ ಶಿವಮೊಗ್ಗ ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಭಾನುವಾರ ಮಧ್ಯರಾತ್ರಿ ಘಟನೆ ಸಂಭವಿಸಿದೆ. ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ … Read more

ಮಂಡಗದ್ದೆ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್‌, ಘಟನೆ ಸಂಭವಿಸಿದ್ದು ಹೇಗೆ?

Bus-incident-near-mandagadde

SHIVAMOGGA LIVE NEWS | 21 MAY 2024 THIRTHAHALLI : ಮುಂದೆ ಸಾಗುತ್ತಿದ್ದ ವಾಹನವನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ (BUS) ಮರಕ್ಕೆ ಡಿಕ್ಕಿ ಹೊಡೆದಿದೆ. ಮಂಡಗದ್ದೆಯ 15ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಖಾಸಗಿ ಬಸ್ಸು ಕಳಸದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಓವರ್‌ ಟೇಕ್ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಬಲ ಬದಿಯ ಮರಕ್ಕೆ ಡಿಕ್ಕಿ … Read more

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ರಾತ್ರೋರಾತ್ರಿ ಹೊತ್ತಿ ಉರಿದ ಕಾರು

car-incident-near-mandagadde-in-Shimoga-thirthahalli-road

SHIVAMOGGA LIVE NEWS | 26 SEPTEMBER 2023 THIRTHAHALLI : ಕಾರಿನಲ್ಲಿ (Car) ಬೆಂಕಿ ಕಾಣಿಸಿಕೊಂಡಿದ್ದು ಕೆಲವೆ ನಿಮಿಷದಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ತಾಲೂಕು ಮಂಡಗದ್ದೆಯ 15ನೇ ಮೈಲಿಕಲ್ಲು ಬಳಿಕ ಘಟನೆ ಸಂಭವಿಸಿದೆ. ರಾತ್ರಿ 11.20ರ ಹೊತ್ತಿಗೆ ರಸ್ತೆ ಬದಿಯಲ್ಲಿ ಕಾರು ಹೊತ್ತಿ ಉರಿಯುತ್ತಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ … Read more

ಮಂಡಗದ್ದೆಯಿಂದ ಹಿಂತಿರುಗುವಾಗ ಭೀಕರ ಅಪಘಾತ, ದಾವಣಗೆರೆಯ ವ್ಯಕ್ತಿ ಸ್ಥಳದಲ್ಲೇ ಸಾವು

crime name image

ಶಿವಮೊಗ್ಗ | ಸ್ನೇಹಿತರೊಂದಿಗೆ ಮಂಡಗದ್ದೆಯಲ್ಲಿ (MANDAGADDE) ಊಟ ಮುಗಿಸಿಕೊಂಡು ಬರುವಾಗ ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಕ್ರೆಬೈಲು ಸಮೀಪದ ಹುಲಿಹಳ್ಳದಲ್ಲಿ ಗುರುವಾರ ಸಂಜೆ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ದಾವಣಗೆರೆಯ ದೇವರಾಜ್ ಅರಸು ಬಡಾವಣೆಯ ಮಹೇಂದ್ರ ಮೃತ ವ್ಯಕ್ತಿ. ಅದೇ ಬಡಾವಣೆಯ ಜಿ.ರಾಘವೇಂದ್ರ, ಶ್ರೀನಿವಾಸ್, ಕಿಶೋರ್ ಮತ್ತು ರಾಘವೇಂದ್ರ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಐವರು ಕಾರಿನಲ್ಲಿ ಗುರುವಾರ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಗೆ (MANDAGADDE) ಬಂದಿದ್ದರು. ಸಂಜೆ … Read more

ಮಂಡಗದ್ದೆ ಬಳಿ ಚಂದ್ರಶೇಖರ ಗುರೂಜಿ ಹೆಂಡತಿ ಮನೆಯಲ್ಲಿ ನೀರವ ಮೌನ

Chandrashekar-Guruji-Saral-Vastu

SHIVAMOGGA LIVE NEWS | THIRTHAHALLI | 5 ಜುಲೈ 2022 ಸರಳ ವಾಸ್ತು ಚಂದ್ರಶೇಖರ ಗುರೂಜಿ ಅವರ ಹತ್ಯೆ ವಿಚಾರ ತಿಳಿದು, ಮಂಡಗದ್ದೆ ಸಮೀಪ ಇರುವ ಅವರ ಹೆಂಡತಿ ಮನೆಯಲ್ಲಿ ನೀರವ ಮೌನ ಆವರಿಸಿದೆ. ಒಂದು ತಿಂಗಳ ಹಿಂದೆಯಷ್ಟೆ ಪತ್ನಿಯೊಂದಿಗೆ ಚಂದ್ರಶೇಖರ ಗುರೂಜಿ (Chandrashekhar Guruji) ಅವರು ಇಲ್ಲಿಗೆ ಬಂದಿದ್ದರು. ಚಂದ್ರಶೇಖರ ಗುರೂಜಿ ಅವರ ಪತ್ನಿ ಅಂಕಿತಾ ಅವರು, ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಸಮೀಪದ ಹೆಮ್ಮಕ್ಕಿ ಗ್ರಾಮದವರು. ಮೂರು ವರ್ಷದ ಹಿಂದೆ ಚಂದ್ರಶೇಖರ ಗುರೂಜಿ ಅವರು … Read more

ಮಂಡಗದ್ದೆ ಸಮೀಪ ಎಲಿಫೆಂಟ್ ಡ್ರೈವ್, ಸಕ್ರೆಬೈಲು ಬಿಡಾರದ ಮೂರು ಆನೆಗಳು ಭಾಗಿ, ಏನಿದು ಡ್ರೈವ್? ಕಾರಣವೇನು?

Elephant-Drive-In-Kigadi-Forest-Range

SHIVAMOGGA LIVE NEWS | 12 ಮಾರ್ಚ್ 2022 ಮಂಡಗದ್ದೆ ಸಮೀಪದ ಕೀಗಡಿ ಅರಣ್ಯ ಪ್ರದೇಶದಲ್ಲಿ ಕೆಲವು ದಿನದಿಂದ ಪುಂಡಾಟ ಮೆರೆಯುತ್ತಿದ್ದ ಕಾಡಾನೆಯನ್ನು ಹಿಮ್ಮೆಟ್ಟಿಸಲು ಸಕ್ರೆಬೈಲು ಬಿಡಾರದ ಸಾಕಾನೆಗಳು ಎಲಿಫೆಂಟ್ ಡ್ರೈವ್ ಆರಂಭಿಸಿವೆ. ಮೂರು ಆನೆಗಳನ್ನು ಈ ಅರಣ್ಯ ಪ್ರದೇಶಕ್ಕೆ ಕರೆತರಲಾಗಿದೆ. ಕೀಗಡಿ ಅರಣ್ಯ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿಕೊಂಡು ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಯ ಹುಟ್ಟಿಸಿರುವ ಕಾಡಾನೆ ಕೀಗಡಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಾಡಾನೆಯೊಂದು ಪುಂಡಾಟ ಮೆರೆಯುತ್ತಿದೆ. ತೋಟ, ಗದ್ದೆಗಳಿಗೆ ನುಗ್ಗಿ ಬೆಳೆ ಹಾನಿ ಉಂಟು … Read more

ರಾತ್ರೋರಾತ್ರಿ ಅಡಕೆ, ಬಾಳೆ ತೋಟದ ಮೇಲೆ ಆನೆಗಳ ದಾಳಿ

Mandagadde Graphics by smg live

SHIVAMOGGA LIVE NEWS | 28 ಫೆಬ್ರವರಿ 2022 ಮಂಡಗದ್ದೆ ಸಮೀಪ ಕಾಡಾನೆಗಳ ಹಾವಳಿ ಶುರುವಾಗಿದೆ. ತೋಟಗಳಿಗೆ ದಾಳಿ ಮಾಡಿ ಅಡಕೆ, ಬಾಳೆ ಬೆಳೆಗೆ ಹಾನಿ ಮಾಡುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಆನೆಗಳ ಗುಂಪು ಮಂಡಗದ್ದೆ ಸಮೀಪದ ಕೀಗಡಿ, ಮೇಲಿನ ಕೀಗಡಿ, ಮೂಡ್ಲುಮನೆ ಭಾಗದಲ್ಲಿ ಓಡಾಡಿಕೊಂಡಿವೆ. ರಾತ್ರಿ ವೇಳೆ ತೋಟಗಳಿಗೆ ದಾಳಿ ಮಾಡುತ್ತಿರುವ ಆನೆಗಳು ಬೆಳೆ ಹಾನಿ ಮಾಡುತ್ತಿವೆ. ಆದ್ದರಿಂದ ರೈತರು ತೋಟಗಳಿಗೆ ಹೋಗಲು ಹೆದರುತ್ತಿದ್ದಾರೆ. ಕೀಗಡಿಯ ಶೇಶಪ್ಪ, ಧರ್ಮಣ್ಣಪ್ಪ, ಹೇಮೇಶ್, ಉಪೇಂದ್ರ ಗೌಡ  ಅವರ ತೋಟಗಳಿಗೆ ಆನೆಗಳು … Read more

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಬಂದ್ ಮಾಡಿದ ಮಾಳೂರು ಸರ್ಕಾರಿ ಶಾಲೆ ವಿದ್ಯಾರ್ಥಿಗಳು

311221 Malur Government School Students Protest against Forest Department

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS |  31 ಡಿಸೆಂಬರ್ 2021 ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸರ್ಕಾರಿ ಶಾಲೆ ಮಕ್ಕಳು ಆಕ್ರೋಶ ವ್ಯಕ್ತಪಡಿಸಿ, ದಿಢೀರ್ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಶಿವಮೊಗ್ಗ ತೀರ್ಥಹಳ್ಳಿ ಹೆದ್ದಾರಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಧ್ಯ ಪ್ರವೇಶ ಮಾಡಿದ್ದರಿಂದ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ಮಾಳೂರು ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ಪೋಷಕರು, ಸ್ಥಳೀಯರು ಇವತ್ತು ಪ್ರತಿಭಟನೆ ನಡೆಸಿದರು. ತರಗತಿ … Read more