ಶಿವಮೊಗ್ಗ – ರಿಪ್ಪನ್ ಪೇಟೆ ರಸ್ತೆಯಲ್ಲಿ ಹಿಟ್ ಅಂಡ್ ರನ್ ಕೇಸ್, ಬೈಕ್ ಸವಾರ ಸಾವು
ಶಿವಮೊಗ್ಗ | ಕಾರು, ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಚಾಲಕ ಕಾರನ್ನು ನಿಲ್ಲಿಸದೆ (HIT AND RUN) ಪರಾರಿಯಾಗಿದ್ದಾನೆ. ಬೈಕ್ ಸವಾರ ಸುರೇಂದ್ರ (45) ಮೃತ ದುರ್ದೈವಿ. ಹೊಸನಗರ ತಾಲೂಕು ಅರಸಾಳು ಗ್ರಾಮದ ತಮ್ಮಡಿಕೊಪ್ಪದಿಂದ ಸುರೇಂದ್ರ ಅವರು ಬೈಕಿನಲ್ಲಿ ಶಿವಮೊಗ್ಗದ ಕಡೆಗೆ ಬರುತ್ತಿದ್ದರು. ಮಂಡಘಟ್ಟದ ಬಳಿ ಕಾರೊಂದು ಸುರೇಂದ್ರ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದವಾದರೂ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಕೂಡಲೆ ಸ್ಥಳೀಯರು ಮತ್ತು ದಾರಿಯಲ್ಲಿ ಹೋಗುತ್ತಿದ್ದವರು … Read more