ಶಿವಮೊಗ್ಗ – ರಿಪ್ಪನ್ ಪೇಟೆ ರಸ್ತೆಯಲ್ಲಿ ಹಿಟ್ ಅಂಡ್ ರನ್ ಕೇಸ್, ಬೈಕ್ ಸವಾರ ಸಾವು

crime name image

ಶಿವಮೊಗ್ಗ | ಕಾರು, ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಚಾಲಕ ಕಾರನ್ನು ನಿಲ್ಲಿಸದೆ (HIT AND RUN) ಪರಾರಿಯಾಗಿದ್ದಾನೆ. ಬೈಕ್ ಸವಾರ ಸುರೇಂದ್ರ (45) ಮೃತ ದುರ್ದೈವಿ. ಹೊಸನಗರ ತಾಲೂಕು ಅರಸಾಳು ಗ್ರಾಮದ ತಮ್ಮಡಿಕೊಪ್ಪದಿಂದ ಸುರೇಂದ್ರ ಅವರು ಬೈಕಿನಲ್ಲಿ ಶಿವಮೊಗ್ಗದ ಕಡೆಗೆ ಬರುತ್ತಿದ್ದರು. ಮಂಡಘಟ್ಟದ ಬಳಿ ಕಾರೊಂದು ಸುರೇಂದ್ರ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದವಾದರೂ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಕೂಡಲೆ ಸ್ಥಳೀಯರು ಮತ್ತು ದಾರಿಯಲ್ಲಿ ಹೋಗುತ್ತಿದ್ದವರು … Read more

SHIMOGA | ಊರಿಗೂರೆ ಖಾಲಿ, ಗ್ರಾಮದ ಸುತ್ತಲು ಬೇಲಿ, ಇಡೀ ದಿನ ಯಾರೂ ಇಲ್ಲಿ ಕಾಲಿಡುವಂತಿಲ್ಲ, ಏನಿದು? ಯಾಕಿಂಗೆ?

100221 Mandagatta Horabidu Jathre in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ಮೂರು ವರ್ಷಕ್ಕೊಮ್ಮೆ ಗ್ರಾಮಸ್ಥರೆಲ್ಲ ಊರು ಬಿಡ್ತಾರೆ. ಇಡೀ ಗ್ರಾಮಕ್ಕೆ ಬೇಲಿ ಹಾಕ್ತಾರೆ. ದನಕರು, ನಾಯಿ, ಕೋಳಿಗಳನ್ನು ಕೂಡ ಊರಲ್ಲಿ ಬಿಡದೆ ತಮ್ಮೊಂದಿಗೆ ಕರೆದೊಯ್ಯುತ್ತಾರೆ. ಇದು ಹೊರಬೀಡು ಜಾತ್ರೆಯ ವಿಶೇಷ. ಶಿವಮೊಗ್ಗ ತಾಲೂಕು ಮಂಡಘಟ್ಟ ಗ್ರಾಮದಲ್ಲಿ ಈ ಜಾತ್ರೆ ನಡೆಯಲಿದೆ. ಗ್ರಾಮಸ್ಥರೆಲ್ಲ ಊರಾಚೆಗೆ ಇದ್ದು ಒಟ್ಟಿಗೆ ಬೆರೆತು, ಊಟ, ತಿಂಡಿ ಮಾಡಿ ಸಾಮಾರಸ್ಯದಿಂದ ಹಬ್ಬ ಆಚರಿಸುತ್ತಾರೆ. ಮಂಗಳವಾರ ಹೊರಬೀಡು ಜಾತ್ರೆ ನಡೆಯಿತು. ಹೇಗಿರುತ್ತೆ ಹೊರಬೀಡು ಜಾತ್ರೆ … Read more