ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ, ಕಿಮ್ಮನೆ ಕಚೇರಿಗೂ ಭೇಟಿ

ED-Officers-Raid-On-Thithahalli-Shariq-Home-Mangalore-Blast-case

SHIVAMOGGA LIVE NEWS | 11 JANUARY 2023 ತೀರ್ಥಹಳ್ಳಿ : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (blast case) ಪ್ರಕರಣದ ಆರೋಪಿ ಶಾರೀಕ್ ಮನೆ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಂದು ಬೆಳಗ್ಗೆ ದಾಳಿ ನಡೆಸಿದ ಅಧಿಕಾರಿಗಳ, ದಾಖಲೆಗಳ ಪರಿಶೀಲಿಸಿದರು. ತೀರ್ಥಹಳ್ಳಿ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳಗ್ಗೆ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಶಾರೀಕ್ ಕುಟುಂಬದ ಹಣಕಾಸು ವ್ಯವಹಾರ ಕುರಿತು ಪರಿಶೀಲನೆ ನಡೆಸಲಾಯಿತು. ಮನೆ ಬಳಿ ಭದ್ರತೆ … Read more