ಕರೋನ ಆತಂಕದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಐದನೇ ಬಲಿ

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI | 06 ಏಪ್ರಿಲ್ 2020 ಕರೋನ ಭೀತಿಯ ನಡುವೆ ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಈ ವರ್ಷದಲ್ಲಿ ಕೆಎಫ್’ಡಿಗೆ ಬಲಿಯಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ತೀರ್ಥಹಳ್ಳಿ ತಾಲೂಕು ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ (52) ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಮಾರ್ಚ್ 30ರಂದು ಸುಬ್ರಹ್ಮಣ್ಯ ಅವರಿಗೆ ಕೆಎಫ್’ಡಿ ಇರುವುದು ದೃಢಪಟ್ಟಿತ್ತು. ಅಂದಿನಿಂದಲೂ ಸುಬ್ರಹ್ಮಣ್ಯ ಅವರು ಮಣಿಪಾಲದ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಬ್ರಹ್ಮಣ್ಯ ಅವರು ಕೊನೆಯುಸಿರೆಳೆದಿದ್ದಾರೆ. ಈತನಕ … Read more

ಮಂಗನಕಾಯಿಲೆ ಆತಂಕದಲ್ಲಿರುವ ಸಾಗರದ ಗ್ರಾಮಕ್ಕೆ ಮಿನಿಸ್ಟರ್ ಭೇಟಿ, ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಏನಂದ್ರು?

070119 Minister Visit Aralagodu village 1

ಶಿವಮೊಗ್ಗ ಲೈವ್.ಕಾಂ | 07 ಜನವರಿ 2019 ಮಂಗನಕಾಯಿಲೆಯಿಂದ ಆತಂಕಕ್ಕೀಡಾಗಿರುವ ಸಾಗರದ ಅರಳಗೋಡು ಗ್ರಾಮಕ್ಕೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಇದೇ ವೇಳೆ,  ಆರೋಗ್ಯ ಇಲಾಖೆಯ ನಿರ್ಲಕ್ಷದ ಕುರಿತು ತನಿಖೆ ನಡೆಸುವುದಾಗಿಯೂ ಭರವಸೆ ನೀಡಿದ್ದಾರೆ. ಎಲ್ಲೆಲ್ಲಿಗೆ ಭೇಟಿ ಕೊಟ್ಟರು ಮಿನಿಸ್ಟರ್? ಸಚಿವ ಶಿವಾನಂದ ಪಾಟೀಲ್ ಅವರು, ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಮಂಗನಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಳಿಕ, ಭಾರಂಗಿ ಹೋಬಳಿಯ ಅರಳಗೋಡು ಗ್ರಾಮಕ್ಕೆ ಭೇಟಿ … Read more