ಮಂಗನ ಕಾಯಿಲೆಗೆ ಸಾಗರ ತಾಲೂಕಿನ ಕೃಷಿಕ ಸಾವು
ಶಿವಮೊಗ್ಗ ಲೈವ್.ಕಾಂ | SHIMOGA | 15 ಮಾರ್ಚ್ 2020 ಸಾಗರ ತಾಲೂಕು ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುತೋಟ ಗ್ರಾಮದ ವ್ಯಕ್ತಿಯೊಬ್ಬರು ಮಂಗನಕಾಯಿಲೆಗೆ ಮೃತರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೋಮರಾಜ್ ಜೈನ್ ಮೃತರು. ಇವರು ಕೆಎಫ್’ಡಿ ಸೋಂಕಿನಿಂದ ಬಳಲುತ್ತಿದ್ದರು. ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಕೋಮರಾಜ್ ಜೈನ್, ಅವರು ಎರಡು ದಿನದ ಹಿಂದೆ ಅಲ್ಲಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಆರೋಗ್ಯದಲ್ಲಿ ಪುನಃ ವ್ಯತ್ಯಾಸ ಕಂಡು ಬಂದ ಹಿನ್ನೆಲೆ, ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ … Read more