BREAKING NEWS | ಮಂಗೋಟೆಯಲ್ಲಿ ಗ್ರಾಮಸ್ಥರಿಂದ ದಿಢೀರ್ ಪ್ರತಿಭಟನೆ, KSRTC ಬಸ್’ಗಳನ್ನು ತಡೆದು ಆಕ್ರೋಶ
SHIVAMOGGA LIVE NEWS | BHADRAVATHI | 26 ಜುಲೈ 2022 ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ಕೈಗೊಂಡಿದ್ದಾರೆ. KSRTC ಬಸ್’ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಭದ್ರಾವತಿ ತಾಲೂಕು ಮಂಗೋಟೆ ಗ್ರಾಮದ ಜನರು KSRTC ಬಸ್’ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊನ್ನಾಳಿ ಕಡೆಯಿಂದ ಸಾಸ್ವೆಹಳ್ಳಿ ಮೂಲಕ ಶಿವಮೊಗ್ಗಕ್ಕೆ ಬರುತ್ತಿರುವ ಬಸ್ಸುಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ತಡೆಯಲು ಕಾರಣವೇನು? ಮಂಗೂಟೆಯಲ್ಲಿ ಸಮರ್ಪಕವಾಗಿ ಬಸ್ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳು, ಗ್ರಾಮಸ್ಥರು ನಿತ್ಯ … Read more