ಬೌಲಿಂಗ್‌, ಬ್ಯಾಟಿಂಗ್‌, ಲಿಫ್ಟ್‌ ಉದಾಹರಣೆಯೊಂದಿಗೆ ಸಂಸದ ರಾಘವೇಂದ್ರಗೆ ಆಯನೂರು ಮಂಜುನಾಥ್‌ ತಿರುಗೇಟು

Ayanuru-Manjunath-Press-meet-in-Shimoga.

SHIVAMOGGA LIVE NEWS | 15 FEBRUARY 2024 SHIMOGA : ನಾನು ಬೌಲಿಂಗ್‌ ಮಾಡಿದ್ದು ಬೇರೆಯವರಿಗೆ. ಆದರೆ ಬ್ಯಾಟಿಂಗ್‌ ಮಾಡಿದ್ದು ಬೇರೆಯವರು. ದೇಶ ಪ್ರೇಮ ಎಂದರೆ ಪರ್ಸೆಂಟೇಜ್‌ ಹೆಸರಿನಲ್ಲಿ ಲೂಟಿ ಮಾಡುವುದಲ್ಲ. ಸದ್ಯದಲ್ಲೆ ಎಲ್ಲ ವಿಚಾರಕ್ಕೂ ಉತ್ತರ ಕೊಡುತ್ತೇನೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್‌, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್‌, ಸಂಸದ ರಾಘವೇಂದ್ರ ಅವರು ನಾಲ್ಕು ಭಾರಿ ನಮ್ಮ ಫಾರಂಗೆ ಹೋಗಿ ಬಂದಿದ್ದೇನೆ ಎಂದು ಹೇಳಿದ್ದಾರೆ. ಆ … Read more

ನಿಗಮ ಮಂಡಳಿಗೆ ನೇಮಕ ವಿಚಾರ, ಮೊದಲ ಬಾರಿ ಬಹಿರಂಗ ಹೇಳಿಕೆ ನೀಡಿದ ಮಂಜುನಾಥಗೌಡ, ಏನಂದರು?

Dcc-Bank-president-RM-Manjunatha-Gowda-and-JP-Yogesh-in-Shimoga

SHIVAMOGGA LIVE NEWS | 25 JANUARY 2024 SHIMOGA : ನಿಗಮ ಮಂಡಳಿಗೆ ತಮ್ಮ ನೇಮಕ ಕುರಿತು ಸುದ್ದಿ ಹಬ್ಬಿರುವ ಕುರಿತು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ಮೊದಲ ಬಾರಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಮಂಜುನಾಥ ಗೌಡ ಹೇಳಿದ್ದೇನು? ‘ನಿಗಮ ಮಂಡಳಿಗೆ ನೇಮಕಾತಿ ಸಂಬಂಧ ತಾವು ಅರ್ಜಿ ಸಲ್ಲಿಸಿಲ್ಲ. ಅಪೇಕ್ಷಿತನು ಅಲ್ಲ. ಆದರೆ ನಿಗಮ ಮಂಡಳಿಗೆ ತಮ್ಮ ನೇಮಕ ಮಾಡಿದರೆ ಬೇಡ ಅನ್ನುವುದಿಲ್ಲ. ಒಂದು ವೇಳೆ ಕೊಡದಿದ್ದರು ಬೇಸರವಿಲ್ಲ. ಇದೆಲ್ಲವು ಮುಖ್ಯಮಂತ್ರಿ ಮತ್ತು ಉಪ … Read more

ಬೈಪಾಸ್‌ ರಸ್ತೆ ಸೇತುವೆ ಉದ್ಘಾಟನೆ, ‘ಅಧಿಕೃತವೋ?, ಅನಧಿಕೃತವೋ?’

Ayanuru-Manjunatha-questions-inaguration-of-bypass-road-bridge

SHIVAMOGGA LIVE NEWS | 19 DECEMBER 2023 SHIMOGA : ಬೈಪಾಸ್‌ ರಸ್ತೆಯಲ್ಲಿ ಸೇತುವೆ ಉದ್ಘಾಟನೆಗೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದೆ. ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌, ಉದ್ಘಾಟನೆ ಕಾರ್ಯಕ್ರಮ ಅಧಿಕೃತವೋ ಅನಧಿಕೃತವೋ ಎಂದು ಸಂಸದ ರಾಘವೇಂದ್ರ ಅವರನ್ನು ಪ್ರಶ್ನಿಸಿದ್ದಾರೆ. 4 ಪ್ರಮುಖ ತಕರಾರು ಕಾಮಗಾರಿ ಪೂರ್ಣಗೊಂಡಿರುವ ಪ್ರಮಾಣಪತ್ರ ಇಲ್ಲದೆ, ಲೋಕೋಪಯೋಗಿ ಇಲಾಖೆ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ. ಸಂಸದ ರಾಘವೇಂದ್ರ ಅವರು ಏಕಾಏಕಿ ಸೇತುವೆ ಉದ್ಘಾಟಿಸಿದ್ದಾರೆ. … Read more

ಸತತ 11 ಗಂಟೆ ಮೂರು ಕಡೆ ಪರಿಶೀಲಿಸಿದ ಇಡಿ ಅಧಿಕಾರಿಗಳು

ED-Raid-on-RM-Manjunatha-Gowda-house-in-Shimoga-Sharavathi

SHIVAMOGGA LIVE NEWS | 6 OCTOBER 2023 SHIMOGA : ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಮನೆಗಳಲ್ಲಿ ಜಾರಿ ನಿರ್ದೇಶನಲಾಯದ (ED raid) ಅಧಿಕಾರಿಗಳು ಸುಮಾರು 11 ಗಂಟೆ ಪರಿಶೀಲನೆ ನಡೆಸಿದರು. ಗುರುವಾರ ಬೆಳಗ್ಗೆ 6.30ರಿಂದ ಸಂಜೆ 5 ಗಂಟೆವರೆಗೆ ಪರಿಶೀಲನೆ ನಡೆಸಿದ್ದಾರೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ, ಕರಕುಚ್ಚಿ ಮತ್ತು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆಗಳಲ್ಲಿ ಇಡಿ ಅಧಿಕಾರಿಗಳು (ED raid) ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೆ ಅಕ್ರಮ ಆಸ್ತಿ, ಹಣ ಪತ್ತೆಯಾಗಿಲ್ಲ ಎಂದು … Read more

‘ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್‌, ಮಳೆಗಾಲದಲ್ಲಿ ಕಾಂಗ್ರೆಸ್‌ ಕದ ತಟ್ಟುತ್ತಿದ್ದಾರೆ’, ಆಯನೂರು ವಿರುದ್ಧ ಗರಂ

HC-Yogesh-shimoga-Corporator-Press-Meet

SHIVAMOGGA LIVE NEWS | 20 AUGUST 2023 SHIMOGA : ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಜಿಗಿದಿದ್ದ ಮಾಜಿ ಶಾಸಕ ಆಯನೂರು ಮಂಜನಾಥ್‌ ಮಳೆಗಾಲದ ಹೊತ್ತಿಗೆ ಕಾಂಗ್ರೆಸ್‌ ಪಕ್ಷದ (Congress Party) ಕದ ತಟ್ಟುತ್ತಿದ್ದಾರೆ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಜಿಲ್ಲಾ ಕಾಂಗ್ರೆಸ್‌ ನಾಯಕರಲ್ಲಿ ವಿರೋಧವಿದೆ ಎಂದು ಮಹಾನಗರ ಪಾಲಿಕೆ ಸದಸ್ಯ, ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಹೆಚ್‌.ಸಿ.ಯೋಗೇಶ್‌ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಸಿ.ಯೋಗೇಶ್‌, ಮೂರು ಋತುಗಳಲ್ಲಿ ಮೂರು ಪಕ್ಷಗಳನ್ನು ನೋಡಿದ ಕೀರ್ತಿ ಆಯನೂರು … Read more

BREAKING NEWS – ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್

080223 Ayanur Manjunath Press Meet in Shimoga jpg

SHIVAMOGGA LIVE NEWS | 3 APRIL 2023 SHIMOGA : ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ (resignation) ಘೋಷಿಸಿದ್ದಾರೆ. ಇನ್ನು ಮೂರ್ನಾಲ್ಕು ದಿನದಲ್ಲಿ ರಾಜೀನಾಮೆ ನೀಡುವುದಾಗಿ ತಿಳಿಸಿದರು. ನೈಋತ್ಯ ಪದವೀಧರರ ಕ್ಷೇತ್ರದಿಂದ ಆಯ್ಕೆಯಾಗಿ ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಪ್ರವೇಶಿಸಿದ್ದರು. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆ ರಾಜೀನಾಮೆ ನೀಡುತ್ತಿದ್ದಾರೆ. ಇದನ್ನೂ ಓದಿ – ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಗೊಂದಲ ಕ್ಲಿಯರ್, ಡಿಕೆಶಿ ನೇತೃತ್ವದಲ್ಲಿ ಸಂಧಾನ ಸಭೆ ಸಕ್ಸಸ್, ಏನಾಯ್ತು ಚರ್ಚೆ? … Read more

ಕುಪ್ಪಳಿಯಿಂದ ತೀರ್ಥಹಳ್ಳಿವೆರೆಗೆ ಪಾದಯಾತ್ರೆಗೆ ಬೆಂಬಲ, ಗೃಹ ಸಚಿವರ ವಿರುದ್ಧ ಆಕ್ರೋಶ

RM-Manjunatha-Gowda

SHIVAMOGGA LIVE NEWS | THIRTHAHALLI | 14 ಜೂನ್ 2022 ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಎಡವಟ್ಟುಗಳನ್ನು ವಿರೋಧಿಸಿ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ. ಈ ಪಾದಯಾತ್ರೆಗೆ ಕೊಡಚಾದ್ರಿ ಸಂಘಟನೆ ಸೇರಿದಂತೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಹೇಳಿದರು. PROTEST ಪಠ್ಯದಲ್ಲಿ ರಾಷ್ಟ್ರಕವಿ ಕುವೆಂಪು ಅವರನ್ನು ಅವಮಾನಿಸಲಾಗಿದೆ. ಆದರೆ ಕ್ಷೇತ್ರದವರೇ ಆದ ಗೃಹ ಸಚಿವರು ಧ್ವನಿ ಎತ್ತಬೇಇತ್ತು. ರಾಮನ ಹೆಸರಿನಲ್ಲಿ ರಾಜಕಾರಣ ಮಾಡುವವರು ರಾಮಾಯಣ ದರ್ಶನಂ … Read more

ಮಂಜುನಾಥ ಗೌಡಗೆ ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯಮಟ್ಟದ ಜವಾಬ್ದಾರಿ

RM-Manjunatha-Gowda

SHIVAMOGGA LIVE NEWS | CONGRESS | 27 ಮೇ 2022 ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಅಧಿಕೃತವಾಗಿ ಜವಾಬ್ದಾರಿ ನೀಡಲಾಗಿದೆ. ಪಕ್ಷದ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾಗಿ ನೇಮಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಪಕ್ಷದ ವಿವಿಧ ವಿಭಾಗಗಳ ಅಧ್ಯಕ್ಷರು ಸೇರಿದಂತೆ ಹಲವು ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಈ ಪೈಕಿ ಸಹಾಕರ ವಿಭಾಗದ ರಾಜ್ಯ ಸಂಚಾಲಕರಾಗಿ ಆರ್.ಎಂ.ಮಂಜುನಾಥಗೌಡ ಅವರನ್ನು ನೇಮಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿದ್ಧವಾಗುತ್ತಿದೆ ಮೊಟ್ಟಮೊದಲ ಚಿಟ್ಟೆ … Read more

ಭದ್ರಾವತಿಯಲ್ಲಿ ಭಾರಿ ಅಗ್ನಿ ಅವಘಡ, ಬೆಂಕಿ ಆರಿಸಲು ಎಂಟು ಗಂಟೆ ಕಾರ್ಯಾಚರಣೆ, ಹೇಗಾಯ್ತು ಘಟನೆ? ಹೇಗಿತ್ತು ಕಾರ್ಯಾಚರಣೆ?

060121 fire at Bhadravathi Manjunatha Saw Mill

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 6 ಜನವರಿ 2022 ಭದ್ರಾವತಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸಾ ಮಿಲ್ ಒಂದರಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಸತತ ಅಗ್ನಿಶಾಮಕ ಸಿಬ್ಬಂದಿ ಸತತ ಎಂಟು ಗಂಟೆ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು, ಬೆಂಕಿಯ ಪರಿಣಾಮ ಅಕ್ಕಪಕ್ಕದ ಕಟ್ಟಡಗಳು ಹಾನಿಗೊಳಗಾಗಿವೆ. ಭದ್ರಾವತಿ ಬಸ್ ನಿಲ್ದಾಣ ಸಮೀಪದ ಮಂಜುನಾಥ ಸಾಮಿಲ್’ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 11 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿದೆ. ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ … Read more

ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಸೈಲೆನ್ಸರ್ ಪೈಪ್ ರಾತ್ರೋರಾತ್ರಿ ನಾಪತ್ತೆ

Shivamogga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021 ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆಯುವುದು, ಟೈರ್ ಬಿಚ್ಚಿಕೊಂಡು ಹೋಗುವುದು, ಕಾರಿನ ಒಳಗಿದ್ದ ವಸ್ತುಗಳನ್ನು ಕದ್ದೊಯ್ಯುವ ಪ್ರಕರಣಗಳನ್ನು ಕೇಳಿದ್ದೇವೆ. ಈಗ ಕಾರಿನ ಸೈಲೆನ್ಸರ್ ಪೈಪನ್ನು ಕದ್ದೊಯ್ದಿರುವ ಪ್ರಕರಣ ವರದಿಯಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಸೈಲೆನ್ಸರ್ ಪೈಪನ್ನು ರಾತ್ರೋರಾತ್ರಿ ಕಳುವು ಮಾಡಲಾಗಿದೆ. ಶಿವಮೊಗ್ಗದ ಮಂಜುನಾಥ ಬಡಾವಣೆಯಲ್ಲಿ ಘಟನೆ ವರದಿಯಾಗಿದೆ. ಹೇಗಾಯ್ತು ಘಟನೆ? ಮಂಜುನಾಥ ಬಡಾವಣೆಯ ಸತೀಶ್ ಕುಮಾರ್ ಅವರು ಪಾತ್ರೆ ವ್ಯಾಪಾರ ಮಾಡುತ್ತಾರೆ. … Read more