ಆರ್‌.ಎಂ.ಮಂಜುನಾಥ ಗೌಡಗೆ ಮತ್ತೊಂದು ಮಹತ್ವದ ಜವಾಬ್ದಾರಿ

RM-Manjunatha-Gowda-Press-meet-in-DCC-Bank

ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟ (ಶಿಮುಲ್)ದಿಂದ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)ದ ನಿರ್ದೇಶಕರನ್ನಾಗಿ (Director) ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆ‌ರ್.ಎಂ.ಮಂಜುನಾಥಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶಿಮುಲ್‌ ಆಡಳಿತ ಮಂಡಳಿ ಸಭಾಂಗಣ ದಲ್ಲಿ ಮಂಗಳವಾರ ನಡೆದ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ನಗರದಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

ಮಂಜುನಾಥ ಗೌಡ ಅರೆಸ್ಟ್‌, EDಗೆ 3 ಪ್ರಮುಖ ಸೂಚನೆ ನೀಡಿದ ಕೋರ್ಟ್‌, ಈತನಕ ಏನೇನೆಲ್ಲ ಆಗಿದೆ? ಇಲ್ಲಿದೆ ಡಿಟೇಲ್ಸ್‌

DCC-Bank-president-RM-Manjunatha-Gowda-arrest-by-ED-in-bangalore

ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಬಂಧನವಾಗಿದೆ. ನಕಲಿ ಬಂಗಾರ ಅಡಮಾನ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಮಂಜುನಾಥ ಗೌಡ ಅವರನ್ನು ಬಂಧಿಸಿ (Arrest), ವಿಚಾರಣೆ ನಡೆಸುತ್ತಿದೆ. ಸದ್ಯ ನ್ಯಾಯಾಲಯ ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ. ಕಸ್ಟಡಿಗೆ ನೀಡಿದೆ. ನ್ಯಾಯಾಲಯದಿಂದ ಮೂರು ಪ್ರಮುಖ ಸೂಚನೆ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರ್‌.ಎಂ.ಮಂಜುನಾಥ ಗೌಡ ಅವರನ್ನು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಇ.ಡಿ ಪ್ರಶ್ನೆ, ಸತತ 11 ಗಂಟೆ ವಿಚಾರಣೆ

RM-Manjunatha-Gowda-with-ED-Officials.

ಬೆಂಗಳೂರು : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಅಧ್ಯಕ್ಷ (President) ಆರ್‌.ಎಂ.ಮಂಜುನಾಥ ಗೌಡ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸುಮಾರು 11 ಗಂಟೆ ವಿಚಾರಣೆ ನಡೆಸಿದ್ದಾರೆ. ಮಂಗಳವಾರ ಸಂಜೆ ವೇಳೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳು, ಮಂಗಳವಾರ ಆರ್‌.ಎಂ.ಮಂಜುನಾಥ ಗೌಡ ಅವರನ್ನು ವಿಚಾರಣೆ ನಡೆಸಿದರು. ಬೆಳಗ್ಗೆಯಿಂದ ನಿರಂತರ ವಿಚಾರಣೆ ಆರ್‌.ಎಂ.ಮಂಜುನಾಥ ಗೌಡ ಅವರು … Read more

ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ, ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ವಿಚಾರಣೆ

ED-Raid-in-Shimoga-over-DCC-Bank-fake-gold-scam

ಶಿವಮೊಗ್ಗ : ನಕಲಿ ಚಿನ್ನ ಅಡಮಾನ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಶಿವಮೊಗ್ಗದ ವಿವಿಧೆಡೆ ದಾಳಿ ನಡೆಸಿದೆ. ಇನ್ನೊಂದೆಡೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC) ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ಏನಿದು ಕೇಸ್‌? 2014 – 15ರಲ್ಲಿ ಶಿವಮೊಗ್ಗದ DCC ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆಯಲಾಗಿತ್ತು ಎಂಬ ಆರೋಪವಿದೆ. ಈ ಪ್ರಕರಣ ಸಂಬಂಧ ಇ.ಡಿ ತನಿಖೆ ನಡೆಸುತ್ತಿದೆ. ಇವತ್ತು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ

RM-Manjunatha-Gowda-and-Mariyappa-dcc-bank-president-vice-president.

SHIVAMOGGA LIVE NEWS | 12 JULY 2024 SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ (DCC BANK) ಅಧ್ಯಕ್ಷರಾಗಿ ನಿರೀಕ್ಷೆಯಂತೆ ಆರ್.ಎಂ.ಮಂಜುನಾಥ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಸ್.ಕೆ.ಮರಿಯಪ್ಪ ಕೂಡ ಅವಿರೋಧ ಆಯ್ಕೆಯಾದರು. ಈ ಬಾರಿ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ರೋಚಕತೆ ಕಾಣದೆ ಅಂತ್ಯವಾಗಿದೆ. ಆಡಳಿತ ಮಂಡಳಿಯ 13 ಜನರ ಪೈಕಿ 11 ಮಂದಿ ಮಂಜುನಾಥ ಗೌಡ ಅವರ ಬೆಂಬಲಿಗರೇ ಇರುವುದರಿಂದ ಸಹಜವಾಗಿ ಅವರ ಗೆಲುವಿಗೆ ಅನುಕೂಲವಾಗಿದೆ. ಗುರುವಾರ ಅಧ್ಯಕ್ಷ, ಉಪಾಧ್ಯಕ್ಷ … Read more

ಇವತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಚುನಾವಣೆ, ಯಾರೆಲ್ಲರ ಹೆಸರು ಕೇಳಿ ಬರ್ತಿದೆ?

Shimoga-DCC-Bank-Board

SHIVAMOGGA LIVE NEWS | 10 JULY 2024 SHIMOGA : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (DCC ಬ್ಯಾಂಕ್)‌ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಇವತ್ತು ಚುನಾವಣೆ ನಿಗದಿಯಾಗಿದೆ. ಆರ್‌.ಎಂ.ಮಂಜುನಾಥ ಗೌಡ ಮತ್ತೊಮ್ಮೆ ಅಧ್ಯಕ್ಷರಾಗುವುದು ಬಹುತೇಕ ನಿಶ್ಚಿತ. ಉಪಾಧ್ಯಕ್ಷ ಹುದ್ದೆ ಮೇಲೆ ಹಲವರು ಕಣ್ಣು ನೆಟ್ಟಿದ್ದಾರೆ ಎನ್ನಲಾಗಿದೆ. ಹಾಗಾಗಿ ಇವತ್ತು ನಡೆಯುವ ಮತದಾನದ ಕುರಿತು ತೀವ್ರ ಕುತೂಹಲವಿದೆ. ಅಧ್ಯಕ್ಷ ಗಾದಿಗೆ ಮತ್ತೆ ಆರ್‌ಎಂಎಂ ಈಚೆಗೆ ನಡೆದ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಆರ್‌.ಎಂ.ಮಂಜುನಾಥ ಗೌಡ ನೇತೃತ್ವದ ಬಣ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಚುನಾವಣೆ, ಮಂಜುನಾಥ ಗೌಡ ಬಣಕ್ಕೆ ಭರ್ಜರಿ ಗೆಲುವು, ಯಾರೆಲ್ಲ ಎಷ್ಟು ಮತ ಗಳಿಸಿದ್ದಾರೆ?

dcc-bank-new-elected-members.

SHIVAMOGGA LIVE NEWS | 29 JUNE 2024 SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (DCC BANK) ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮತ್ತೊಮ್ಮೆ ಆರ್‌.ಎಂ.ಮಂಜುನಾಥ ಗೌಡ ಬಣ ಜಯಭೇರಿ ಬಾರಿಸಿದೆ. ತೀವ್ರ ಪೈಪೋಟಿ ಒಡ್ಡಿದ್ದ ಸಹಕಾರ ಭಾರತಿ ಒಂದು ಸ್ಥಾನ ಗೆಲ್ಲುವ ಮೂಲಕ ಹೀನಾಯ ಸೋಲನುಭವಿಸಿದೆ. 12 ಸ್ಥಾನಕ್ಕೆ ನಡೆದ ಚುನಾವಣೆ ಆಡಳಿತ ಮಂಡಳಿಯ 12 ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರ … Read more

ಮತ್ತೆ ಅಪೆಕ್ಸ್‌ ಬ್ಯಾಂಕ್‌ಗೆ ಆರ್‌.ಎಂ.ಮಂಜುನಾಥಗೌಡ

Dcc-Bank-president-RM-Manjunatha-Gowda-and-JP-Yogesh-in-Shimoga

SHIVAMOGGA LIVE NEWS | 8 FEBRUARY 2024 SHIMOGA : ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆ‌ರ್.ಎಂ.ಮಂಜುನಾಥ ಗೌಡ ಅವರನ್ನು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ನಾಮನಿರ್ದೇಶನ ಮಾಡಿಕೊಳ್ಳಲು ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಬಸವಾನಿ ವಿಜಯದೇವ್ ಈ ಹಿಂದೆ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ನಾಮನಿರ್ದೇಶನಗೊಂಡಿದ್ದರು. ಅವರು ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ಖಾಲಿ ಉಳಿದಿತ್ತು. ಮಂಜುನಾಥ ಗೌಡ ಅವರ ನಿರ್ದೇಶಕ ಸ್ಥಾನ ಐದು ವರ್ಷಗಳ ಅವಧಿಗೆ ಇರುತ್ತದೆ. ಈ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ಮಂಜುನಾಥ ಗೌಡ ಮರು ಪ್ರವೇಶ, ಕುತೂಹಲ ಮೂಡಿಸಿದ ನೇಮಕ

080923-RM-Manjunatha-Gowda-nominated-as-DCC-Bank-Director.webp

SHIVAMOGGA LIVE NEWS | 8 SEPTEMBER 2023 SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ (DCC Bank) ನಿರ್ದೇಶಕರಾಗಿ ಆರ್‌.ಎಂ.ಮಂಜುನಾಥಗೌಡ ಅವರನ್ನು ಆಡಳಿತ ಮಂಡಳಿ ಕೋ ಅಪ್‌ ಮಾಡಿ ನೇಮಕ ಮಾಡಿದೆ. ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿ ಅವರನ್ನು ನೇಮಿಸಲಾಗಿದೆ. ಡಿಸಿಸಿ ಬ್ಯಾಂಕ್‌ (DCC Bank) ಸಭಾಂಗಣದಲ್ಲಿ ಶುಕ್ರವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ದೇಶಕರಾದ ಆರ್‌.ಎಂ.ಮಂಜುನಾಥ ಗೌಡ ಅವರನ್ನು ಸ್ವಾಗತಿಸಲಾಯಿತು. ನಿರ್ದೇಶಕರಾಗಿದ್ದ ದುಗ್ಗಪ್ಪಗೌಡ ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) … Read more

ʼಅಡಿಕೆ ರೇಟ್‌ ದಿಢೀರ್‌ ಕುಸಿತ, 60 ಸಾವಿರ ತಲುಪಬೇಕಿದ್ದ ಧಾರಣೆ ಕುಸಿಯಲು ಕಾರಣವೇನು?ʼ

RM-Manjunatha-Gowda-in-Congress-Office

SHIVAMOGGA LIVE | 19 JULY 2023 SHIMOGA : ಕಳೆದ ಮೂರು ದಿನದಲ್ಲಿ ಅಡಿಕೆ ಧಾರಣೆ (Adike Rate) ದಿಢೀರ್‌ ಕುಸಿತ ಕಂಡಿದೆ. ಇದರ ಹಿಂದೆ ಉತ್ತರ ಭಾರತದ ವ್ಯಾಪಾರಿಗಳ ಕೈವಾಡವಿದೆ ಎಂದು ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕ ಆರ್.ಎಂ.ಮಂಜುನಾಥ ಗೌಡ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌.ಎಂ.ಮಂಜುನಾಥ ಗೌಡ, ಅಡಿಕೆ ಇಳುವರಿ ಮತ್ತು ದಾಸ್ತಾನು ಕಡಿಮೆ ಇದೆ. ಪ್ರಸ್ತುತ 6 ಲಕ್ಷ ಮೂಟೆ ಅಡಿಕೆ ಬೇಕು. ಈಗ 3 ಲಕ್ಷ ಮೂಟೆ ಮಾತ್ರ ದಾಸ್ತಾನು … Read more