ಆರ್.ಎಂ.ಮಂಜುನಾಥ ಗೌಡಗೆ ಮಹತ್ವದ ಜವಾಬ್ದಾರಿ, ಉಪ ಮುಖ್ಯಮಂತ್ರಿಯಿಂದ ಪತ್ರ, ಏನಿದೆ ಲೆಟರ್ನಲ್ಲಿ?
SHIVAMOGGA LIVE | 1 JUNE 2023 SHIMOGA : ರಾಜ್ಯ ಕಾಂಗ್ರೆಸ್ ವತಿಯಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಪೂರ್ಯ ತಯಾರಿಗೆ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥ ಗೌಡ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ. ಈ ಸಂಬಂಧ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಜುನಾಥ ಗೌಡ ಅವರಿಗೆ ಪತ್ರ (Letter) ಬರೆದಿದ್ದಾರೆ. ಪತ್ರದಲ್ಲಿ ಏನಿದೆ? ಸರ್ಕಾರ ರಚನೆಯಾಗಿ ಕಾರ್ಯನಿರ್ವಹಿಸಲು ಸಜ್ಜಾಗುತ್ತಿದ್ದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಎದುರಾಗಿದೆ. ಈ … Read more