ಭದ್ರಾ ಡ್ಯಾಂನಿಂದ 100 ದಿನ ನೀರು, ಅಚ್ಚುಕಟ್ಟು ರೈತರಿಂದ ಅಹೋರಾತ್ರಿ ಧರಣಿ, ರೈತರ ಆಗ್ರಹವೇನು?

020923-Farmers-Protest-Near-Bhadra-Dam-at-Bhadravathi.webp

SHIVAMOGGA LIVE NEWS | 2 SEPTEMBER 2023 BHADRAVATHI : ಮಳೆ ಇಲ್ಲದೆ ಭದ್ರಾ ಜಲಾಶಯದಲ್ಲಿ (Bhadra Dam) ನಿರೀಕ್ಷಿತ ನೀರಿನ ಸಂಗ್ರಹವಾಗಿಲ್ಲ. ಆದರೂ ಮುಂಗಾರು ಹಂಗಾಮಿಗೆ 100 ದಿನ ನೀರು ಹರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಈ ಆದೇಶವನ್ನು ಮರು ಪರಿಶೀಲಿಸಬೇಕು ಎಂದು ರೈತ ಸಂಘದ ನೇತೃತ್ವದಲ್ಲಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಯಿತು. ರೈತ ಮುಖಂಡ ಕೆ.ಟಿ.ಗಂಗಾಧರ್‌ ಅವರ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ. ಮೊದಲ ದಿನ ಭದ್ರಾವತಿ … Read more