ಶಿವಮೊಗ್ಗದಲ್ಲಿ ದುಡ್ಡು ಕೊಟ್ಟರಷ್ಟೆ ಮಂಟಪ ಮುಳುಗಿರುವುದು ನೋಡಲು ಅವಕಾಶ

Shimoga-Mantapa-in-Tunga-river

SHIVAMOGGA LIVE NEWS | 16 JULY 2024 SHIMOGA : ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ (Mantapa) ಮುಳುಗಿದೆ. ಇದನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಜನರು ನಿರಾಸೆಯಿಂದ ಹಿಂತಿರುಗುವಂತಾಗಿದೆ. 66 ಕ್ಯೂಸೆಕ್‌ ನೀರು ಹಿನ್ನೀರು ಭಾಗದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ತುಂಗಾ ಜಲಾಶಯ ಭರ್ತಿಯಾಗಿದೆ. ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗದಲ್ಲಿ ತುಂಗಾ ನದಿಯ ಮೈದುಂಬಿ ಹರಿಯುತ್ತಿದೆ. ತುಂಗಾ ನದಿ ದಂಡೆ … Read more

ಶಿವಮೊಗ್ಗದಲ್ಲಿ ಮುಕ್ಕಾಲು ಮುಳುಗಿದ ಮಂಟಪ, ಹತ್ತಿರ ಹೋಗಿ ನೋಡಲು ಜನರಿಗಿಲ್ಲ ಅವಕಾಶ, ಕಾರಣವೇನು?

Korpalayya-Mantapa-Drowned-in-Shimoga-city

SHIVAMOGGA LIVE | 7 JULY 2023 SHIMOGA : ತುಂಗಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಕೋರ್ಪಲಯ್ಯ ಛತ್ರ ಮಂಟಪದ (Mantapa) ಬಹುಭಾಗ ಮುಳುಗಿದೆ. ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು ಜಲಾಶಯದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಆದ್ದರಿಂದ ಶಿವಮೊಗ್ಗದ ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಂಟಪ ಮುಳುಗಲು ಮೂರಡಿ ಬಾಕಿ ತುಂಗಾ … Read more

ತುಂಗಾ ನದಿ ನೀರಿನ ಮಟ್ಟ ಹೆಚ್ಚಳ, ಶಿವಮೊಗ್ಗದಲ್ಲಿ ಮುಳುಗಿದ ಮಂಟಪ

Mantapa-drowned-in-Tunga-river-in-Shimoga

SHIVAMOGGA LIVE NEWS | SHIMOGA | 11 ಜುಲೈ 2022 ಗಾಜನೂರಿನ ತುಂಗಾ (TUNGA DAM) ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಆದ್ದರಿಂದ ಶಿವಮೊಗ್ಗದ ತುಂಗಾ ನದಿ ದಂಡೆ ಮೇಲಿರುವ ಕೋರ್ಪಲಯ್ಯ ಛತ್ರ ಮಂಟಪ (MANTAPA) ಸಂಪೂರ್ಣ ಮುಳುಗಿದೆ. ತುಂಗಾ ಜಲಾಶಯಕ್ಕೆ 49,671 ಕ್ಯೂಸೆಕ್ ಒಳಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ ಎಂದು ತುಂಗಾ ಮೇಲ್ದಂಡೆ ಯೋಜನೆ ಇಂಜಿನಿಯರ್’ಗಳು ತಿಳಿಸಿದ್ದಾರೆ. ಸಂಪೂರ್ಣ ಮುಳುಗಿದ ಮಂಟಪ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊಳೆಗೆ ಹರಿಸುತ್ತಿರುವುದರಿಂದ … Read more

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

crime name image

SHIVAMOGGA LIVE NEWS | 22 ಮಾರ್ಚ್ 2022 ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಇವತ್ತು ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ತುಂಗಾ ಕಾಲೇಜು ಪ್ರಥಮ ವರ್ಷದ ಬಿ.ಎ. ಪದವಿ ವಿದ್ಯಾರ್ಥಿ ವರ್ಧನ್ (19) ಮತ್ತು ಎಲೆಕ್ಟ್ರಾನಿಕ್ ಅಂಗಡಿ ಕೆಲಸಗಾರ ಸೊನಲೆ ಮಂಜು (20) ಮೃತರು. ತೀರ್ಥಹಳ್ಳಿಯ ತುಂಗಾ ನದಿ ರಾಮ ಮಂಟಪದ ಬಳಿ ವರ್ಧನ್ ಮತ್ತು ಮಂಜು ಈಜಲು ತೆರಳಿದ್ದರು. ಸೋಮವಾರ ಮಧ್ಯಾಹ್ನ ಘಟನೆ ಸಂಭವಿಸಿದೆ. ಈ ಸಂದರ್ಭ … Read more

ಸಾಗರದಲ್ಲಿ ಮನೆ ಕಳ್ಳತನ ಕೇಸ್, ಹೊಳೆಹೊನ್ನೂರಿನಲ್ಲಿ ಕಳ್ಳ ಅರೆಸ್ಟ್

271121 Sagara Thief Arrest by Police

ಶಿವಮೊಗ್ಗ ಲೈವ್.ಕಾಂ | SAGARA NEWS | 27 ನವೆಂಬರ್ 2021 ಮನೆ ಹೆಂಚು ಇಳಿಸಿ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ ಆರು ಲಕ್ಷಕ್ಕೂ ಹೆಚ್ಚು ಮೊತ್ತದ ಚಿನ್ನಾಭರಣ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಹೊಳೆಹೊನ್ನೂರಿನ ಸುರೇಶ್ (24) ಬಂಧಿತ ಆರೋಪಿ. ಈತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ಸಾಗರದ ಬೆಳಲಿಮಕ್ಕಿಯ ಮೊದಲ ಅಡ್ಡರಸ್ತೆಯ ಕಮಲಾಕರ ಎಂಬುವವರ ಮನೆ ಕಳ್ಳತನವಾಗಿತ್ತು. ಮನೆ … Read more

ಮುಳುಗಿತು ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ

230721 Shimoga Korpalaya Mantapa Drowned 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021 ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಗೆ ಬಿಡುತ್ತಿರುವುದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಿದೆ. ಎರಡು ದಿನದಿಂದ ಭಾರಿ ಮಳೆಯಾಗುತ್ತಿದ್ದಂತೆ ತುಂಗಾ ಜಲಾಶಯದ ಒಳ, ಹೊರ ಹರಿವು ಹೆಚ್ಚಳವಾಗುತ್ತಿದೆ. ರಾತ್ರಿಯಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡುತ್ತಿರುವುದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ ಮುಳುಗಡೆಯಾಗಿದೆ. ಮಂಟಪ ಮುಳುಗಡೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ಹಲವರು … Read more

ಗಂಟೆ ಗಂಟೆಗೂ ಹೆಚ್ಚಾಗ್ತಿದೆ ಗಾಜನೂರು ತುಂಗಾ ಜಲಾಶಯದ ಹೊರ ಹರಿವು

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021 ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದಿಂದ ಗಂಟೆ ಗಂಟೆಗೂ ಹೆಚ್ಚು ನೀರನ್ನು ಹೊರಗೆ ಬಿಡಲಾಗುತ್ತಿದೆ. ರಾತ್ರಿ 10 ಗಂಟೆಯಿಂದ ತುಂಗಾ ಡ್ಯಾಂನಿಂದ 56,500 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಆದರೆ ಮಳೆ ಹೆಚ್ಚಳವಾದ ಹಿನ್ನೆಲೆ ಹೊರ ಹರಿವು ಪ್ರಮಾಣ ಏರಿಕೆಯಾಗಲಿದೆ. ರಾತ್ರಿ 12 ಗಂಟೆಗೆ 61,500 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊಳೆಗೆ ಬಿಡಲು ತೀರ್ಮಾನಿಸಲಾಗಿದೆ. ಇವತ್ತು ಬೆಳಗ್ಗೆಯಿಂದ 41 ಸಾವಿರ ಕ್ಯೂಸೆಕ್‍ ಹೊರಹರಿವು … Read more

ಮುಕ್ಕಾಲು ಭಾಗ ಮುಳುಗಿತು ಶಿವಮೊಗ್ಗದ ಮಂಟಪ, ಹಳೆ ಸೇತುವೆ ಮೇಲೆ ಫೋಟೊ ಸೆಷನ್​​ಗೆ ಜನ

180621 Korpalaya Mantapa in Shimoga Drowned 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021 ಜಲಾಶಯದ ಹೊರ ಹರಿವು ಹೆಚ್ಚಳವಾದ ಹಿನ್ನೆಲೆ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗ ನಗರದ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗುವ ಹಂತಕ್ಕೆ ತಲುಪಿದೆ. ಮುಕ್ಕಾಲು ಪಾಲು ಮಂಟಪ ಮುಳುಗಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಕೋರ್ಪಲಯ್ಯ ಛತ್ರ ಮಂಟಪದ ಬಳಿಗೆ ಬರುತ್ತಿದ್ದಾರೆ. ಆದರೆ ಇಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವುದರಿಂದ ಮಂಟಪದ ಬಳಿಗೆ ಹೋಗುವುದು ಕಷ್ಟವಾಗಲಿದೆ. ಇನ್ನು, ತುಂಗಾ ಜಲಾಶಯದ ಹಿನ್ನೀರು ಭಾಗದಲ್ಲಿ ಮಳೆ … Read more

ಮತ್ತೊಮ್ಮೆ ಮುಳುಗಿತು ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ

050820 Mantapa Immersed in Tunga River 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020 ತುಂಗಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರ ಬಿಟ್ಟಿರುವುದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮತ್ತೊಮ್ಮೆ ಮುಳುಗಡೆಯಾಗಿದೆ. Video Report ನಿನ್ನೆ ರಾತ್ರಿಯಿಂದ ಜಲಾಶಯದ ಹೊರ ಹರಿವು ಹೆಚ್ಚಳ ಆಗಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ ಮುಳುಗಿದೆ. ತುಂಗಾ ಹೊಳೆ ಮೈ ದುಂಬಿ ಹರಿಯುತ್ತಿದೆ. ವಾಹನ ಸವಾರರು, ದಾರಿಯಲ್ಲಿ ಹೋಗುವವರು ಹಳೆ ಸೇತುವೆ ಮೇಲೆ ನಿಂತು ಮಂಟಪ ಮುಳುಗಿರುವುದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ವರ್ಷದಲ್ಲಿ ಕೋರ್ಪಲಯ್ಯ … Read more

ಶಿವಮೊಗ್ಗದಲ್ಲಿ ಮುಳುಗಿದ ಮಂಟಪ, ಮೈದುಂಬಿ ಹರಿದ ತುಂಗೆ, ಕಣ್ತುಂಬಿಕೊಳ್ಳಲು ಬೆಳಗ್ಗೆಯಿಂದಲೇ ಬರ್ತಿದ್ದಾರೆ ಜನ

050820 Mantapa Immersed in Tunga River 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯಾದ್ಯಂತೆ ಮಳೆ ಜೋರಾಗಿದೆ. ತೀರ್ಥಹಳ್ಳಿ ಭಾಗದಲ್ಲಿ ಬಿಟ್ಟೂ ಬಿಡದಂತೆ ಮಳೆ ಸುರಿಯುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಮುಳುಗಿದ ಮಂಟಪ ತುಂಗಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವುದರಿಂದ, ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಿದೆ. ಇದನ್ನು ಕಣ್ತುಂಬಿಕೊಳ್ಳಲು ಬೆಳಗ್ಗೆಯಿಂದಲೇ ಜನರು ಮಂಟಪದ ಬಳಿಗೆ ಬರುತ್ತಿದ್ದಾರೆ. ತುಂಗೆಗೆ ಪೂಜೆ ಸಲ್ಲಿಸಿ, ನಾಡನ್ನು ಸುಭಿಕ್ಷವಾಗಿ ಇಡುವಂತೆ ಬೇಡಿಕೊಳ್ಳುತ್ತಿದ್ದಾರೆ. … Read more