ಭದ್ರಾವತಿ, ಸಾಗರದಲ್ಲಿ ರೂಟ್‌ ಮಾರ್ಚ್‌, ಎಲ್ಲೆಲ್ಲಿ ನಡೆಯಿತು ಪಥ ಸಂಚಲನ?

route-march-by-itbp-police-in-bhadravathi-and-sagara

SHIVAMOGGA LIVE NEWS | 29 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಪೊಲೀಸ ಇಲಾಖೆ ಮತ್ತು ಇಂಡೋ ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಸಿಬ್ಬಂದಿ ಪಥ ಸಂಚಲನ ನಡೆಸಿದರು. ಭದ್ರಾವತಿ : ಡಿವೈಎಸ್‌ಪಿ ನಾಗರಾಜ್‌ ನೇತೃತ್ವದಲ್ಲಿ ಪೊಲೀಸ್‌ ಸಿಬ್ಬಂದಿ ಮತ್ತು ಐಟಿಬಿಪಿ ಸಿಬ್ಬಂದಿ ರೂಟ್‌ ಮಾರ್ಚ್‌ ಮಾಡಿದರು. ಗಾಂಧಿ ವೃತ್ತದಿಂದ ಆರಂಭವಾದ ಪಥ ಸಂಚಲನ ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ಹೊಳೆಹೊನ್ನೂರು ವೃತ್ತ, ಅನ್ವರ್ ಕಾಲೋನಿ, ಸಂತೆ … Read more

ಶಿವಮೊಗ್ಗದಲ್ಲಿ RSS ಪಥ ಸಂಚಲನ, ಗಣವೇಶದಲ್ಲಿ ಸಂಸದ, ಶಾಸಕ

RSS-March-Past-in-Shimoga-BY-Raghavendra-in-uniform.

SHIVAMOGGA LIVE NEWS | 22 OCTOBER 2023 SHIMOGA : ವಿಜಯದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ವತಿಯಿಂದ ಶಿವಮೊಗ್ಗ ನಗರದಲ್ಲಿ ಪಥ ಸಂಚಲನ (March Past) ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ ಸೇರಿದಂತೆ ಹಲವು ಪ್ರಮುಖರು ಗಣವೇಷ ಧರಿಸಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಪಥ ಸಂಚಲನ ಆರಂಭವಾಯಿತು. ನಗರದ ಎಸ್‌ಪಿಎಂ ರಸ್ತೆ, ಗಾಂಧಿ ಬಜಾರ್‌, ಸಿದ್ದಯ್ಯ ರಸ್ತೆ, ಎಂಕೆಕೆ ರಸ್ತೆ, ಎಎ … Read more

ಸಾಗರ, ಆನಂದಪುರ, ಶಿಕಾರಿಪುರ, ಶಿರಾಳಕೊಪ್ಪದಲ್ಲಿ ಆರ್.ಎ.ಎಫ್, ಪೊಲೀಸ್ ಪಥ ಸಂಚಲನ

Police-RAF-route-March-in-Sagara

SHIVAMOGGA LIVE NEWS | 20 JANUARY 2023 SAGARA / SHIKARIPURA | ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಸಾಗರ, ಆನಂದಪುರ ಮತ್ತು ಶಿಕಾರಿಪುರ ಪಟ್ಟಣಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸರು ವಿವಿಧೆಡೆ ಪಥ ಸಂಚಲನ ನಡೆಸಿದರು. ಸಾಗರ ರಿಪೋರ್ಟ್ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಆರ್.ಎ.ಎಫ್ ಡೆಪ್ಯೂಟಿ ಕಮಾಂಡೆಂಟ್ ನಯನಾ ನಂದಿ ಅವರ ನೇತೃತ್ವದಲ್ಲಿ ಸಾಗರ ಪಟ್ಟಣ … Read more

ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಸಜ್ಜು, ಸರ್ಕಾರಕ್ಕೆ ಎಚ್ಚರಿಕೆ, ಶಿವಮೊಗ್ಗದಲ್ಲಿ ಮೆರವಣಿಗೆ

Panchamasali-Protest-in-Shimoga-City

ಶಿವಮೊಗ್ಗ | ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್, ಪಂಚಮಸಾಲಿ ಮಹಾಸಭಾ (PANCHAMASALI MAHASABHA) ಧರ್ಮಕ್ಷೇತ್ರ ಕೂಡಲಸಂಗಮ ಶಿವಮೊಗ್ಗ ಜಿಲ್ಲಾ ಘಟಕ ವತಿಯಿಂದ  ಲಿಂಗಾಯತ ಪಂಚಮಸಾಲಿ, ಲಿಂಗಾಯತ (LINGAYATH) ಮಲೆಗೌಡ ಸಮುದಾಯವನ್ನು ಪ್ರವರ್ಗ 2ಎ ಮೀಸಲಾತಿಗೆ ಸೇರಿಸಬೇಕು ಎಂದು ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಗೌರವಾಧ್ಯಕ್ಷ ಶ್ರೀ ಬಸವಮೃತ್ಯುಂಜನ ಸ್ವಾಮೀಜಿ ಅವರು ಸಂಸದ ಬಿ.ವೈ. ರಾಘವೇಂದ್ರ ಅವರ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜ್ಞಾಪನಾ ಪತ್ರ … Read more

ಶಿವಮೊಗ್ಗ ನಗರದ ವಿವಿಧೆಡೆ ಪೊಲೀಸ್ ರೂಟ್ ಮಾರ್ಚ್

shimoga police route march

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022 ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಶಿವಮೊಗ್ಗ ನಗರದಲ್ಲಿ ಇವತ್ತು ಪೊಲೀಸ್ ಇಲಾಖೆ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಯಿತು. ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಡಿಎಆರ್ ತುಕಡಿ, ಕೆ.ಎಸ್.ಆರ್.ಪಿ ತುಕಡಿ ರೂಟ್ ಮಾರ್ಚ್’ನಲ್ಲಿ ಪಾಲ್ಗೊಂಡಿದ್ದವು. ಶಿವಮೊಗ್ಗ ನಗರದ ಮಿಳ್ಳಘಟ್ಟ ಕ್ರಾಸ್ ನಿಂದ ರೂಟ್ ಮಾರ್ಚ್ ಪ್ರಾರಂಭವಾಯಿತು. ಅಣ್ಣಾ ನಗರ, ಟಿಪ್ಪು ನಗರ ಚಾನೆಲ್ ಏರಿಯಾ, ಪದ್ಮಾ ಟಾಕೀಸ್, … Read more

ಶಿವಮೊಗ್ಗದಲ್ಲಿ RSS ಪಥಸಂಚಲನ, ಗಣವೇಷ ಧರಿಸಿ ಪಾಲ್ಗೊಂಡರು ಸಂಸದ

171021 RSS March Fast in Shimoga City

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2021 ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವತಿಯಿಂದ ಇವತ್ತು ಶಿವಮೊಗ್ಗ ನಗರದಲ್ಲಿ ವಿಜಯದಶಮಿ ಪಥಸಂಚಲನ ಆಯೋಜಿಸಲಾಗಿತ್ತು. ನಗರದ ವಿವಿಧೆಡೆ RSS ಕಾರ್ಯಕರ್ತರು ಪಥಸಂಚಲನ ನಡೆಸಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಗಣವೇಷ ತೊಟ್ಟು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ಶಿವಮೊಗ್ಗದ ಸೈನ್ಸ್ ಮೈದಾನದಿಂದ ಹೊರಟ ಮೆರವಣಿಗೆ ಬಿ.ಹೆಚ್.ರಸ್ತೆ, ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಸಾಗಿತು. RSS ಬ್ಯಾಂಡ್, ಗಣವೇಷ, ದಂಡ … Read more

ಶಿವಮೊಗ್ಗ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ್

051220 Police Route March in Shimoga City 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020 ಗಲಭೆ ಮತ್ತು ಜನರಲ್ಲಿ ಧೈರ್ಯ ತುಂಬುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವಿವಿಧೆಡೆಯಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದರು. ವಿನೋಬನಗರ, ಜಯನಗರ ಠಾಣೆಗಳು ಸೇರಿದಂತೆ ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದರು. ಹಲವೆಡೆಯಿಂದ ಬಂದಿರುವ ಪೊಲೀಸರು, ಶಿವಮೊಗ್ಗ ನಗರ ವ್ಯಾಪ್ತಿಯ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ರೂಟ್‍ ಮಾರ್ಚ್‍ನಲ್ಲಿ ಪಾಲ್ಗೊಂಡಿದ್ದರು.  ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200 ಶಿವಮೊಗ್ಗ … Read more