ಕೋಟೆ ಮಾರಿಕಾಂಬ ಜಾತ್ರೆ, ಗದ್ದುಗೆ ಮೇಲೆ ತಾಯಿಯ ಪ್ರತಿಷ್ಠಾಪನೆ, ಸಾವಿರ ಸಾವಿರ ಭಕ್ತರಿಂದ ದರ್ಶನ

Kote-Marikamba-Jathre-In-Shimoga

SHIVAMOGGA LIVE NEWS | 23 ಮಾರ್ಚ್ 2022 ಗಾಂಧಿ ಬಜಾರ್’ನ ತವರು ಮನೆಯಿಂದ ಶ್ರೀ ಮಾರಿಕಾಂಬ ದೇವಿಯನ್ನು ಮಾರಿ ಗದ್ದುಗೆಗೆ ಕರೆತಂದು ಪ್ರತಿಷ್ಠಾಪಿಸಲಾಗಿದೆ. ದೇವಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ಬೆಳಗ್ಗೆಯಿಂದ ಸಾಲುಗಟ್ಟಿ ತೆರಳುತ್ತಿದ್ದಾರೆ. ಶಿವಮೊಗ್ಗ ಕೋಟೆ ಮಾರಿಕಾಂಬ ದೇವಿ ಜಾತ್ರೆ ವಿಜೃಂಭಣೆಯಿಂದ ನೆರವೇರುತ್ತಿದೆ. ಮಂಗಳವಾರ ಗಾಂಧಿ ಬಜಾರ್’ನ ತವರು ಮನೆಯಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಇವತ್ತು ಕೋಟೆ ಮಾರಿಕಾಂಬ ದೇವಸ್ಥಾನದ ಮಾರಿ ಗದ್ದುಗೆ ಮೇಲೆ ದೇವಿಯನ್ನು ಕೂರಿಸಲಾಗಿದೆ. ಗಾಂಧಿ ಬಜಾರ್’ನಿಂದ ಮೆರವಣಿಗೆ ಕಳೆದ ರಾತ್ರಿ ಉಪ್ಪಾರ ಸಮಾಜದವರು ಶ್ರೀ … Read more

ಶಿವಮೊಗ್ಗದ ವಿವಿಧ ದೇಗುಲಕ್ಕೆ ಸಿಎಂ ಯಡಿಯೂರಪ್ಪ ಭೇಟಿ, ಯಾವೆಲ್ಲ ದೇವಸ್ಥಾನಕ್ಕೆ ತೆರಳಿದ್ದರು?

010321 CM Yedyurappa Visit Temples 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MARCH 2021 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತು ಶಿವಮೊಗ್ಗದ ಪ್ರಮುಖ ದೇಗುಲಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೇವರ ಆಶೀರ್ವಾದ ಪಡೆದರು. ಬಳಿಕ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನಕ್ಕೂ ಯಡಿಯೂರಪ್ಪ ಭೇಟಿ ನೀಡಿದರು. ಮಾರಿ ಗದ್ದುಗೆಗೆ ಮಂಗಳಾರತಿ ಬೆಳಗಿ, ದೇವಿಯ ಆಶೀರ್ವಾದ ಪಡೆದರು. ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ವೈಶಾಲಿ, … Read more