ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ 12‌ ಸುದ್ದಿಗಳು

GOOD-MORNING-SHIVAMOGGA-NEWS-UPDATE

ಶಿವಮೊಗ್ಗ: ಜಿಲ್ಲೆಯಲ್ಲಿ ಏನೇನಾಯ್ತು? ಇಲ್ಲಿದೆ ಪ್ರಮುಖ ಸುದ್ದಿಗಳ ಫಟಾಫಟ್‌ ಅಪ್‌ಡೇಟ್‌. (Morning News) NEWS 1 ಲೋಪ ಕಂಡು ಬಂದರೆ ಕ್ರಮ ಶಿವಮೊಗ್ಗ: ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಎಚ್. ಕೃಷ್ಣ ಅವರು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಜಿಲ್ಲೆಯ ಪಡಿತರ ವ್ಯವಸ್ಥೆ ಖಾತ್ರಿಪಡಿಸಲು ನಾಲ್ಕು ದಿನ ಜಿಲ್ಲಾ ಪ್ರವಾಸ ಕೈಗೊಳ್ಳಲಾಗಿದೆ. ಲೋಪದೋಷಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. NEWS 2 ಅಸಂಘಟಿತ ಕಾರ್ಮಿಕರಿಗೆ … Read more