ವಿನೋಬನಗರ ತರಕಾರಿ ಮಾರುಕಟ್ಟೆಯಲ್ಲಿ ಹೋಲ್ ಸೇಲ್ಗಷ್ಟೆ ಅವಕಾಶ, ಆರು ಕಡೆ ಚಿಲ್ಲರೆ ವ್ಯಾಪಾರಕ್ಕೆ ವ್ಯವಸ್ಥೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021 ಲಾಕ್ ಡೌನ್ ಅವಧಿಯಲ್ಲಿ ಒಂದು ಕೆ.ಜಿ, ಎರಡು ಕೆ.ಜಿ ತರಕಾರಿ ಖರೀದಿ ಮಾಡುವವರಿಗೆ ಎಪಿಎಂಸಿ ಒಳಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೋಲ್ ಸೇಲ್ ಮಾರಾಟಗಾರರು ಮಾತ್ರ ವಿನೋಬನಗರ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡಬಹುದು ಎಂದು ತಿಳಿಸಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಎಪಿಎಂಸಿ ಮಾರುಕಟ್ಟೆಯಲ್ಲಿ ಚಿಲ್ಲರೆ ವ್ಯಾಪಾರಕ್ಕೆ ಅವಾಶವಿಲ್ಲ. ಸಗಟು ವ್ಯಾಪಾರ ಮಾತ್ರ ಮಾಡಬಹುದು. ಅವರು ತಮ್ಮ … Read more