ಮದುವೆ ಮನೆಯಲ್ಲಿ ಸೂತಕದ ಛಾಯೆ, ಮರುಗಿದ ಜನತೆ, ಆಗಿದ್ದೇನು?

ACCIDENT-NEWS-GENERAL-IMAGE.

SHIVAMOGGA LIVE | 28 JUNE 2023 ANANDAPURA : ಇಬ್ಬರು ಹೆಣ್ಮಕ್ಕಳ ಮದುವೆಗೆ (Marriage) ಅಂತಿಮ ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮದುವೆ ಹಿಂದಿನ ದಿನ ಘಟನೆ ಸಂಭವಿಸಿದ್ದು, ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸೂತಕ ಆವರಿಸಿದೆ. ಬನವಾಸಿ ನಿವಾಸಿ ಮಂಜುನಾಥ ಗೌಡ (58) ಮೃತ ದುರ್ದೈವಿ. ಆನಂದಪುರ ಸಮೀಪದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದು ಹೋಗುತ್ತಿದ್ದಾಗ ಮಂಜುನಾಥ ಗೌಡ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ … Read more

ಬೀಗರ ಊಟದ ವೇಳೆ ಅಧಿಕಾರಿಗಳ ದಾಳಿ, ಮದುವೆ ಮಾಡಿಸಿದ ಹಲವರ ವಿರುದ್ಧ ಕೇಸ್, ಕಾರಣವೇನು?

police jeep

ಶಿವಮೊಗ್ಗ | ಅಪ್ರಾಪ್ತ ಬಾಲಕಿಯ ವಿವಾಹ (CHILD MARRIAGE) ಮಾಡಿಸಿದ ಸಂಬಂಧ ಶಿವಮೊಗ್ಗದಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಬಾಲಕಿಯನ್ನು ಅಧಿಕಾರಿಗಳು ಮಾಡಿ, ಬಾಲ ಮಂದಿರದಲ್ಲಿ ಆಶ್ರಯ ನೀಡಿದ್ದಾರೆ. ಶಿವಮೊಗ್ಗ ತಾಲೂಕು ಸಂತೆ ಕಡೂರು ಗ್ರಾಮದ ದೇವಸ್ಥಾನದಲ್ಲಿ ಅಪ್ರಾಪ್ತೆಯ ವಿವಾಹ ನಡೆದಿತ್ತು. ಮದುವೆ ನಂತರ ಬೀಗರ ಊಟ ಆಯೋಜಿಸಲಾಗಿತ್ತು. ಈ ವೇಳೆ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದ್ದು, ದಾಳಿ ನಡೆಸಿದ್ದಾರೆ. ಬಾಲಕಿಯ ರಕ್ಷಣೆ ಎರಡು ವರ್ಷದ ಹಿಂದೆ ಅಪ್ರಾಪ್ತೆಗೆ ದೂರದ ಸಂಬಂಧಿ ಯುವಕನ ಪರಿಚಯವಾಗಿತ್ತು. ಇಬ್ಬರು ಫೋನ್ … Read more

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಅಪ್ರಾಪ್ತೆ ನಾಪತ್ತೆ

Mc-Gann-Hospital

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪ್ರಾಪ್ತಿಯೊಬ್ಬಳು (MINOR GIRL) ನಾಪತ್ತೆಯಾಗಿದ್ದಾಳೆ. 17 ವರ್ಷದ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಯ ಲೇಬರ್ ವಾರ್ಡ್’ನಲ್ಲಿ ದಾಖಲು ಮಾಡಲಾಗಿತ್ತು. ಈ ವಾರ್ಡ್’ನಿಂದ ಆಕೆ ನಾಪತ್ತೆಯಾಗಿದ್ದು, ಪೋಷಕರು ಎಲ್ಲೆಡೆ ಹುಡುಕಾಡಿದ ಬಳಿಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಏನಿದು ಪ್ರಕರಣ? ಗದಗ ಜಿಲ್ಲೆಯ ವ್ಯಕ್ತಿಯೊಬ್ಬ ಭದ್ರಾವತಿ ತಾಲೂಕಿನ ಅಪ್ರಾಪ್ತೆಯನ್ನು (MINOR GIRL) ಮದುವೆಯಾಗಿದ್ದ. ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೊ ಕಾಯ್ದೆ ಅಡಿ ಪ್ರಕರಣ … Read more

ದೇವಸ್ಥಾನದಲ್ಲಿ ಅಪ್ರಾಪ್ತೆಯ ಮದುವೆ, 8 ಮಂದಿ ವಿರುದ್ಧ ಕೇಸ್, ಆರೋಪಿಗಳು ನಾಪತ್ತೆ

HIVAMOGGA-NEWS- map

SHIVAMOGGA LIVE NEWS | SHIMOGA | 28 ಜೂನ್ 2022 ದೇವಸ್ಥಾನ ಒಂದರಲ್ಲಿ ಅಪ್ರಾಪ್ತೆಯೊಬ್ಬಳಿಗೆ ವಿವಾಹ ಮಾಡಿಸಲಾಗಿದೆ. ದೂರದ ಸಂಬಂಧಿಯೊಬ್ಬರ ಜೊತೆಗೆ ವಿವಾಹವಾಗಿದೆ (CHILD MARRIAGE). ಈಗ ಬಾಲಕಿಯನ್ನು ರಕ್ಷಣೆ ಮಾಡಿ ಬಾಲಕಿಯರ ಬಾಲ ಮಂದಿರದಲ್ಲಿ ಇರಿಸಲಾಗಿದೆ. ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ದೇವಸ್ಥಾನದಲ್ಲಿ ಬಾಲಕಿಗೆ ವಿವಾಹ (CHILD MARRIAGE) ಮಾಡಿಸಲಾಗಿತ್ತು. ಚಿಕ್ಕಮಗಳೂರಿನ ದೂರದ ಸಂಬಂಧಿಯೊಬ್ಬರ ಜೊತೆಗೆ ಬಾಲಕಿ ಮದುವೆಯಾಗಿದ್ದಳು. 17 ವರ್ಷದ ಬಾಲಕಿಗೆ ವಿವಾಹ ಮಾಡಿಸಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. … Read more

ಮದುವೆ ಮನೆಯಲ್ಲಿ ಊಟ ಮಾಡಿದವರಿಗೆ ವಾಂತಿ, ಭೇದಿ, ಮೆಗ್ಗಾನ್ ಆಸ್ಪತ್ರೆಗೆ ದಾಖಲು

Mc-Gann-Hospital

SHIVAMOGGA LIVE NEWS | MARRIAGE| 08 ಮೇ 2022 ಮದುವೆ ಊಟ ಮಾಡಿದ 120ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಈ ಪೈಕಿ ಸುಮಾರು 80ಕ್ಕೂ ಅಧಿಕ ಜನರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗೆಜ್ಜೇನಹಳ್ಳಿ ಸಮುದಾಯ ಭವನದಲ್ಲಿ ಶುಕ್ರವಾರ ರಾತ್ರಿ ವಿವಾಹದ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ಅಸ್ವಸ್ಥರಾಗಿದ್ದಾರೆ. ಮೂರನೆ ಪಂಕ್ತಿಯಿಂದ ಸಮಸ್ಯೆ ಮೊದಲ ಎರಡು ಪಂಕ್ತಿಯಲ್ಲಿ ಊಟ ಮಾಡಿದವರಿಗೆ ಯಾವುದೆ ಸಮಸ್ಯೆ ಉಂಟಾಗಿಲ್ಲ. ಮೂರನೆ ಪಂಕ್ತಿಯ ನಂತರ ಊಟ ಮಾಡಿದವರಿಗೆ ಸಮಸ್ಯೆ ಕಾಣಿಸಕೊಂಡಿದೆ. … Read more

ಶಿವಮೊಗ್ಗಕ್ಕೆ ಇವತ್ತು ಮುಖ್ಯಮಂತ್ರಿ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ?

Basavaraja-Bommai-CM-Chief-Minister

SHIVAMOGGA LIVE NEWS | CHIEF MINISTER | 19 ಏಪ್ರಿಲ್ 2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇವತ್ತಿನಿಂದ ಮೂರು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಪಕ್ಷದ ಕಾರ್ಯಕ್ರಮ ಮತ್ತು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಏಪ್ರಿಲ್ 19ರಂದು ಬೆಳಗ್ಗೆ 11.50ಕ್ಕೆ ಶಿವಮೊಗ್ಗ ಪ್ರವಾಸಿ ಮಂದಿರದ ಹೆಲಿಪ್ಯಾಡ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಮಧ್ಯಾಹ್ನ 12ರಿಂದ ಸಂಜೆವರೆಗೆ ಹೋಟೆಲ್ ಹರ್ಷದ ದ ಫರ್ನ್ ಮತ್ತು ಪಿಇಎಸ್ ಕಾಲೇಜಿನಲ್ಲಿ ನಡೆಯುವ ಪಕ್ಷದ ಸಭೆಗಳಲ್ಲಿ ಪಾಲ್ಗೊಳ್ಳುವರು. ರಾತ್ರಿ ನಗರದಲ್ಲೇ … Read more

ಇನ್ಮುಂದೆ ಮದುವೆ, ಉತ್ಸವಗಳಲ್ಲಿ ಸಾಮೂಹಿಕ ಅನ್ನಸಂತರ್ಪಣೆಗೆ ಕಟ್ಟುನಿಟ್ಟು ನಿಯಮ, ಶಿವಮೊಗ್ಗ ಡಿಸಿಯಿಂದ 15 ಪಾಯಿಂಟ್ ಆದೇಶ

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021 ಸಾಮೂಹಿಕ ಭೋಜನ, ಅನ್ನ ಸಂತರ್ಪಣೆ, ಜಾತ್ರೆ, ಉತ್ಸವದಂತಹ ಸಂದರ್ಭಗಳಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಮುಂಜಾಗರೂಕತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇದೇ ರೀತಿ ಸರ್ಕಾರಿ ಹಾಸ್ಟೆಲ್‍ಗಳು, ವೃದ್ಧಾಶ್ರಮಗಳು ಹಾಗೂ ಇತರ ಸರ್ಕಾರಿ ಅಥವಾ ಖಾಸಗಿ ಸ್ಥಳಗಳಲ್ಲಿ ಸಾಂಕ್ರಾಮಿಕ ರೋಗಗಳು ಮತ್ತು ಅವಘಡಗಳು ಸಂಭವಿಸಿದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನಿಂದ ಇದನ್ನು ಪಾಲಿಸಲು ಆದೇಶಿಸಿದ್ದಾರೆ. ಏನೆಲ್ಲ … Read more

ಮದುವೆ ಮೆನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಾವು

holehonnur name graphics

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 22 ನವೆಂಬರ್ 2021 ಮದುವೆ ಮನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಕೊನೆ ಉಸಿರೆಳೆದಿದ್ದಾರೆ. ಈ ಬೆಳವಣಿಗೆ ಜನರಲ್ಲಿ ಭೀತಿ ಉಂಟು ಮಾಡಿದೆ. ದಿನೇಶ್ ಸಿಂಗ್ (42) ಮೃತ ದುರ್ದೈವಿ. ಭದ್ರಾವತಿ ತಾಲೂಕು ಬಾಬಳ್ಳಿಯ ದಿನೇಶ್ ಸಿಂಗ್ ಅರಕೆರೆಯಲ್ಲಿ ವಾಸಿಸುತ್ತಿದ್ದರು. ದಾಸರಕಲ್ಲಹಳ್ಳಿ ಮತ್ತು ಗುಡ್ಡದ ಕೊಮ್ಮರನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.   ಹೇಗಾಯ್ತು ಘಟನೆ? ಹೊಳೆಹೊನ್ನೂರು ಸಮೀಪ ನಾಗತಿಬೆಳಗಲು ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಕಾರ್ಯಯಕ್ರಮದಲ್ಲಿ … Read more

ಮದುವೆ ಮನೆಯಲ್ಲಿ ಊಟ ಮಾಡಿದ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಹೊಳೆಹೊನ್ನೂರು, ಭದ್ರಾವತಿ, ಶಿವಮೊಗ್ಗ ಆಸ್ಪತ್ರೆಗೆ ದಾಖಲು

181121 Holehonnur Marriage funtion food poison

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 18 ನವೆಂಬರ್ 2021

ಮದುವೆ ಸಮಾರಂಭದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿರುವ ಮತ್ತೊಂದು ಪ್ರಕರಣ ವರದಿಯಾಗಿದೆ. ಸುಮಾರು ನೂರು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

AVvXsEg7D64eppM2Y2YXBDC80Q2TdBmP2uvjR kzBF IPI

ಶಿವಮೊಗ್ಗ ತಾಲೂಕು ನಾಗತಿಬೆಳಗಲು ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಹಲವರಲ್ಲಿ ವಾಂತಿ, ಬೇಧಿ, ಜ್ವರ, ಹೊಟ್ಟೆನೋವು ಕಾಣಿಸಿಕೊಂಡಿದೆ.

ಹೊಳೆಹೊನ್ನೂರು, ಭದ್ರಾವತಿ, ಶಿವಮೊಗ್ಗ

ಬುಧವಾರ ಮಧ್ಯಾಹ್ನ ಊಟ ಸೇವಿಸಿದ್ದ ಹಲವರು ರಾತ್ರಿ ವೇಳೆಗೆ ಅಸ್ವಸ್ಥರಾಗಿದ್ದಾರೆ. ಕೂಡಲೆ ಹಲವರು ಹೊಳೆಹೊನ್ನೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಕೆಲವರು ಭದ್ರಾವತಿ ಸಾರ್ವಜನಿಕ ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವರು ಖಾಸಗಿ ವೈದ್ಯರ ಬಳಿಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

Read more

ಮದುವೆ ಮನೆಯಲ್ಲಿ ಊಟ ಮಾಡಿದವರು ಅಸ್ವಸ್ಥ ಪ್ರಕರಣ, ಇಲ್ಲಿದೆ ಈವರೆಗಿನ 5 ಬೆಳವಣಿಗೆ

121121 Holalur Marriage Function Problem People Admitted

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಶಿವಮೊಗ್ಗ ತಾಲೂಕು ಆಲದಹಳ್ಳಿಯ ಮದುವೆ ಸಮಾರಂಭದಲ್ಲಿ ಊಟ ಮಾಡಿ ಅಸ್ವಸ್ಥರಾದವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಸಮಾರಂಭದಲ್ಲಿ ಊಟ ಮಾಡಿದ ಮತ್ತಷ್ಟು ಮಂದಿಯ ಸ್ಕ್ರೀನಿಂಗ್ ಪ್ರಕ್ರಿಯೆ ಆರಂಭವಾಗಿದೆ. ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ? ಮದುವೆ ಸಮಾರಂಭದಲ್ಲಿ ರಾತ್ರಿ ಊಟ ಮಾಡಿದ್ದ ಸುಮಾರು 50 ಜನರಲ್ಲಿ ಇವತ್ತು ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೊಳಲೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. 26 ಮಂದಿ … Read more