ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಶಿವಮೊಗ್ಗದಲ್ಲೂ ಆಕ್ರೋಶ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗದಂತೆ ಸರ್ಕಾರಕ್ಕೆ ಎಚ್ಚರ
ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನಿರ್ಧರಿಸಿರುವುದಕ್ಕೆ ಶಿವಮೊಗ್ಗದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಪ್ರಾಧಿಕಾರ ರಚಿಸುವ ನಿರ್ಧಾರವನ್ನು ತಕ್ಷಣ ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ಒತ್ತಾಯಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕನ್ನಡ ವಿರೋಧಿಯಾಗಿದೆ. ಈ ನಿರ್ಧಾರದಿಂದ ಹಿಂದೆ ಸರಿಯದೆ ಇದ್ದರೆ ಸರ್ಕಾರ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತದೆ ಎಂದು … Read more