ನಮಾಜ್‌ ಮುಗಿಸಿ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

bike theft reference image

ಶಿವಮೊಗ್ಗ: ನಮಾಜ್‌ ಮುಗಿಸಿ ಮಸೀದಿಯಿಂದ ಹೊರಗೆ ಬರುವಷ್ಟರಲ್ಲಿ ಸ್ಪ್ಲೆಂಡರ್‌ ಬೈಕ್‌ ಕಳ್ಳತನವಾಗಿದೆ. ಸಯ್ಯದ್‌ ಅಬ್ಬಾಸ್‌ ಎಂಬುವವರ ಬೈಕ್‌ (Bike Theft) ಕಳುವಾಗಿದೆ. ನಗರದ ಸುಲ್ತಾನ್‌ ಮೊಹಲ್ಲಾದ ಮಸೀದಿ ಮುಂಭಾಗ ಆ.8ರಂದು ಸಯ್ಯದ್‌ ಅಬ್ಬಾಸ್‌ ಬೈಕ್‌ ನಿಲ್ಲಿಸಿದ್ದರು. ಮಸೀದಿಯಲ್ಲಿ ಮಧ್ಯಾಹ್ನ ನಮಾಜ್‌ ಮುಗಿಸಿ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಕಾರಿನಲ್ಲಿ ಬಂದು ಹೆದ್ದಾರಿಯಲ್ಲಿ ಕ್ಯಾಂಟರ್‌ ಲಾರಿ ಅಡ್ಡಗಟ್ಟಿ ₹4 ಲಕ್ಷಕ್ಕೆ ಡಿಮಾಂಡ್‌, ಡ್ರೈವರ್‌ … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಈಗ ಎಲ್ಲಿದೆ ಗಣಪತಿ?

eiNZB534191

SHIVAMOGGA LIVE NEWS | 28 SEPTEMBER 2023 SHIMOGA : ಹಿಂದೂ‌ ಮಹಾಸಭಾ ಗಣಪತಿಯ (Hindu Mahasabha Ganapati) ರಾಜಬೀದಿ ಅದ್ಧೂರಿ ಉತ್ಸವ ಗಾಂಧಿ ಬಜಾರ್‌ನಲ್ಲಿ ಸಾಗುತ್ತಿದೆ. ಗಾಂಧಿ ಬಜಾರ್‌ನ ಸುನ್ನಿ ಜಾಮೀಯಾ ಮಸೀದಿ (masjid) ದಾಟಿದೆ. ಮಸೀದಿ ಸಮೀಪ ಕರ್ಪೂರ ಹಚ್ಚಿ ಮೆರವಣಿಗೆಯಲ್ಲಿ ಇದ್ದವರು ರಾಮನಾಮ ಜಪಿಸಿದರು. ಗಣಪತಿ ಮೂರ್ತಿ ಮಸೀದಿ (masjid) ಸಮೀಪ ಬರುತ್ತಿದ್ದಂತೆ ಮಂಗಳಾರತಿ ಬೆಳಗಿದರು. ಇದನ್ನೂ ಓದಿ- ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಬಂದೋಬಸ್ತ್‌? ಸ್ವಯಂ ಸೇವಕರು ಎಷ್ಟಿದ್ದಾರೆ?  

ಶಿವಮೊಗ್ಗ ಜಿಲ್ಲೆಯ ಗುಡಿ, ಚರ್ಚು, ಮಸೀದಿಗಳ ಮೈಕುಗಳ ಮೇಲೆ ಪೊಲೀಸ್ ನಿಗಾ, ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ?

230622 Mike at Masjid in Shimoga city

SHIVAMOGGA LIVE NEWS | SHIMOGA | 23 ಜೂನ್ 2022 ನ್ಯಾಯಾಲಯದ ಸೂಚನೆ ಬೆನ್ನಿಗೆ ಧಾರ್ಮಿಕ ಕೇಂದ್ರಗಳಲ್ಲಿ ಲೌಡ್ ಸ್ಪೀಕರ್ (MIKE) ಬಳಕ ಬಗ್ಗೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಧಾರ್ಮಿಕ ಕೇಂದ್ರಗಳಲ್ಲಿ ಮೈಕ್’ಗಳಿಗೆ ಸೌಂಡ್ ಗವರ್ನರ್ ಗಳನ್ನು ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ರಾತ್ರಿ ವೇಳೆ ಯಾವುದೇ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಕೆ ಮಾಡದಂತೆ ನಿಷೇಧ ಮಾಡಲಾಗಿದೆ. ಈಚೆಗೆ ದೇಶಾದ್ಯಂತ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಕೆ ಸಂಬಂಧ ವಿವಾದ ಸೃಷ್ಟಿಯಾಗಿತ್ತು. ಅಲ್ಲದೆ ಮೈಕ್ ಬಳಕೆ … Read more

ಸಾಗರದ ಮಸೀದಿ ಮೇಲೆ ತಹಶೀಲ್ದಾರ್, ಪೊಲೀಸರಿಂದ ದಾಳಿ, 25ಕ್ಕೂ ಹೆಚ್ಚು ಜನರ ಮೇಲೆ ಕೇಸ್

Sagara Town Police Station 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 MAY 2021 ಜಾತ್ರೆ, ಸಮಾರಂಭ, ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧವಿದೆ. ಹಾಗಿದ್ದೂ ಸಾಗರದ ಆಜಾರ್‍ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗಿದೆ. ಈ ಸಂಬಂಧ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಧಿಕಾರಿಗಳು ದಾಳಿ ನಡೆಸಿ, ಪ್ರಾರ್ಥನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ  ಪ್ರಕರಣ ದಾಖಲಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಸುಮಾರು 25 ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಈ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ದಿಢೀರ್ ದಾಳಿ ನಡೆಸಿದ ಪೊಲೀಸರು ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದವರನ್ನು ವಶಕ್ಕೆ … Read more

ಶಾರೂಖ್ ಖಾನ್ ಮರ್ಡರ್ ಕೇಸ್, ಭದ್ರಾವತಿ ಪೊಲೀಸರಿಂದ ಆರು ಮಂದಿ ಅರೆಸ್ಟ್

071020 Bhadravathi Police Arrest Murderers 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಅಕ್ಟೋಬರ್ 2020 ಶಾರೂಖ್ ಖಾನ್ ಹತ್ಯೆ ಪ್ರಕರಣದ ಆರೋಪಿಗಳನ್ನು ಭದ್ರಾವತಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರು ಮಂದಿಯನ್ನು ಬಂಧಿಸಲಾಗಿದೆ. ಹತ್ಯೆ ಆಗಿದ್ದು ಹೇಗೆ? ಭದ್ರಾವತಿಯ ಹನುಮಂತನಗರದ ಮಸೀದಿ ಹಿಂಭಾಗದ ಖಾಲಿ ಜಾಗದಲ್ಲಿ ರೌಡಿ ಶೀಟರ್ ಶಾರೂಖ್ ಖಾನ್ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ  ಮಾಡಲಾಗಿತ್ತು. ಪ್ರಕರಣ ಸಂಬಂಧ ಶಾರೂಖ್ ತಂದೆ ಮಹಮ್ಮದ್ ಅಖ್ತರ್ ಅ.1ರಂದು ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹತ್ಯೆಗೆ ಕಾರಣವೇನು? … Read more