ಹುಲಿಕಲ್‌, ಮಾಸ್ತಿಕಟ್ಟೆಯಲ್ಲಿ ಮಳೆಯೋ ಮಳೆ, ಹೊಸನಗರ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?

hulikal-ghat-during-rainy-season.

ಹೊಸನಗರ: ತಾಲೂಕಿನಲ್ಲಿ ಪುನಃ ಮಳೆ ಬಿರುಸಾಗಿದೆ. ಕಳೆದ 24 ಗಂಟೆಯಲ್ಲಿ ಹೊಸನಗರದ ವಿವಿಧೆಡೆ ನೂರು ಮಿಲಿ ಮೀಟರ್‌ಗಿಂತಲು ಹೆಚ್ಚಿನ ಮಳೆಯಾಗಿದೆ (Rain). ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್‌ ಅಲರ್ಟ್‌, ಮೂರು ತಾಲೂಕಿನಲ್ಲಿ ಜೋರು ಮಳೆ, ಎಲ್ಲೆಲ್ಲಿ ಹೇಗಿದೆ ವಾತಾವರಣ? ಮಾನಿ ವ್ಯಾಪ್ತಿಯಲ್ಲಿ 160 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 127 ಮಿ.ಮೀ, ಹುಲಿಕಲ್‌ನಲ್ಲಿ 201 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 178 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 135 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 112 ಮಿ.ಮೀ ಮಳೆಯಗಿದೆ. ಇವತ್ತೂ ಜೋರು … Read more

ಹೊಸನಗರದಲ್ಲಿ ಮಳೆ ಜೊತೆ ಗಾಳಿ ಅಬ್ಬರ, ಮಾಸ್ತಿಕಟ್ಟೆಯಲ್ಲಿ ಹೆಚ್ಚು ವರ್ಷಧಾರೆ

Rain-at-Hosanagara

ಹೊಸನಗರ | ತಾಲೂಕಿನಲ್ಲಿ ಭಾರಿ ಮಳೆ ಜೊತೆಗೆ ಗಾಳಿಯು ಅಬ್ಬರಿಸುತ್ತಿದೆ. ಇದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಮಾಸ್ತಿಕಟ್ಟೆ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ. ಹೊಸನಗರ ತಾಲೂಕಿನ ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 71 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 82 ಮಿ.ಮೀ, ಹುಲಿಕಲ್’ನಲ್ಲಿ 99 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 111 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 51 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 42 ಮಿ.ಮೀ ಮಳೆಯಾಗಿದೆ. ಜೋರು ಮಳೆಯಿಂದಾಗಿ ಹೊಸನಗರ ತಾಲೂಕಿನ ಜಲಾಶಯಗಳಿಗೆ ಒಳ ಹರಿವು ಹೆಚ್ಚಳವಾಗಿದೆ. … Read more

ಹೊಸನಗರದ ಹಲವು ಕಡೆ 100 ಮಿ.ಮೀ.ಗೂ ಹೆಚ್ಚು ಮಳೆ, ಎಲ್ಲೆಲ್ಲಿ ಎಷ್ಟಾಗಿದೆ?

Rain-at-Shimoga

SHIVAMOGGA LIVE NEWS | HOSANAGARA | 18 ಜುಲೈ 2022 ಹೊಸನಗರ ತಾಲೂಕಿನಾದ್ಯಂತ ನಿರಂತರ ಮಳೆಯಾಗುತ್ತಿದೆ (HEAVY DOWNPOUR). ಹುಲಿಕಲ್, ಸಾವೇಹಕ್ಲು, ಮಾಣಿ ಜಲಾಶಯ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 100 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 71 ಮಿ.ಮೀ, ಹುಲಿಕಲ್’ನಲ್ಲಿ 104 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 96 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 62 ಮಿ.ಮೀ, ಸಾವೇಹಕ್ಲು ವ್ಯಾಪ್ತಿಯಲ್ಲಿ 104 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ – ಹೊಸನಗರದ ಮಾಣಿ, ಚಕ್ರಾ, … Read more

ರಸ್ತೆ ಪಕ್ಕದ ಮನೆ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್

100722 Bus Accident Near Mastikatte

SHIVAMOGGA LIVE | HOSANAGARA | 10 JULY 2022 ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ (BUS) ಒಂದು ರಸ್ತೆ ಬದಿಯ ಮನೆ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರಿಗೆ ಯಾವುದೆ ಸಮಸ್ಯೆ ಆಗಿಲ್ಲ. ಹೊಸನಗರ ತಾಲೂಕು ಮಾಸ್ತಿಕಟ್ಟೆ (MASTHIKATTE) ಬಳಿ ಘಟನೆ ಸಂಭವಿಸಿದೆ. ನಡುರಾತ್ರಿ ಖಾಸಗಿ ಬಸ್ ಮನೆ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದಿದೆ. ಖಾಸಗಿ ಬಸ್ ಕುಂದಾಪುರದಿಂದ (KUNDAPURA) ಹೊಸನಗರ ಮಾರ್ಗವಾಗಿ ಬೆಂಗಳೂರಿಗೆ (BANGALORE) ತೆರಳುತ್ತಿತ್ತು. ಮಾಸ್ತಿಕಟ್ಟೆ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ … Read more

KSRTC ಬಸ್, ಕ್ಯಾಂಟರ್ ಮುಖಾಮುಖಿ ಡಿಕ್ಕಿ

anter-and-KSRTC-bus-accident-at-Yedur.

SHIVAMOGGA LIVE NEWS | HOSANAGARA | 2 ಜುಲೈ 2022 KSRTC BUS ಮತ್ತು ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಮತ್ತು ಬಸ್ ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೊಸನಗರ ತಾಲೂಕು ಮಾಸ್ತಿಕಟ್ಟೆ ಸಮೀಪದ ಯಡೂರು ಗ್ರಾಮದ ಮೇಕೇರಿ ಬಳಿ ಘಟನೆ ಸಂಭವಿಸಿದೆ. ಕುಂದಾಪುರದಿಂದ ಇಟ್ಟಿಗೆ ತುಂಬಿಕೊಂಡು ಶಿವಮೊಗ್ಗಕ್ಕೆ ತೆರಳುತ್ತಿದ್ದ ಕ್ಯಾಂಟರ್ ಲಾರಿ ಮತ್ತು ಬೆಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಬಸ್ (KSRTC BUS) ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ ಚಾಲಕ ಮತ್ತು ಬಸ್ಸಿನಲ್ಲಿದ್ದ … Read more

ಚಕ್ರಾ ವ್ಯಾಪ್ತಿಯಲ್ಲಿ ದಾಖಲೆ ಮಳೆ, ಮಾಸ್ತಿಕಟ್ಟೆಯಲ್ಲೂ ಜೋರು, 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ಎಷ್ಟಾಯ್ತು ಮಳೆ?

rain in shimoga

ಶಿವಮೊಗ್ಗ ಲೈವ್.ಕಾಂ | HOSANGARA NEWS | 24 ಜುಲೈ 2021 ಹೊಸನಗರ ತಾಲೂಕು ಚಕ್ರಾ ಜಲಾಶಯ ವ್ಯಾಪ್ತಿಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಇದರಿಂದ ಜಲಾಶಯಕ್ಕೆ ಭಾರಿ ಪ್ರಮಾಣದ ಒಳ ಹರಿವು ದಾಖಲಾಗಿದೆ. ತಾಲೂಕಿನಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 175.6 ಮಿ.ಮೀ ಮಳೆಯಾಗಿದೆ. ಮಾಣಿ ವ್ಯಾಪ್ತಿಯಲ್ಲಿ 135 ಮಿ.ಮೀ, ಯಡೂರಿನಲ್ಲಿ 162 ಮಿ.ಮೀ, ಹುಲಿಕಲ್‍ನಲ್ಲಿ 122 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 215 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 401 ಮಿ.ಮೀ, ಸಾವೇಹಕ್ಕಲು 308 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ … Read more

ಕಾರುಗಳು ಮುಖಾಮುಖಿ ಡಿಕ್ಕಿ, ಗಾಯಾಳುಗಳಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

130721 MLA helps car Accident injured near mastikatte 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 ಜುಲೈ 2021 ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲು ಶಾಸಕ ಆರಗ ಜ್ಞಾನೇಂದ್ರ ನೆರವಾಗಿದ್ದಾರೆ. ಮಾಸ್ತಿಕಟ್ಟೆ ಸಮೀಪ ಘಟನೆ ಸಂಭವಿಸಿದೆ. ತಿರುವಿನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಇದೆ ವೇಳೆ ಅಲ್ಲಿಗೆ ಬಂದ ಶಾಸಕ ಆರಗ ಜ್ಞಾನೇಂದ್ರ ಅವರು ಕಾರಿನಲ್ಲಿದ್ದವರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು. ಇದನ್ನೂ ಓದಿ | ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ … Read more