ಸ್ನೇಹಿತರೊಂದಿಗೆ ತೆರಳಿದ್ದ ಬಾಲಕ, ನೀರಿನಲ್ಲಿ ಮುಳುಗಿ ಸಾವು
ಶಿವಮೊಗ್ಗ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೊಬ್ಬ ಚೆಕ್ ಡ್ಯಾಮ್ನಲ್ಲಿ (dam) ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಮತ್ತೊರು – ಹೊಸಹಳ್ಳಿ ಚೆಕ್ ಡ್ಯಾಮ್ನಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ರಾಗಿಗುಡ್ಡದ ರಹಮತ್ (16) ಮೃತ ಬಾಲಕ. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಮೃತದೇಹವನ್ನು ಹೊರ ತಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ » ರಾತ್ರೋರಾತ್ರಿ ಸರಣಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ಹೊತ್ತೊಯ್ದ … Read more