ಮೆಗ್ಗಾನ್ ಆಸ್ಪತ್ರೆಯಲ್ಲಿ 3 ಸಾವು, ಕರೋನ ಪರೀಕ್ಷೆ ಬಳಿಕ ನಿಟ್ಟುಸಿರು ಬಿಟ್ಟ ವೈದ್ಯರು, ಕಂಪ್ಲೀಟ್ ರಿಪೋರ್ಟ್ ಬೇಕಂದ್ರು ಮಿನಿಸ್ಟರ್

Mc Gann Hospital Building

ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020 ಉಸಿರಾಟದ ತೊಂದರೆಯಿಂದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಒಂದೇ ದಿನ ಮೂವರು ಮೃತಪಟ್ಟಿದ್ದಾರೆ. ಇದು ವೈದ್ಯರಲ್ಲಿ ಆತಂಕ ಉಂಟು ಮಾಡಿದೆ. ಇನ್ನು ಈ ಸಂಬಂಧ ಮೂರು ದಿನದಲ್ಲಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ ನೀಡಿದ್ದಾರೆ. ಮೂವರು ಮೃತಪಟ್ಟಿದ್ದು ಯಾವಾಗ? ಏಪ್ರಿಲ್‌ ೧೭ರಂದು ಎರಡು ಗಂಟೆ ಅವಧಿಯಲ್ಲಿ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ಇವರಿಗೆ ಉಸಿರಾಟದ ತೊಂದರೆ ಇತ್ತು. ಇವರೆಲ್ಲ ಮೊದಲು ಶಿವಮೊಗ್ಗದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ … Read more

ಕೇರಳದಿಂದ ತರಕಾರಿ ಲಾರಿಯಲ್ಲಿ ಭದ್ರಾವತಿಗೆ ಬಂದವನು ಮೆಗ್ಗಾನ್ ಆಸ್ಪತ್ರೆ ಕ್ವಾರಂಟೈನ್‌ಗೆ

Mc Gann Hospital Building

ಶಿವಮೊಗ್ಗ ಲೈವ್.ಕಾಂ | SHIMOGA | 13 ಏಪ್ರಿಲ್ 2020 ಕೇರಳದಿಂದ ತರಕಾರಿ ಲಾರಿಯಲ್ಲಿ ಭದ್ರಾವತಿಗೆ ಬಂದು ಪರಿಚಯದವರ ಮನೆಯಲ್ಲಿದ್ದ ವ್ಯಕ್ತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, 28 ದಿನ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಿಂದ ತಬ್ಬೀರ್ ಸಾಬ್ (55) ಎಂಬಾತ ಭದ್ರಾವತಿಗೆ ಆಗಮಿಸಿದ್ದಾನೆ. ಈತ ಏಪ್ರಿಲ್ 10ರಂದು ದೊಣಬಘಟ್ಟದ  ಪರಿಚಯದವರ ಮನೆಗೆ ಬಂದಿದ್ದ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೆ ಆರೋಗ್ಯ ಇಲಾಖೆ ಅಧಿಕಾರಿಗಳು ತಬ್ಬೀರ್ ಸಾಬ್‍ನನ್ನು … Read more

ಏಪ್ರಿಲ್ 10ರ ಶಿವಮೊಗ್ಗ ಕರೋನ ರಿಪೋರ್ಟ್ | ನಿಗಾ ಪೂರೈಸಿದ್ದಾರೆ 584 ಮಂದಿ, ಲ್ಯಾಬ್’ನಿಂದ ಬರಬೇಕಿದೆ 9 ಮಂದಿಯ ವರದಿ

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 11 ಏಪ್ರಿಲ್ 2020 ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 584 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 14 ದಿನ ಮತ್ತು 28 ದಿನ ಪ್ರತ್ಯೇಕವಾಗಿ ಕೆಲವರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವುಗಳ ಕಂಪ್ಲೀಟ್ ವಿವರ ಇಲ್ಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ನಿಗಾ ಅವಧಿ ಪೂರೈಸಿದವರು = 274 28 ದಿನ ನಿಗಾ ಅವಧಿ ಪೂರೈಸಿದವರು = 310 ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 8 ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು … Read more

ಮಹಾರಾಷ್ಟ್ರದಿಂದ ಶಿವಮೊಗ್ಗಕ್ಕೆ ದಿಢೀರ್ ಬಂದ 51 ಮಂದಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕರೋನ ಸ್ಕ್ರೀನಿಂಗ್

270320 Kannadigas from Maharashtra corona screening 1

ಶಿವಮೊಗ್ಗ ಲೈವ್.ಕಾಂ | SHIMOGA | 27 ಮಾರ್ಚ್ 2020 ಮಹಾರಾಷ್ಟ್ರದಿಂದ ಶಿವಮೊಗ್ಗಕ್ಕೆ ಬಂದಿರುವ 51 ಮಂದಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಮಹಿಳೆಯರು, ಮಕ್ಕಳು ಕೂಡ ಈ ತಂಡದಲ್ಲಿದ್ದು, ಪರೀಕ್ಷೆಗೆ ಒಳಪಡಿಸಿ,ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ. ಯಾರು ಇವರೆಲ್ಲ? ಶಿವಮೊಗ್ಗಕ್ಕೇಕೆ ಬಂದಿದ್ದಾರೆ? ಇವರೆಲ್ಲ ಮಹಾರಾಷ್ಟ್ರದ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕರೋನ ಸೋಂಕು ಪರಿಣಾಮ ಸ್ಥಳೀಯರು ಒತ್ತಡಕ್ಕೆ ಮಣಿದು ಇವರು ಕೆಲಸ ಮಾಡುತ್ತಿದ್ದ ಕಂಪೆನಿ, ಇವರನ್ನೆಲ್ಲ ಕೆಲಸದಿಂದ ತೆಗೆದು ಹಾಕಿದೆ. ಹಾಗಾಗಿ ಇವರೆಲ್ಲ ತಮ್ಮೂರಿಗೆ ಹಿಂತಿರುಗಿದ್ದಾರೆ. ಈ ತಂಡದಲ್ಲಿ … Read more

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸಗೆ ಬಂದವರ ಪರ್ಸ್ ಕದಿಯುತ್ತಿದ್ದ ಕಳ್ಳಿ ಅರೆಸ್ಟ್, ಈಕೆ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 16 ಜುಲೈ 2019 ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಔಷಧಿ ತೆಗೆದುಕೊಳ್ಳಲು ಕ್ಯೂನಲ್ಲಿ ನಿಂತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್’ನಿಂದ ಪರ್ಸ್ ಕಳ್ಳತನ ಮಾಡಿದ್ದ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಆಕೆಯಿಂದ 1.69 ಲಕ್ಷ ರೂ. ಮೌಲ್ಯದ ಮೊಬೈಲ್, ನಗದು, ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಗೋಪಾಳದ ತಾಹೀರಾ ರೂಹಿ ಬಂಧಿತಳು. ಭದ್ರಾವತಿಯ ಹೆಬ್ಬಂಡಿಯ ನೇತ್ರಾವತಿ ಎಂಬುವವರ ವ್ಯಾನಿಟಿ ಬ್ಯಾಗ್’ನಿಂದ ಪರ್ಸ್ ಕಳ್ಳತನ ಮಾಡಿದ್ದಳು. ಈ ಕುರಿತು ನೇತ್ರಾವತಿ ಅವರು ದೊಡ್ಡಪೇಟೆ ಪೊಲೀಸ್ … Read more