ಭದ್ರಾ ನಾಲೆಗೆ ಬಿತ್ತು ಕಾರು, ಭದ್ರಾವತಿಯ ಒಂದೇ ಕುಟುಂಬದ ನಾಲ್ವರ ಪೈಕಿ ಇಬ್ಬರು ಪಾರು, ಘಟನೆಗೆ ಟ್ವಿಸ್ಟ್ ಕೊಟ್ಟಿದೆ ಆಡಿಯೋ

260821 car falls to Bhadra Channel At MC Halli in Tarikere

ಶಿವಮೊಗ್ಗ ಲೈವ್.ಕಾಂ | TARIKERE NEWS | 26 ಆಗಸ್ಟ್ 2021 ಒಂದೇ ಕುಟುಂಬದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಭದ್ರಾ ನಾಲೆಗೆ ಬಿದ್ದಿದೆ. ಘಟನೆಯಲ್ಲಿ ಇಬ್ಬರು ಕಣ್ಮರೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಇನ್ನಿಬ್ಬರು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕರೆ ತಾಲೂಕು ಎಂ.ಸಿ.ಹಳ್ಳಿ ಬಳಿ ಘಟನೆ ಸಂಭವಿಸಿದೆ. ಬೆಳಗಿನ ಜಾವ ಕಾರು ನಾಲೆಗೆ ಬಿದ್ದಿದೆ. ಇವರು ಭದ್ರಾವತಿ ತಾಲೂಕು ಹಳೆ ಜೇಡಿಕಟ್ಟೆ ವಾಸಿಗಳು ಎಂದು ತಿಳಿದು ಬಂದಿದೆ. ಹೇಗಾಯ್ತು ಘಟನೆ? ಬೆಂಗಳೂರಿನಿಂದ ಭದ್ರಾವತಿಗೆ ಮರಳುತ್ತಿದ್ದಾಗ ಎಂ.ಸಿ.ಹಳ್ಳಿ … Read more