ಸಾಗರದ ಪ್ರತಿಷ್ಠಿತ ಎಂ.ಡಿ.ಎಫ್‌ಗೆ ನೂತನ ಅಧ್ಯಕ್ಷರ ಆಯ್ಕೆ

B-R-Jayanth-is-the-new-president-of-MDF

ಸಾಗರ : ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ (ಎಂ.ಡಿ.ಎಫ್‌) ನೂತನ ಅಧ್ಯಕ್ಷರಾಗಿ (President) ಬಿ.ಆರ್.ಜಯಂತ್‌ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಎಂ.ಡಿ.ಎಫ್‌ನ 59ನೇ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಎಲ್‌.ಬಿ ಮತ್ತು ಎಸ್‌.ಬಿ.ಎಸ್‌ ಕಾಲೇಜು ಆವರಣದ ಕಂಚಿಕೈ ದೇವಪ್ಪ ಸಭಾಂಗಣದಲ್ಲಿ ಮಹಾಸಭೆ ನಡೆಯಿತು. ಎಂ.ಹರನಾಥರಾವ್‌ ಮತ್ತಿಕೊಪ್ಪ ಅವರು ಈವರೆಗೂ ಎಂ.ಡಿ.ಎಫ್‌ನ ಅಧ್ಯಕ್ಷರಾಗಿದ್ದರು. ಇದನ್ನೂ ಓದಿ » ‘ಸರಿಯಾಗಿ ಕರೆಂಟ್‌ ಕೊಡ್ತಿಲ್ಲʼ, ಮೆಸ್ಕಾಂ ಕಚೇರಿ ಮುಂದೆ ಕುಳಿತು ಬಳಕೆದಾರರ ಆಕ್ರೋಶ

ಸಾಗರದ MDF ಸಂಸ್ಥೆ ಸಭೆಯಲ್ಲಿ ಗದ್ದಲ, ಶಾಸಕರ ಎದುರಲ್ಲೇ ಕೈ ಕೈ ಮಿಲಾಯಿಸಿದ ಗುಂಪುಗಳು

Attack-on-Shripad-Hegde-Nisrani-at-LB-College

SHIVAMOGGA LIVE NEWS | 13 ಮಾರ್ಚ್ 2022 ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ (MDF) ಸಂಸ್ಥೆಯಲ್ಲಿ ಆಂತರಿಕ ಕಲಹ ತಾರಕಕ್ಕೇರಿದೆ. ಸರ್ವ ಸದಸ್ಯರ ಸಭೆಯಲ್ಲಿ ಎರಡು ಗುಂಪುಗಳು ಕೈ ಕೈ ಮಿಲಾಯಿಸಿವೆ. ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಪೈಪೋಟಿ ಕಲಹಕ್ಕೆ ಕಾರಣವಾಗಿದೆ. ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ, MDF ಸಂಸ್ಥೆಯ ಉಪಾಧ್ಯಕ್ಷರಾಗಿದ್ದ ಶ್ರೀಪಾದ ಹೆಗಡೆ ನಿಸರಾಣಿ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಸಾಗರದ ದೇವರಾಜ ಅರಸು ಕಲಾಭವನದಲ್ಲಿ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಸಂಸ್ಥೆಯ 56ನೇ ಸರ್ವ ಸದಸ್ಯರ … Read more