‘ಎಲ್ಲ ಸಮಸ್ಯೆ ಪರಿಹಾರವಾಗಿದೆ, ನಿಗದಿತ ಸಮಯದಲ್ಲೆ ಪೂರ್ಣ ಆಗುತ್ತೆʼ, ಶಿವಮೊಗ್ಗದಲ್ಲಿ ಮಿನಿಸ್ಟರ್‌ ಏನೆಲ್ಲ ಹೇಳಿದರು?

270925 Minister Madhu Bangarappa speaks to media in shimoga

ಶಿವಮೊಗ್ಗ: ತಾಂತ್ರಿಕ ಕಾರಣದಿಂದಾಗಿ ಜಾತಿ ಸಮೀಕ್ಷೆ(Caste Census) ಕಾರ್ಯಕ್ಕೆ ಸಮಸ್ಯೆಯಾಗಿತ್ತು. ಶಿಕ್ಷಕರು ಸ್ಪಂದಿಸುತ್ತಿಲ್ಲ ಎಂಬುದು ಸುಳ್ಳು. ಈಗ ಎಲ್ಲ ಸಮಸ್ಯ ಪರಿಹಾರವಾಗಿದೆ. ನಿಗದಿತ ಅವಧಿಯೊಳಗೆ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕುವೆಂಪು ರಂಗಮಂದಿರ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರು ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆಗೆ ಸಭೆ ನಡೆಸಿದ್ದಾರೆ. ಎಲ್ಲ ಸಮಸ್ಯೆಗಳು ಪರಿಹಾರವಾಗಿದೆ. ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ಕಡೆ … Read more

ಶಿವಮೊಗ್ಗದಲ್ಲಿ ಮೀಡಿಯಾ ಹೌಸ್ ಸ್ಥಾಪನೆ, ಇವತ್ತಿಂದ ಚಾಲನೆ

Media-House-Inauguration

ಶಿವಮೊಗ್ಗ | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮೀಡಿಯಾ ಹೌಸ್’ಗೆ (MEDIA HOUSE) ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚಾಲನೆ ನೀಡಿದರು. ಮಹಾನಗರ ಪಾಲಿಕೆ ಪಕ್ಕದ ಸಿಟಿ ಕ್ಲಬ್ ಆವರಣದಲ್ಲಿ ಮೀಡಿಯಾ ಹೌಸ್ ಸ್ಥಾಪಿಸಲಾಗಿದೆ. ವೈಭವೀಕರಣ ಮಾಡಬಾರದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾತನಾಡಿದರು. ಸಂಘದ ಉಪಾಧ್ಯಕ್ಷ ಅಜ್ಜಮಾಡು ರಮೇಶ್ ಕುಟ್ಟಪ್ಪ, ಕಾರ್ಯದರ್ಶಿ ಸೋಮಶೇಖರ್ ಕೆರೆಗೋಡು ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯ ನಿರ್ದೇಶಕ ಎನ್.ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, … Read more

ನಕಲಿ ಪ್ರೆಸ್ ಗುರುತಿನ ಚೀಟಿ, ಮೂವರ ವಿರುದ್ದ ಕೇಸ್

jayanagara police station in shimoga

SHIVAMOGGA LIVE NEWS | 25 ಮಾರ್ಚ್ 2022 ಮಾಧ್ಯಮದವರು ಎಂದು ನಕಲಿ ಗುರುತಿನ ಚೀಟಿ ಪ್ರದರ್ಶಿಸಿದ ಇಬ್ಬರು ಯುವಕರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ರುಮಾನ್ (21), ಸಯ್ಯದ್ ಹುಸೇನ್ (22), ಜಮೀರ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು, ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರುಮಾನ್ ಮತ್ತು ಸಯ್ಯದ್ ಹುಸೇನ್ ಎಂಬುವವರು ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಅಲ್ಲದೆ ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದ್ದರು. ತಾವು ಪತ್ರಕರ್ತರು ಎಂದು … Read more

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‌ಗೆ ಬೆದರಿಕೆ ಕರೆ

DS-Arun-MLC-Shimoga

SHIVAMOGGA LIVE NEWS | 9 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಡಿ.ಎಸ್.ಅರುಣ್ ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ … Read more

ಶಿವಮೊಗ್ಗದ ಸೀಗೆಹಟ್ಟಿಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳು

Media-in-Sigehatti-in-Shimoga.

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಶಿವಮೊಗ್ಗದ ಸೀಗೆಹಟ್ಟಿ ಈಗ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ವಾಹಿನಿಗಳ ಕಾರ್ಯಕ್ಷೇತ್ರವಾಗಿ ಬದಲಾಗಿದೆ. ಹರ್ಷ ಹತ್ಯೆ ಪ್ರಕರಣ ಮತ್ತು ನಂತರ ನಡೆದ ಗಲಭೆ ಈಗ ಅಂತಾರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆದಿದೆ. ಬಜರಂಗದಳ ಕಾರ್ಯಕರ್ತ ಹರ್ಷ ಅವರ ಮನೆ ಶಿವಮೊಗ್ಗದ ಸೀಗೆಹಟ್ಟಿಯಲ್ಲಿದೆ. ಬಿಜೆಪಿ, ಸಂಘ ಪರಿವಾರದ ಪ್ರಮುಖರು ಹರ್ಷ ಮನೆಗೆ ಭೇಟಿ ನೀಡುತ್ತಿದ್ದಾರೆ. ಇದನ್ನು ಸೆರೆ ಹಿಡಿಯಲು ಮತ್ತು ವರದಿ ಮಾಡಲು ರಾಜ್ಯದ ವಾಹಿನಿಗಳು ಮಾತ್ರವಲ್ಲದೆ ರಾಷ್ಟ್ರೀಯ, … Read more

ಫೇಸ್’ಬುಕ್ಕಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಶ್ಲೀಲ ಪದ ಬಳಕೆ, ಶಿವಮೊಗ್ಗದಲ್ಲಿ ದೂರು

060921 Complaint Against FB User in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಸೆಪ್ಟೆಂಬರ್ 2021 ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಕಮೆಂಟ್ ಪ್ರಕಟಿಸಿದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ವತಿಯಿಂದ ದೂರು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ಫೇಸ್’ಬುಕ್’ನಲ್ಲಿ ನಿಂದಿಸಲಾಗಿತ್ತು. ಈ ಸಂಬಂಧ ಮೋಹನ್ ಕುಮಾರ್ ಎಂಬಾತನ ವಿರುದ್ಧ ದೂರು ದಾಖಲು ಮಾಡಲಾಗಿದೆ. ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಶರತ್ ಕಲ್ಯಾಣಿ ಅವರು ದೊಡ್ಡಪೇಟೆ … Read more