New President, Secretary for Indian Medical Association Shivamogga Chapter

Dr-Raveesh-Dr-Shubratha-new-IMA-Shimoga-President-and-secretary

Shivamogga: Dr. K.R. Raveesh took charge as the new President, Dr. K.S. Shubhrata as the Secretary, and Dr. H.L. Shashidhar as the Treasurer of the Indian Medical Association (IMA) Shivamogga Chapter. The concluding ceremony of the IMA Shivamogga Chapter’s Amrita Varshacharane (Golden Jubilee/Special Anniversary) was recently held. The chapter received the First Best Branch Award … Read more

ನಂಜಪ್ಪ ಲೈಫ್‌ ಕೇರ್‌ನಲ್ಲಿ ಟಿಎವಿಐ ಯಶಸ್ವಿ, ಏನಿದು? ಲಕ್ಷಣಗಳೇನು?

Successful-TAVI-at-Nanjappa-Life-Care-Shimoga

SHIMOGA NEWS, 16 OCTOBER 2024 : ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯ ಅತ್ಯಾಧುನಿಕ ಹೃದಯ ಕ್ಯಾಥೆಟರೈಸೇಶನ್ ಪ್ರಯೋಗಾಲಯದಲ್ಲಿ ಬೆಳಗಾವಿಯ 86 ವರ್ಷದ ಮಹಿಳೆಯೊಬ್ಬರಿಗೆ ಹೃದಯ ಸಂಬಂಧಿ ಟ್ರಾನ್ಸ್‌ ಕೆಥೆಟರ್‌ ಅಯೋರ್ಟಿಕ್‌ ವಾಲ್ವ್‌ ಇಂಪ್ಲಾಂಟೇಶನ್‌ (TAVI) ಯಶಸ್ವಿಯಾಗಿ ನಡೆಸಲಾಗಿದೆ. ತಜ್ಞ ವೈದ್ಯರ ತಂಡ ಬೆಂಗಳೂರಿನ ಹಿರಿಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಮತ್ತು ಮೆರಿಲ್ ಲೈಫ್ ಸೈನ್ಸಸ್‌ನ ಟಿಎವಿಐ ಕಾರ್ಯಕ್ರಮದ ಡಾ. ಬಿ.ಸಿ.ಶ್ರೀನಿವಾಸ್, ನಂಜಪ್ಪ ಲೈಫ್ ಕೇರ್‌ನ ಹಿರಿಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಡಾ.ಜೆ. ನರೇಂದ್ರ ಮತ್ತು ಹಿರಿಯ ಹೃದಯ ಅರಿವಳಿಕೆ … Read more

ಶಿವಮೊಗ್ಗದಲ್ಲಿ ನಶೆಯಲ್ಲಿದ್ದ ಮೆಡಿಕಲ್‌ ವಿದ್ಯಾರ್ಥಿಯಿಂದ ಅವಾಂತರ, ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ

Crime-News-General-Image

SHIVAMOGGA LIVE NEWS | 3 FEBRUARY 2024 SHIMOGA : ನಶೆಯಲ್ಲಿದ್ದ ಮೆಡಿಕಲ್‌ ವಿದ್ಯಾರ್ಥಿಯೊಬ್ಬ ಕಾರಿನಲ್ಲಿ ಐದಾರು ಕಡೆ ಅಪಘಾತ ಮಾಡಿದ್ದಾನೆ. ಘಟನೆಯಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದಾರೆ. ರೊಚ್ಚಿಗೆದ್ದ ಸಾರ್ವಜನಿಕರು ಮೆಡಿಕೆಲ್‌ ವಿದ್ಯಾರ್ಥಿಯನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ. ಖಾಸಗಿ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಯೊಬ್ಬ ಹೊಳೆಹೊನ್ನೂರು ರಸ್ತೆಯಲ್ಲಿ ಜಾವಳ್ಳಿಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುವಾಗ ನಾಲ್ಕೈದು ಕಡೆ ಅಪಘಾತ ಮಾಡಿದ್ದಾನೆ. ಗುರುಪುರದ ಶಾಂತಮ್ಮ ಲೇಔಟ್‌ನಲ್ಲಿ ಭದ್ರಾವತಿಯ ಲೋಯರ್‌ ಹುತ್ತದ ನವೀನ್‌ ಕುಮಾರ್‌ ಮತ್ತು ಅವರ ಪತ್ನಿ ತೆರಳುತ್ತಿದ್ದ ಬೈಕ್‌ಗೆ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

shivamogga graphics map

SHIVAMOGGA LIVE NEWS | MEDICAL | 4 ಜೂನ್ 2022 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗಿ ಯುವಕರು, ಪದವಿ ಪಾರ್ಮಸಿಸ್ಟ್‍ಗಳಿಂದ ಆಹ್ವಾನಿಸಿದ್ದು, ಆಯಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವಂತೆ … Read more

ಶಿವಮೊಗ್ಗದಲ್ಲಿ FZ Bike ದಿಢೀರ್ ನಾಪತ್ತೆ, ಕೇರಳದಿಂದ ಬಂದು ದೂರು

bike theft reference image

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 1 ಫೆಬ್ರವರಿ 2022 ಬಾಯ್ಸ್ ಹಾಸ್ಟೆಲ್ ಪಾರ್ಕಿಂಗ್’ನಲ್ಲಿ ನಿಲ್ಲಿಸಿದ್ದ ಹೊಸ FZ Bike ನಾಪತ್ತೆಯಾಗಿದೆ. ವಿಚಾರ ತಿಳಿದು ಅದರ ಮಾಲೀಕ ಕೇರಳದಿಂದ ಶಿವಮೊಗ್ಗಕ್ಕೆ ಆಗಮಿಸಿ ದೂರ ನೀಡಿದ್ದಾರೆ. ಮೊಹಮದ್ ಆದಿಲ್ ಎಂಬುವವರಿಗೆ ಸೇರಿದ ಹೊಸ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜು (SIMS) ಭದ್ರಾ ಬಾಯ್ಸ್ ಹಾಸ್ಟೆಲ್ ಕಟ್ಟಡದಲ್ಲಿ ಬೈಕ್ ನಿಲ್ಲಿಸಿ, ಕೇರಳಕ್ಕೆ ತೆರಳಿದ್ದರು. ಆಗ ಕಳ್ಳತನವಾಗಿದೆ. FZ Bike ಕಳ್ಳತನವಾಗಿದ್ದು ಹೇಗೆ? ಕೇರಳ ರಾಜ್ಯದ ತಿರುವನಂತಪುರಂನ ಮೊಹಮದ್ ಆದಿಲ್ … Read more

ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟರ್ ಸಮಸ್ಯೆ ನೀಗಿಸಲು ಸರ್ಕಾರದಿಂದ ಮಾರ್ಗಸೂಚಿ

Dr Sudhakar Health Minister 1

ಬೆಂಗಳೂರು : ಕರೋನ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಕುರಿತು ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬೆಡ್ ಮತ್ತು ವೆಂಟಿಲೇಟರ್​ ಕೊರತೆಯನ್ನು ನೀಗಿಸುವ ಸಲುವಾಗಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸುದ್ದಿಗೋಷ್ಠಿ ನಡೆಸಿ ನೂತನ ಮಾರ್ಗಸೂಚಿಯ ಕುರಿತು ತಿಳಿಸಿದರು. ಸಚಿವರು ಹೇಳಿದ್ದೇನು? ಮಾರ್ಗಸೂಚಿಯಲ್ಲಿ ಏನಿದೆ? ಪಾಸಿಟಿವ್ ಬಂದಿದೆ ಅಂದಾಕ್ಷಣ ಶೇ.90ರಷ್ಟು ಮಂದಿ ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ. ಐಸೊಲೇಷನ್​ನಲ್ಲಿ ಇದ್ದುಕೊಂಡು ಚಿಕಿತ್ಸೆ ಪಡೆಯಬಹುದಾಗಿದೆ. ಇದಕ್ಕಾಗಿ ಪ್ರತ್ಯೇಕ್ಷ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. … Read more

ಔಷಧ ಇಲ್ಲ ಅಂದಿದ್ದಕ್ಕೆ ಕಾರ್ಗಲ್‌ನಲ್ಲಿ ಮೆಡಿಕಲ್ ಶಾಪ್ ಮಾಲೀಕನ ಮೇಲೆ ಹಲ್ಲೆ

ಶಿವಮೊಗ್ಗ ಲೈವ್.ಕಾಂ | SAGARA NEWS | 26 MARCH 2021 ಔಷಧ ಇಲ್ಲ ಎಂದು ಹೇಳಿದ್ದಕ್ಕೆ ಮೆಡಿಕಲ್‌ ಶಾಪ್‌ ಮಾಲೀಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಸ್ಥಳೀಯರೆ ಅತನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾಗರ ತಾಲೂಕು ಕಾರ್ಗಲ್‌ ಮುಖ್ಯ ಪಟ್ಟಣ ಬೀದಿಯಲ್ಲಿನ ಲಕ್ಷ್ಮೀ ಮೆಡಿಕಲ್‌ ಶಾಪ್‌ ಮಾಲೀಕ ರಾಹುಲ್‌ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ಮಾಡಿದ ತೇಜಸ್‌ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೆಡಿಕಲ್‌ ಶಾಪ್‌ಗೆ ಬಂದ ತೇಜಸ್‌ ಕೆಲವು ಔಷಧಗಳನ್ನು ಖರೀದಿಸಲು ಕೇಳಿದ್ದಾನೆ. ಈ … Read more

58 ರೂ. ಮಾಸ್ಕ್ 128 ರೂ.ಗೆ ಖರೀದಿ, ಹತ್ತು ತಿಂಗಳಲ್ಲಿ 120 ಕೋಟಿಗಳ ಚೆಕ್‌ಗೆ ಸಹಿ, ತನಿಖೆಗೆ ಪಟ್ಟು

250321 KB Prasanna Kumar Press Meet About SIMS Scam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MARCH 2021 ಶಿವಮೊಗ್ಗ ಮೆಡಿಕಲ್ ಕಾಲೇಜು (ಸಿಮ್ಸ್‍) ನಿರ್ದೇಶಕ ಡಾ. ಸಿದ್ದಪ್ಪ ಅವರ ನೇಮಕಾತಿ ಕಾನೂನು ಬಾಹಿರವಾಗಿದೆ. ಹಾಗಾಗಿ ಅವರ ನೇಮಕಾತಿಯನ್ನು ಕೂಡಲೆ ರದ್ದುಗೊಳಿಸಬೇಕು. ಇನ್ನು, ಅವರ ಅವಧಿಯಲ್ಲಿ ನಡೆದ ಹಗರಣಗಳ ಕುರಿತು ತನಿಕೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನಕುಮಾರ್, ವೈದ್ಯಕೀಯ ಕಾಲೇಜುಗಳ ಬೈಲಾ ನಿಯಮಗಳ ಪ್ರಕಾರ ಡಾ.ಸಿದ್ದಪ್ಪ ಅವರ ನೇಮಕಾತಿಯೇ ತಪ್ಪಾಗಿದೆ. 58 ವರ್ಷ ಮೀರಿದವರನ್ನು ನಿರ್ದೇಶಕರ ಸ್ಥಾನಕ್ಕೆ … Read more

ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 DECEMBER 2020 ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನ ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಲಲಿತಾ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸಿಮ್ಸ್ ಕಾಲೇಜಿನಲ್ಲಿ ಲಲಿತಾ ಎಂಬಿಬಿಎಸ್ ಓದುತ್ತಿದ್ದಳು. ಕಳೆದ ರಾತ್ರಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಇವತ್ತು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಲಲಿತಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Read more

ಶಿವಮೊಗ್ಗದಲ್ಲಿ ಆರೋಗ್ಯ, ವೈದ್ಯಕೀಯ ಶಿಕ್ಷಣ ಗುತ್ತಿಗೆ, ಹೊರ ಗುತ್ತಿಗೆ ನೌಕರರ ಪ್ರತಿಭಟನೆ, ಸ್ಥಳಕ್ಕೆ ಮಿನಿಸ್ಟರ್, ಸಂಸದರ ಭೇಟಿ

021020 Outsource Workers Protest Minister Visit 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಿವಮೊಗ್ಗ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ನೌಕರರು ಪ್ರತಿಭಟನೆ ನಡೆಸಿದರು. ಪ್ರತಿದಿನ ಒಂದು ಗಂಟೆ ಪ್ರತಿಭಟನೆ ಏಳು ದಿನದಿಂದ ಕೆಲಸ ಸ್ಥಗಿತಗೊಳಿಸಿ ನೌಕರರು ಧರಣಿ ನಡೆಸಿದ್ದರು. ಇನ್ಮುಂದೆ ಜಿಲ್ಲಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ … Read more