ಶಿವಮೊಗ್ಗದಲ್ಲಿ ಮಕ್ಕಳಾಗಲು ಔಷಧ ಕೊಡ್ತೀವಿ ಅಂತಾ ಬಂದವರು ತಾಳಿ ಸರ ಕದ್ದೊಯ್ದರು

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಜನವರಿ 2022 ಮಕ್ಕಳಾಗದಿರುವುದಕ್ಕೆ ಔಷಧ ಕೊಡುತ್ತೇವೆ ಎಂದು ನಂಬಿಸಿ, ಮಹಿಳೆಯೊಬ್ಬರ ತಾಳಿ ಸರವನ್ನು ಕಳ್ಳರು ಕದ್ದೊಯ್ದಿದ್ದಾರೆ. ಶಿವಮೊಗ್ಗದ ವೆಂಕಟೇಶನಗರದಲ್ಲಿ ಘಟನೆ ಸಂಭವಿಸಿದೆ. ಗೃಹಿಣಿಯೊಬ್ಬರಿಗೆ ಮಕ್ಕಳಾಗುವ ಔಷಧ ಕೊಡುತ್ತೇವೆ ಎಂದು ನಂಬಿಸಿ, ಇಬ್ಬರು ಅಪರಿಚಿತರು ದುಷ್ಕೃತ್ಯ ನಡೆಸಿದ್ದಾರೆ. ಹೇಗಾಯ್ತು ಘಟನೆ? ವೆಂಕಟೇಶನಗರದಲ್ಲಿ ಮನೆ ಬಳಿ ನೀರು ಹಿಡಿಯುತ್ತಿದ್ದ ಗೃಹಣಿಯನ್ನು ಇಬ್ಬರು ಅಪರಿಚಿತರು ಸಂಪರ್ಕಿಸಿದ್ದಾರೆ. ‘ತಮಗೆ ಮಕ್ಕಳಾಗದಿರುವ ಕುರಿತು ಆಶಾ ಕಾರ್ಯಕರ್ತೆ ತಿಳಿಸಿದ್ದಾರೆ. ನಾವು ಔಷಧ ಕೊಡಲು ಬಂದಿದ್ದೇವೆ’ ಎಂದು … Read more

ನಾಟಿ ಔಷಧಕ್ಕಾಗಿ ಆನಂದಪುರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 26 MARCH 2021 ನಾಟಿ ಔಷಧ ವಿತರಣೆ ಸ್ಥಗಿತಗೊಳಿಸಿದ ಕ್ರಮ ಖಂಡಿಸಿ ಔಷಧ ಪಡೆಯಲು ಬಂದಿದ್ದ ರೋಗಿಗಳು ಮತ್ತು ಸಂಬಂಧಿಕರು ಗುರುವಾರ ಪ್ರತಿಭಟನೆ ನಡೆಸಿದರು. ಆನಂದಪುರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟಿಸಿದರು. ಇದನ್ನೂ ಓದಿ | ನರಸೀಪುರದ ನಾಟಿ ಔಷಧ ವಿತರಣೆ ತಾತ್ಕಾಲಿಕ ಮುಂದೂಡಿಕೆ, ಕಾರಣವೇನು? ಮತ್ತೆ ಯಾವಾಗ ಶುರುವಾಗುತ್ತೆ? ಆನಂದಪುರ ಸಮೀಪ ಶಿವಗಂಗೆಯಲ್ಲಿ ನಾಟಿ ಔಷಧ ವಿತರಣೆ ಮಾಡಲಾಗುತ್ತಿದೆ. ನರಸೀಪುರದ ನಾರಾಯಣಮೂರ್ತಿ ಅವರ ಕುಟುಂಬದವರು ಔಷಧ ವಿತರಿಸುತ್ತಿದ್ದಾರೆ. ಗುರುವಾರ … Read more

ನರಸೀಪುರದ ನಾಟಿ ಔಷಧ ವಿತರಣೆ ತಾತ್ಕಾಲಿಕ ಮುಂದೂಡಿಕೆ, ಕಾರಣವೇನು? ಮತ್ತೆ ಯಾವಾಗ ಶುರುವಾಗುತ್ತೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 24  MARCH 2021 ನರಸೀಪುರದ ನಾಟಿ ಔಷಧ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಕರೋನ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ನಾಟಿ ವೈದ್ಯರ ನಾರಾಯಣಮೂರ್ತಿ ಅವರ ಪುತ್ರ ರಾಘವೇಂದ್ರ, ಕರೋನ ಎರಡನೇ ಅಲೆ ಮತ್ತು ಲಾಕ್‌ ಡೌನ್‌ ಕುರಿತು ಚರ್ಚೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಔಷಧ ನೀಡುವುದನ್ನು ನಿಲ್ಲಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ | ಕ್ಯಾನ್ಸರ್‌ಗೆ ಔಷಧಿ ನೀಡುತ್ತಿದ್ದ ಸಾಗರ ನರಸೀಪುರದ ನಾರಾಯಣಮೂರ್ತಿ … Read more