ಕಾರು ಡಿಕ್ಕಿಯಾಗಿ ಹುಲಿಕಲ್‌ನ 102 ವರ್ಷದ ಮೀನಜ್ಜ ಕೊನೆಯುಸಿರು

hulikal-meenajja-Krishna-Devaru-succumbed.

HOSANAGARA NEWS, 12 NOVEMBER 2024 : ಮೀನಜ್ಜ (Fish) ಎಂದೇ ಚಿರಪರಿಚಿತರಾಗಿದ್ದ ಶತಾಯುಷಿ ಕೃಷ್ಣ ದೇವರು (102) ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಹುಲಿಕಲ್‌ನಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು. ಟ್ಯಾಂಕರ್‌ ಓವರ್‌ ಟೇಕ್‌ ಮಾಡುವ ಭರದಲ್ಲಿ ಕಾರು ಕೃಷ್ಣ ದೇವರು ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮೀನಜ್ಜನನ್ನು ನಗರದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಶತಾಯುಷಿಯ ಸ್ವಾಭಿಮಾನದ ಬದುಕು ಮೀನು ಹಿಡಿದು ಮಾರಾಟ ಮಾಡಿ ಕೃಷ್ಣ ದೇವರು ಜೀವನ ನಡೆಸುತ್ತಿದ್ದರು. ಇದೇ ಕಾರಣಕ್ಕೆ … Read more