ಮೇಗರವಳ್ಳಿಯಲ್ಲಿ ಮಂಗಳೂರು ಎಕ್ಸ್‌ಪ್ರೆಸ್‌ ಬಸ್ಸು, ಗೂಡ್ಸ್‌ ವಾಹನ ಮುಖಾಮುಖಿ ಡಿಕ್ಕಿ

Mangalore-Bus-and-goods-vehicle-mishap-at-megaravalli

ತೀರ್ಥಹಳ್ಳಿ: ಗೂಡ್ಸ್‌ ವಾಹನ ಮತ್ತು ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿಯಾಗಿದೆ. ಗೂಡ್ಸ್‌ ವಾಹನದ ಚಾಲಕ ಗಾಯಗೊಂಡಿದ್ದಾನೆ. (Mishap) ಇದನ್ನೂ ಓದಿ » ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್‌ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ ಪ್ರಮುಖಾಂಶ ತೀರ್ಥಹಳ್ಳಿ ತಾಲೂಕು ಮೇಗರವಳ್ಳಿ ಸಮೀಪ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಖಾಸಗಿ ಬಸ್ಸು ತೀರ್ಥಹಳ್ಳಿಯಿಂದ ಮಂಗಳೂರಿಗೆ ತೆರಳುತಿತ್ತು. ಘಟನೆಯಲ್ಲಿ ಬಸ್ಸು ಮತ್ತು ಗೂಡ್ಸ್‌ ವಾಹನದ ಮುಂಭಾಗ ಜಖಂಗೊಂಡಿವೆ. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಸಂಘದ ಮೀಟಿಂಗ್‌ಗೆ ತೆರಳಿದ್ದ ಮಹಿಳೆ, ಕಾಲೇಜಿನಿಂದ ಮನಗೆ ಬಂದ ಮಗಳು, ಕಾದಿತ್ತು ಆಘಾತ

Agumbe Ghat Home Stay Forest

SHIVAMOGGA LIVE NEWS | 9 JANUARY 2025 ತೀರ್ಥಹಳ್ಳಿ : ಮನೆಯಲ್ಲಿ ಯಾರೂ ಇಲ್ಲದಾಗ ಚಿನ್ನಾಭರಣ (Gold), 200 ರೂ. ನಗದು ಕಳ್ಳತನ ಮಾಡಲಾಗಿದೆ. ಆಗುಂಬೆ ಸಮೀಪದ ಮೇಗರವಳ್ಳಿಯ ಬಾವಿಕೇರಿಯ ಭಾರತಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಭಾರತಿ ಅವರು ಸ್ವಸಹಾಯ ಸಂಘದ ಮೀಟಿಂಗ್‌ಗೆ ತೆರಳಿದ್ದರು. ಕಾಲೇಜಿಗೆ ತೆರಳಿದ್ದ ಮಗಳು ಮನೆಗೆ ಬಂದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಕೂಡಲೆ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು. ಮನೆಯಲ್ಲಿ ಪರಿಶೀಲಿಸಿದಾಗ ಬೀರುವಿನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌, … Read more

ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿಮತ್ತೊಂದು ಪಾದಯಾತ್ರೆಗೆ ದಿನಾಂಕ ಫಿಕ್ಸ್

Kimmane-Rathnakar-Former-Minister

ತೀರ್ಥಹಳ್ಳಿ |  ಆಗಸ್ಟ್ 8ರಂದು ತಾಲೂಕಿನ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ (PADAYATHRE) ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 1 ರಿಂದ 10ರವರೆಗೆ ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ (PADAYATHRE) ನಡೆಸಲು ರಾಜ್ಯ ಕಾಂಗ್ರೆಸ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಆಗಸ್ಟ್ 8ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ – ಕಾಂಗ್ರೆಸ್ ಪಕ್ಷದಲ್ಲಿ ಮಧು ಬಂಗಾರಪ್ಪಗೆ ಮಹತ್ವದ ಜವಾಬ್ದಾರಿ ADVERTISEMENT ಆರೋಗ್ಯ ತುರ್ತು … Read more

ಸೇತುವೆ ಕೆಳಗೆ ಬಿದ್ದು ನುಜ್ಜುಗುಜ್ಜಾದ ಮರಳು ಲಾರಿ, ಚಾಲಕ ಸ್ಥಳದಲ್ಲೇ ಸಾವು

040521 Annuvalli Bridge Truck Accident 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 4 MAY 2021 ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಸೇತುವೆಯ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಚಾಲಕ ಮೃತಪಟ್ಟಿದ್ದು, ಕ್ಲೀನರ್‍ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕು ಮೇಗರವಳ್ಳಿಯ ಬಳಿಯ ಅಣ್ಣುವಳಿ ಸೇತುವೆ ಬಳಿಯ ಘಟನೆ ಸಂಭವಿಸಿದೆ. ಮಧ್ಯರಾತ್ರಿ ಅಪಘಾತವಾಗಿದ್ದು, ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮರಳು ಸಾಗಿಸುತ್ತಿದ್ದ ಲಾರಿ ಅಪಘಾತಕ್ಕೀಡಾದ ಲಾರಿಯಲ್ಲಿ ಮರಳು ಸಾಗಣೆ ಮಾಡಲಾಗುತ್ತಿತ್ತು. ಕರೋನ ಕರ್ಫ್ಯೂ ಜಾರಿಯಾದಾಗಿನಿಂದ ಈ ಭಾಗದಲ್ಲಿ ನಡುರಾತ್ರಿಯಲ್ಲಿ ಮರಳು ಸಾಗಣೆ … Read more

ಬಾಗಿಲು ಒಡೆದು ಮನೆಯೊಳಗೆ ನುಗ್ಗಲು ದರೋಡೆಕೋರರ ಯತ್ನ, ಮಲೆನಾಡ ಒಂಟಿ ಮನೆಗಳಲ್ಲಿ ಹೆಚ್ಚಾಯ್ತು ಆತಂಕ

131020 Megaravalli House theft attempt 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2020 ತೀರ್ಥಹಳ್ಳಿ ತಾಲೂಕಿನ ಒಂಟಿ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು, ಮನೆ ಸದಸ್ಯರ ಹತ್ಯೆಗೆ ಯತ್ನಿಸಿ, ದರೋಡೆ ಪ್ರಯತ್ನ ಮಾಡಿದ್ದಾರೆ. ತಾಲೂಕಿನ ಮೇಗರವಳ್ಳಿ ಗ್ರಾಮದ ಪುರುಷೋತ್ತಮ ಹೆಗ್ಡೆ ಅವರ ಮನೆ ಮೇಲೆ ರಾತ್ರಿ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಆರು ಮಂದಿ ದುಷ್ಕರ್ಮಿಗಳು ಇನ್ನೋವಾ ಕಾರಿನಲ್ಲಿ ಬಂದಿದ್ದರು ಎಂದು ತಿಳಿದು ಬಂದಿದೆ. ಬಾಗಿಲು ಒಡೆದು ಮನೆಯೊಳಗೆ ನುಗ್ಗಲು ಯತ್ನಿಸಿದ್ದಾರೆ. ಕಳ್ಳರು ನುಗ್ಗುವುದನ್ನು ತಡೆಯಲು ಮುಂದಾದ ಪುರುಷೋತ್ತಮ ಹೆಗ್ಡೆ, … Read more