‘ಶಿವಮೊಗ್ಗಕ್ಕೆ ಸ್ಮಾರ್ಟ್ ಸಿಟಿ ಕಾಮಗಾರಿ ವರವಲ್ಲ ಶಾಪ, 2023ಕ್ಕೆ ಮುಗಿಬೇಕಿರೋದು 2030 ಆದರೂ ಮುಗಿಯಲ್ಲ’

311221 Palike Members Protest against Smart City Work

ಶಿವಮೊಗ್ಗದ ಲೈವ್.ಕಾಂ | SHIMOGA NEWS |  31 ಡಿಸೆಂಬರ್ 2021 ಶಿವಮೊಗ್ಗ ಜನರಿಗೆ ಸ್ಮಾರ್ಟ್‌ಸಿಟಿ ಯೋಜನೆ ವರವಾಗುವ ಬದಲು ಶಾಪವಾಗಿ ಪರಿಣಮಿಸಿದೆ. ಕಾಮಗಾರಿ ಪೂರ್ಣಗೊಳಿಸಲು 2023 ಅಂತಿಮ ಗಡುವಾದರೂ 2030 ಆದರೂ ಅದು ಮುಗಿಯುವ ಲಕ್ಷಣಗಳಿಲ್ಲ. ಹೊಂದಾಣಿಕೆ ಕೊರತೆಯಿಂದ ಯೋಜನೆ ಹಳ್ಳ ಹಿಡಿದಿದೆ ಎಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪಕ್ಷಾತೀತವಾಗಿ ಸದಸ್ಯರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಇದೇ ಸಮಯದಲ್ಲಿ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದರು. ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್‌ನ ಆರ್.ಸಿ.ನಾಯ್ಕ, ಸ್ಮಾರ್ಟ್‌ಸಿಟಿ … Read more

GOOD NEWS | ಇಡೀ ರಾಜ್ಯಕ್ಕೆ ಮಾದರಿ ಈ ಗ್ರಾಮ ಪಂಚಾಯಿತಿ ಸದಸ್ಯರು, ಇವರ ಕೆಲಸದ ವಿಡಿಯೋ ವೈರಲ್, ಏನಿದು?

040121 Hosanagara Byse House rebuilt 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | HOSANAGARA NEWS | 04 JANUARY 2021 ಕೊಟ್ಟ ಮಾತು ಉಳಿಸಿಕೊಂಡ ಗ್ರಾಮ ಪಂಚಾಯಿತಿ ಸದಸ್ಯರು. ಭರವಸೆಯಂತೆ ನಡೆಯಿತು ಶ್ರಮದಾನ. ಇನ್ನೊಂದು ತಿಂಗಳಲ್ಲಿ ಕುಸಿಯಬಹುದಾಗಿದ್ದ ಮನೆ ಈಗ ಗಟ್ಟಿಮುಟ್ಟು. ಉಳಿದೆಲ್ಲ ಜನಪ್ರತಿನಿಧಿಗಳಿಗೆ ಇದು ಮಾದರಿ. ನೂತನ ಸದಸ್ಯರ ‘ಭಾನುವಾರದ ಶ್ರಮದಾನ’ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭ ಕೊಟ್ಟಿದ್ದ ಭರವಸೆ ಈಡೇರಿಸಲು ನೂತನ ಸದಸ್ಯರು ಭಾನುವಾರದ ಶ್ರಮದಾನ ನಡೆಸಿದರು. ಬಡ … Read more

ಗ್ರಾಮ ಪಂಚಾಯಿತಿ ನೂತನ ಸದಸ್ಯರಿಗೆ ತರಬೇತಿ, ಹೇಗಿರತ್ತೆ? ಏನೆಲ್ಲ ತಿಳಿಸಲಾಗುತ್ತೆ?

Minister KS Eshwarappa

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020 ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಆಯ್ಕೆಯಾಗಿರುವ ರಾಜ್ಯದ ಎಲ್ಲಾ 92,131 ಸದಸ್ಯರಿಗೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ತರಬೇತಿ ನೀಡಲಾಗುವುದು ಅಂತಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಜನವರಿ 19 ರಿಂದ ಮಾರ್ಚ್ … Read more

ಜಿಲ್ಲಾ ಪಂಚಾಯಿತಿ ಮುಂದೆ ಸಾಗರ ತಾಲೂಕು ಪಂಚಾಯಿತಿ ಸದಸ್ಯರ ಪ್ರತಿಭಟನೆ, ಅಧ್ಯಕ್ಷರನ್ನು ವಿರುದ್ಧ ದೂರು

290720 Sagara Taluk Panchayat Member Prortest 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020 ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಅವರದ್ದು ತುಘಲಕ್ ದರ್ಬಾರ್. ಕೂಡಲೆ ಅವರು ಅಧಿಕಾರ ಬಿಟ್ಟು ಕೆಳಗಿಳಿಬೇಕು ಎಂದು ಒತ್ತಾಯಿಸಿ ತಾಲೂಕು ಪಂಚಾಯಿತಿ ಸದಸ್ಯರು ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಸರ್ವ ಪಕ್ಷದ ಸದಸ್ಯರ ಪ್ರತಿಭಟನೆ ಪ್ರತಿಭಟನೆಯಲ್ಲಿ ಬಿಜೆಪಿಯ ಆರು ಸದಸ್ಯರು, ಕಾಂಗ್ರೆಸ್‍ನ ಒಬ್ಬರು, ಜೆಡಿಎಸ್‍ನ ಒಬ್ಬರು ಮತ್ತು ಇಬ್ಬರು ಪಕ್ಷೇತರ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಲ್ಲಿಕಾರ್ಜುನ ಹಕ್ರೆ ಅವರು … Read more